ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ. ನೀವು ಸ್ವಲ್ಪ ಜನರನ್ನು ಗಮನಿಸಿ ನೋಡಿ, ಅವ್ರ ಹಲ್ಲುಗಳು ಬಿಳಿಯಾಗಿ ಹೊಳೆಯುತ್ತಿದ್ರೆ, ಪಟ ಪಟ ಅಂತ ಮಾತಾಡ್ತಾರೆ, ಆದ್ರೆ ಹಳದಿ ಹಲ್ಲುಗಳೇನಾದ್ರೂ ಇದ್ರೆ ಅವ್ರು ಸರಿಯಾಗಿ ಬಾಯಿಬಿಟ್ಟು ಮಾತೊಡೋಕೆ ಸಂಕೋಚ ಪಡ್ತಾರೆ.

ಹಾಗಾದ್ರೆ, ನಿಮ್ಮಲ್ಲಿ ಹಳದಿ ಹಲ್ಲುಗಳು ಏನಾದ್ರೂ ಇದ್ರೆ ದಂಕೊಚ ಬೇಡ, ನಿಮ್ಮ ಮನೆಯಲ್ಲೇ ಇರುವ ಕೆಲವು ವಸ್ತುಗಳಿಂದ ನಿಮ್ಮ ಹಲ್ಲುಗಳನ್ನು ಪಳ ಪಳ ಹೊಳೆಯುವಂತೆ ಮಾಡಿಕೊಳ್ಳಿ. ಹೇಗೆಂದು ತಿಳಿಯಲು ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಪಾಲಿಸಿ ಅಷ್ಟೇ…
ಅಡುಗೆ ಸೋಡಾ : 1 ಚಮಚ,
ಉಪ್ಪು : ಎರಡುವರೆ ಚಮಚ,
ನೀರು : ನಾಲ್ಕು ಕಪ್,
ಒಂದು ಬ್ರಷ್,
ಹೈಡ್ರೋಜನ್ ಪೆರಾಕ್ಸೈಡ್ : 1 ಕಪ್
ಎಂಟಿಸೆಪ್ಟಿಕ್ ಮೌತ್ವಾಶ್.

ಒಂದು ಚಮಚ ಅಡುಗೆ ಸೋಡಾ ಹಾಗೂ ಅರ್ಧ ಚಮಚ ಉಪ್ಪನ್ನು ಒಂದು ಬಟ್ಟಲಿಗೆ ಹಾಕಿ ಬೆರೆಸಿಕೊಳ್ಳಿ. ನಂತರ ಎರಡು ಬಟ್ಟಲು ನೀರನ್ನು ಬಿಸಿ ಮಾಡಿ ಅದರಲ್ಲಿ ಬ್ರಷ್ ಅದ್ದಿಕೊಳ್ಳಿ . ಆನಂತರ ಈ ಮಿಶ್ರಣವನ್ನು ಹಲ್ಲಿಗೆ ಹಚ್ಚಿ ಹುಜ್ಜಬೇಕು.ನಂತರ ಬಿಸಿ ನೀರಿನಿಂದ ಹಲ್ಲುಗಳನ್ನು ತೊಳೆಯಬೇಕು.
ಮತ್ತೊಂದು ಪಾತ್ರೆಗೆ ಹೈಡ್ರೋಜನ್ ಪೆರಾಕ್ಸೈಡ್ ಮತ್ತು ಅರ್ಧ ಬಟ್ಟಲು ನೀರನ್ನು ಹಾಕಿ ಮಿಶ್ರಣ ಮಾಡಬೇಕು.ಹಲ್ಲುಗಳನ್ನು ಒಂದು ನಿಮಿಷದವರೆಗೆ ಇದನ್ನು ಹಾಕಿ ತೊಳೆಯಿರಿ. ನಂತರ ತಣ್ಣನೆ ನೀರಿನಿಂದ ಬಾಯಿಯನ್ನು ಸ್ವಚ್ಛಗೊಳಿಸಿಕೊಳ್ಳಿ.
ನಂತರ ಮೌತ್ವಾಶ್ ನಿಂದ ಬಾಯಿಯನ್ನು ಮುಕ್ಕಳಿಸಿ. ದಿನನಿತ್ಯ ಇದೆ ರೀತಿ ಮಾಡುತ್ತ ಬಂದರೆ ಕೆಲವೇ ಕೆಲವು ದಿನಗಳಲ್ಲಿ ಹಳದಿ ಹಲ್ಲಿನ ಸಮಸ್ಯೆ ನಿವಾಹರಣೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…