News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸೌಂದರ್ಯ

ಹಳದಿ ಕಟ್ಟಿದ ಹಲ್ಲಿಗೆ, ನಿಮ್ಮ ಮನೆಯಲ್ಲಿರುವ ಈ ವಸ್ತುಗಳನ್ನೇ ಬಳಸಿ, ಬಿಳಿಯಾಗಿ ಫಳ ಫಳ ಹೊಳೆಯುವಂತೆ ಮಾಡಿ…

294

ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ. ನೀವು ಸ್ವಲ್ಪ ಜನರನ್ನು ಗಮನಿಸಿ ನೋಡಿ, ಅವ್ರ ಹಲ್ಲುಗಳು ಬಿಳಿಯಾಗಿ ಹೊಳೆಯುತ್ತಿದ್ರೆ, ಪಟ ಪಟ ಅಂತ ಮಾತಾಡ್ತಾರೆ, ಆದ್ರೆ ಹಳದಿ ಹಲ್ಲುಗಳೇನಾದ್ರೂ ಇದ್ರೆ ಅವ್ರು ಸರಿಯಾಗಿ ಬಾಯಿಬಿಟ್ಟು ಮಾತೊಡೋಕೆ ಸಂಕೋಚ ಪಡ್ತಾರೆ.

ಹಾಗಾದ್ರೆ, ನಿಮ್ಮಲ್ಲಿ ಹಳದಿ ಹಲ್ಲುಗಳು ಏನಾದ್ರೂ ಇದ್ರೆ ದಂಕೊಚ ಬೇಡ, ನಿಮ್ಮ ಮನೆಯಲ್ಲೇ ಇರುವ ಕೆಲವು ವಸ್ತುಗಳಿಂದ ನಿಮ್ಮ ಹಲ್ಲುಗಳನ್ನು ಪಳ ಪಳ ಹೊಳೆಯುವಂತೆ ಮಾಡಿಕೊಳ್ಳಿ. ಹೇಗೆಂದು ತಿಳಿಯಲು ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಪಾಲಿಸಿ ಅಷ್ಟೇ…

ಮನೆ ಮದ್ದಿಗೆ ಬೇಕಾಗುವ ವಸ್ತುಗಳು:-

ಅಡುಗೆ ಸೋಡಾ : 1 ಚಮಚ,

ಉಪ್ಪು : ಎರಡುವರೆ ಚಮಚ,

ನೀರು : ನಾಲ್ಕು ಕಪ್,

ಒಂದು ಬ್ರಷ್,

ಹೈಡ್ರೋಜನ್ ಪೆರಾಕ್ಸೈಡ್ : 1 ಕಪ್

ಎಂಟಿಸೆಪ್ಟಿಕ್ ಮೌತ್ವಾಶ್.

 ಇದನ್ನು ಬಳಸೋದು ಹೇಗೆ..?

ಒಂದು ಚಮಚ ಅಡುಗೆ ಸೋಡಾ ಹಾಗೂ ಅರ್ಧ ಚಮಚ  ಉಪ್ಪನ್ನು ಒಂದು ಬಟ್ಟಲಿಗೆ  ಹಾಕಿ ಬೆರೆಸಿಕೊಳ್ಳಿ. ನಂತರ ಎರಡು  ಬಟ್ಟಲು  ನೀರನ್ನು ಬಿಸಿ ಮಾಡಿ ಅದರಲ್ಲಿ  ಬ್ರಷ್  ಅದ್ದಿಕೊಳ್ಳಿ . ಆನಂತರ ಈ ಮಿಶ್ರಣವನ್ನು ಹಲ್ಲಿಗೆ ಹಚ್ಚಿ ಹುಜ್ಜಬೇಕು.ನಂತರ  ಬಿಸಿ ನೀರಿನಿಂದ  ಹಲ್ಲುಗಳನ್ನು ತೊಳೆಯಬೇಕು.

ಮತ್ತೊಂದು   ಪಾತ್ರೆಗೆ  ಹೈಡ್ರೋಜನ್ ಪೆರಾಕ್ಸೈಡ್  ಮತ್ತು  ಅರ್ಧ  ಬಟ್ಟಲು  ನೀರನ್ನು ಹಾಕಿ ಮಿಶ್ರಣ  ಮಾಡಬೇಕು.ಹಲ್ಲುಗಳನ್ನು  ಒಂದು  ನಿಮಿಷದವರೆಗೆ  ಇದನ್ನು ಹಾಕಿ ತೊಳೆಯಿರಿ. ನಂತರ  ತಣ್ಣನೆ  ನೀರಿನಿಂದ  ಬಾಯಿಯನ್ನು  ಸ್ವಚ್ಛಗೊಳಿಸಿಕೊಳ್ಳಿ.

ನಂತರ  ಮೌತ್ವಾಶ್ ನಿಂದ ಬಾಯಿಯನ್ನು ಮುಕ್ಕಳಿಸಿ. ದಿನನಿತ್ಯ  ಇದೆ ರೀತಿ  ಮಾಡುತ್ತ ಬಂದರೆ  ಕೆಲವೇ  ಕೆಲವು  ದಿನಗಳಲ್ಲಿ ಹಳದಿ ಹಲ್ಲಿನ  ಸಮಸ್ಯೆ ನಿವಾಹರಣೆಯಾಗುತ್ತದೆ.

ಇನ್ನೇನು ಇಂದಿನಿಂದಲೇ ಶುರು ಮಾಡ್ಕೊಳ್ಳಿ. ಯಾರೇ ಬಂದರು ಮನಬಿಚ್ಚಿ ಬಾಯಿ ಬಿಟ್ಟು ಸಂಕೋಚವಿಲ್ಲದೇ ಮಾತನಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೇತುವೆ ಮೇಲಿಂದ ಬಸ್ ಪಲ್ಟಿ…..29 ಪ್ರಯಾಣಿಕರ ಮರಣ…..!

    ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….

  • ಫ್ಯಾಷನ್

    ಗಡ್ಡ ಬಿಟ್ಟ ಗಂಡಸರನ್ನೇ ಹುಡುಗಿಯರು ತುಂಬಾ ನಂಬುತ್ತಾರಂತೆ..!ಯಾಕೆ ಹೀಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ

    ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.

  • ಸುದ್ದಿ

    ಡಿಜಿಟಲ್‌ ವ್ಯಾಲೆಟ್‌ ಕಂಪನಿಯ ಫೋನ್‌ಪೇ ಕೆವೈಸಿ ಸೇವೆಯು ಈಗ ಗ್ರಾಹಕರ ಮನೆ ಬಾಗಿಲಿಗೆ ಹೊರಟಿದೆ,..ಕಾರಣ ತಿಳಿಯಲು ಇದನ್ನೊಮ್ಮೆ ಓದಿ..?

    ಡಿಜಿಟಲ್‌ ವ್ಯಾಲೆಟ್‌ಗಳಿಗೆ ಕೆವೈಸಿ ಅಳವಡಿಸಲು ಆರ್‌ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್‌ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್‌ ವ್ಯಾಲೆಟ್‌ ಕಂಪನಿ ಫೋನ್‌ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್‌ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್‌ಬಿಐ ಆಗಸ್ಟ್‌ವರೆಗೆ ವಿಸ್ತರಿಸಿತ್ತು,…