ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ. ನೀವು ಸ್ವಲ್ಪ ಜನರನ್ನು ಗಮನಿಸಿ ನೋಡಿ, ಅವ್ರ ಹಲ್ಲುಗಳು ಬಿಳಿಯಾಗಿ ಹೊಳೆಯುತ್ತಿದ್ರೆ, ಪಟ ಪಟ ಅಂತ ಮಾತಾಡ್ತಾರೆ, ಆದ್ರೆ ಹಳದಿ ಹಲ್ಲುಗಳೇನಾದ್ರೂ ಇದ್ರೆ ಅವ್ರು ಸರಿಯಾಗಿ ಬಾಯಿಬಿಟ್ಟು ಮಾತೊಡೋಕೆ ಸಂಕೋಚ ಪಡ್ತಾರೆ.

ಹಾಗಾದ್ರೆ, ನಿಮ್ಮಲ್ಲಿ ಹಳದಿ ಹಲ್ಲುಗಳು ಏನಾದ್ರೂ ಇದ್ರೆ ದಂಕೊಚ ಬೇಡ, ನಿಮ್ಮ ಮನೆಯಲ್ಲೇ ಇರುವ ಕೆಲವು ವಸ್ತುಗಳಿಂದ ನಿಮ್ಮ ಹಲ್ಲುಗಳನ್ನು ಪಳ ಪಳ ಹೊಳೆಯುವಂತೆ ಮಾಡಿಕೊಳ್ಳಿ. ಹೇಗೆಂದು ತಿಳಿಯಲು ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಪಾಲಿಸಿ ಅಷ್ಟೇ…
ಅಡುಗೆ ಸೋಡಾ : 1 ಚಮಚ,
ಉಪ್ಪು : ಎರಡುವರೆ ಚಮಚ,
ನೀರು : ನಾಲ್ಕು ಕಪ್,
ಒಂದು ಬ್ರಷ್,
ಹೈಡ್ರೋಜನ್ ಪೆರಾಕ್ಸೈಡ್ : 1 ಕಪ್
ಎಂಟಿಸೆಪ್ಟಿಕ್ ಮೌತ್ವಾಶ್.

ಒಂದು ಚಮಚ ಅಡುಗೆ ಸೋಡಾ ಹಾಗೂ ಅರ್ಧ ಚಮಚ ಉಪ್ಪನ್ನು ಒಂದು ಬಟ್ಟಲಿಗೆ ಹಾಕಿ ಬೆರೆಸಿಕೊಳ್ಳಿ. ನಂತರ ಎರಡು ಬಟ್ಟಲು ನೀರನ್ನು ಬಿಸಿ ಮಾಡಿ ಅದರಲ್ಲಿ ಬ್ರಷ್ ಅದ್ದಿಕೊಳ್ಳಿ . ಆನಂತರ ಈ ಮಿಶ್ರಣವನ್ನು ಹಲ್ಲಿಗೆ ಹಚ್ಚಿ ಹುಜ್ಜಬೇಕು.ನಂತರ ಬಿಸಿ ನೀರಿನಿಂದ ಹಲ್ಲುಗಳನ್ನು ತೊಳೆಯಬೇಕು.
ಮತ್ತೊಂದು ಪಾತ್ರೆಗೆ ಹೈಡ್ರೋಜನ್ ಪೆರಾಕ್ಸೈಡ್ ಮತ್ತು ಅರ್ಧ ಬಟ್ಟಲು ನೀರನ್ನು ಹಾಕಿ ಮಿಶ್ರಣ ಮಾಡಬೇಕು.ಹಲ್ಲುಗಳನ್ನು ಒಂದು ನಿಮಿಷದವರೆಗೆ ಇದನ್ನು ಹಾಕಿ ತೊಳೆಯಿರಿ. ನಂತರ ತಣ್ಣನೆ ನೀರಿನಿಂದ ಬಾಯಿಯನ್ನು ಸ್ವಚ್ಛಗೊಳಿಸಿಕೊಳ್ಳಿ.
ನಂತರ ಮೌತ್ವಾಶ್ ನಿಂದ ಬಾಯಿಯನ್ನು ಮುಕ್ಕಳಿಸಿ. ದಿನನಿತ್ಯ ಇದೆ ರೀತಿ ಮಾಡುತ್ತ ಬಂದರೆ ಕೆಲವೇ ಕೆಲವು ದಿನಗಳಲ್ಲಿ ಹಳದಿ ಹಲ್ಲಿನ ಸಮಸ್ಯೆ ನಿವಾಹರಣೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಬಿಜೆಪಿಯನ್ನು ಎದುರಿಸಲು ನಾನು ಉಪನಿಷದ್, ಭಗವದ್ಗೀತೆ ಓದ್ತಿದ್ದೇನೆ! ಹೀಗೆಂದು ಹೇಳಿರುವವರು ಬೇರಾರೂ ಅಲ್ಲ
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.