ಸುದ್ದಿ

ಹಳ್ಳಿ ಮತ್ತು ನಗರ ಬೈಕ್ ಸವಾರರೆ ಎಚ್ಚರ..!ನಿಮ್ಮಲ್ಲಿ ಇದು ಇಲ್ಲಂದ್ರೆ ಏನಾಗುತ್ತೆ ಗೊತ್ತಾ..?

436

ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್‌’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಹೈಕೋರ್ಟ್ ಮಹತ್ವದ ತೀರ್ಪು :-

ಐ.ಎಸ್.ಐ. ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸಿದ ದ್ವಿಚಕ್ರವಾಹನ ಸವಾರರ, ಒಂದು ವೇಳೆ ಅಪಘಾತವಾಗಿ ಪ್ರಾಣ ಕಳೆದುಕೊಂಡರೆ ಅಥವಾ ದೇಹದ ಅಂಗಗಳು ಊನವಾದ್ರೆ ಇನ್ಸೂರೆನ್ಸ್ ಕಂಪನಿಗಳು ಅಂತಹವರಿಗೆ ಹಣ ಕೊಡಬಾರದು ಎಂದು ಹೈ ಕೋರ್ಟ್ ತೀರ್ಪು ನೀಡಿದೆ.

ಹಳ್ಳಿಗಳಿಗೂ ಅನ್ವಯ:-

ಈ ತೀರ್ಪು ನಗರಗಳಿಗೆ ಮಾತ್ರವಲ್ಲದೆ ಹಳ್ಳಿಗಳಿಗೂ ಅನ್ವಯವಾಗಲಿದೆ,ಹಳ್ಳಿಗಳಲ್ಲೂ ಕೂಡ ಐಎಸ್‌’ಐ ಮಾರ್ಕ್ ಇರುವ ಹೆಲ್ಮೆಟ್ ಧರಿಸಿ ಓಡಾಡಬೇಕು ಎಂದು ಕೋರ್ಟ್ ಹೇಳಿದೆ.

ನಿಮ್ಮ ಹೆಲ್ಮೆಟ್ ಹೇಗಿರಬೇಕು…

ಸುಮ್ಮನೆ ನೆಪ ಮಾತ್ರಕ್ಕೆ ಹೆಲ್ಮೆಟ್ ಧರಿಸದೆ, ಉತ್ತಮ ಗುಣಮಟ್ಟವುಳ್ಳ ಐ.ಎಸ್.ಐ. ಮಾರ್ಕ್’ವುಳ್ಳದ್ದಾಗಿರಬೇಕು, ಮತ್ತು ಕಂಪನಿಯ ಹೆಸರು ಮತ್ತು ದಿನಾಂಕಗಳನ್ನು ನಮೂದಿಸಿರಬೇಕು ಆದ್ರೆ ಅದು ಅಳಿಸಿಹೊಗುವನ್ತಿರಬಾರದು ಎಂದು ಕೋರ್ಟ್ ಹೇಳಿದೆ.

ಏನ್ ಮಾಡ್ಬೇಕು…

ನೀವೇನಾದ್ರೂ ಅರ್ಧ ಹೆಲ್ಮೆಟ್ ಅಥವಾ ಕಳಪೆ ಗುಣಮಟ್ಟದ ಹೆಲ್ಮೆಟ್ ಏನಾದ್ರೂ ಉಪಯೋಗಿಸ್ತಾ ಇದ್ರೆ ಅವುಗಳನ್ನು ಮೂಲೆಗೆ ಹಾಕಿ ಐ.ಎಸ್.ಐ. ಗುಣಮಟ್ಟದ ಹೆಲ್ಮೆಟ್‘ಗಳನ್ನು ಖರಿದಿಸಿ…

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…

  • ಪ್ರೇಮ, ಸ್ಪೂರ್ತಿ

    ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

    ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದು ಈ ರಾಶಿಗಳಿಗೆ ಶುಭಯೋಗ. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ.  .ನಿಮ್ಮ…

  • ಸಿನಿಮಾ

    ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

    ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…