ಸೌಂದರ್ಯ

ಹಳದಿ ಕಟ್ಟಿದ ಹಲ್ಲಿಗೆ, ನಿಮ್ಮ ಮನೆಯಲ್ಲಿರುವ ಈ ವಸ್ತುಗಳನ್ನೇ ಬಳಸಿ, ಬಿಳಿಯಾಗಿ ಫಳ ಫಳ ಹೊಳೆಯುವಂತೆ ಮಾಡಿ…

285

ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ. ನೀವು ಸ್ವಲ್ಪ ಜನರನ್ನು ಗಮನಿಸಿ ನೋಡಿ, ಅವ್ರ ಹಲ್ಲುಗಳು ಬಿಳಿಯಾಗಿ ಹೊಳೆಯುತ್ತಿದ್ರೆ, ಪಟ ಪಟ ಅಂತ ಮಾತಾಡ್ತಾರೆ, ಆದ್ರೆ ಹಳದಿ ಹಲ್ಲುಗಳೇನಾದ್ರೂ ಇದ್ರೆ ಅವ್ರು ಸರಿಯಾಗಿ ಬಾಯಿಬಿಟ್ಟು ಮಾತೊಡೋಕೆ ಸಂಕೋಚ ಪಡ್ತಾರೆ.

ಹಾಗಾದ್ರೆ, ನಿಮ್ಮಲ್ಲಿ ಹಳದಿ ಹಲ್ಲುಗಳು ಏನಾದ್ರೂ ಇದ್ರೆ ದಂಕೊಚ ಬೇಡ, ನಿಮ್ಮ ಮನೆಯಲ್ಲೇ ಇರುವ ಕೆಲವು ವಸ್ತುಗಳಿಂದ ನಿಮ್ಮ ಹಲ್ಲುಗಳನ್ನು ಪಳ ಪಳ ಹೊಳೆಯುವಂತೆ ಮಾಡಿಕೊಳ್ಳಿ. ಹೇಗೆಂದು ತಿಳಿಯಲು ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಪಾಲಿಸಿ ಅಷ್ಟೇ…

ಮನೆ ಮದ್ದಿಗೆ ಬೇಕಾಗುವ ವಸ್ತುಗಳು:-

ಅಡುಗೆ ಸೋಡಾ : 1 ಚಮಚ,

ಉಪ್ಪು : ಎರಡುವರೆ ಚಮಚ,

ನೀರು : ನಾಲ್ಕು ಕಪ್,

ಒಂದು ಬ್ರಷ್,

ಹೈಡ್ರೋಜನ್ ಪೆರಾಕ್ಸೈಡ್ : 1 ಕಪ್

ಎಂಟಿಸೆಪ್ಟಿಕ್ ಮೌತ್ವಾಶ್.

 ಇದನ್ನು ಬಳಸೋದು ಹೇಗೆ..?

ಒಂದು ಚಮಚ ಅಡುಗೆ ಸೋಡಾ ಹಾಗೂ ಅರ್ಧ ಚಮಚ  ಉಪ್ಪನ್ನು ಒಂದು ಬಟ್ಟಲಿಗೆ  ಹಾಕಿ ಬೆರೆಸಿಕೊಳ್ಳಿ. ನಂತರ ಎರಡು  ಬಟ್ಟಲು  ನೀರನ್ನು ಬಿಸಿ ಮಾಡಿ ಅದರಲ್ಲಿ  ಬ್ರಷ್  ಅದ್ದಿಕೊಳ್ಳಿ . ಆನಂತರ ಈ ಮಿಶ್ರಣವನ್ನು ಹಲ್ಲಿಗೆ ಹಚ್ಚಿ ಹುಜ್ಜಬೇಕು.ನಂತರ  ಬಿಸಿ ನೀರಿನಿಂದ  ಹಲ್ಲುಗಳನ್ನು ತೊಳೆಯಬೇಕು.

ಮತ್ತೊಂದು   ಪಾತ್ರೆಗೆ  ಹೈಡ್ರೋಜನ್ ಪೆರಾಕ್ಸೈಡ್  ಮತ್ತು  ಅರ್ಧ  ಬಟ್ಟಲು  ನೀರನ್ನು ಹಾಕಿ ಮಿಶ್ರಣ  ಮಾಡಬೇಕು.ಹಲ್ಲುಗಳನ್ನು  ಒಂದು  ನಿಮಿಷದವರೆಗೆ  ಇದನ್ನು ಹಾಕಿ ತೊಳೆಯಿರಿ. ನಂತರ  ತಣ್ಣನೆ  ನೀರಿನಿಂದ  ಬಾಯಿಯನ್ನು  ಸ್ವಚ್ಛಗೊಳಿಸಿಕೊಳ್ಳಿ.

ನಂತರ  ಮೌತ್ವಾಶ್ ನಿಂದ ಬಾಯಿಯನ್ನು ಮುಕ್ಕಳಿಸಿ. ದಿನನಿತ್ಯ  ಇದೆ ರೀತಿ  ಮಾಡುತ್ತ ಬಂದರೆ  ಕೆಲವೇ  ಕೆಲವು  ದಿನಗಳಲ್ಲಿ ಹಳದಿ ಹಲ್ಲಿನ  ಸಮಸ್ಯೆ ನಿವಾಹರಣೆಯಾಗುತ್ತದೆ.

ಇನ್ನೇನು ಇಂದಿನಿಂದಲೇ ಶುರು ಮಾಡ್ಕೊಳ್ಳಿ. ಯಾರೇ ಬಂದರು ಮನಬಿಚ್ಚಿ ಬಾಯಿ ಬಿಟ್ಟು ಸಂಕೋಚವಿಲ್ಲದೇ ಮಾತನಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • ಉಪಯುಕ್ತ ಮಾಹಿತಿ

    ಪ್ಲಾಸ್ಟಿಕ್ ಪಾತ್ರೆಯಲ್ಲಿ ತಿಂಡಿ ಹಾಕಿಡುತ್ತೀರಾ? ಹಾಗಾದ್ರೆ ಈ ಲೇಖನ ಓದಿ ..

    ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…

  • ಸುದ್ದಿ

    ಒಂದೇ ಒಂದು ಪದವನ್ನು ಕನ್ನಡದಲ್ಲಿ ಮಾತನಾಡಿ ಕನ್ನಡಿಗರ ಹೃದಯವನ್ನು ಗೆದ್ದ ಅನುಷ್ಕಾ ಶರ್ಮಾ…ಅಷ್ಟಕ್ಕೂ ಅನುಷ್ಕಾ ಬಳಕೆ ಮಾಡಿದ ಪದ ಏನು ಗೊತ್ತಾ..?

    ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್  ಕೊಹ್ಲಿ ಜತೆ ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ  ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ.  ಅನುಷ್ಕಾ ಮಾಡಿರುವ ತಾಜಾ ಟ್ವೀಟ್‌ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್‌ನೆಟ್‌ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್‌ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…

  • ಸುದ್ದಿ

    ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನನ್ನು ನೋಡಲು ಆಗಲಿಲ್ಲವೆಂದು ಡೆತ್ ನೋಟ್ ಬರೆದಿತ್ತು ಆತ್ಮಹತ್ಯ!ಆ ಡೆತ್ ನೋಟ್ ನಲ್ಲಿ ಏನಿದೆ ಗೊತ್ತಾ..?

    ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…