ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ ….
ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು.
237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74 ರನ್ ಸೇರಿಸಿ ಇನಿಂಗ್ಸ್ಗೆ ಉತ್ತಮ ಅಡಿಪಾಯ ಹಾಕಿದರು.
ಮಾಲಿಂಗ ಹಾಕಿದ ಮೊದಲ ಓವರ್ನಲ್ಲೇ ಗುಣತಿಲಕ ಅವರಿಂದ ಜೀವದಾನ ಪಡೆದ ಅಜರ್ ಅಲಿ ತಾಳ್ಮೆಯಿಂದ ಆಡಿ 50 ಎಸೆತಗಳಲ್ಲಿ 34 ರನ್ ಗಳಿಸಿದರು. ಆದರೆ ಜಮಾನ್ ಸ್ಫೋಟಿಸಿದರು. 36 ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಎಂಟು ಬೌಂಡರಿ ಒಳ ಗೊಂಡ 50 ರನ್ ಗಳಿಸಿದರು. ಇವರ ಜೊತೆಯಾಟ ಮುರಿದು ಬಿದ್ದ ನಂತರ ತಂಡ ನಿರಂತರವಾಗಿ ವಿಕೆಟ್ ಕಳೆದು ಕೊಂಡಿತು. 137 ರನ್ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ಸರ್ಫರಾಜ್ ಅಹಮ್ಮದ್ ಮತ್ತು ಫಾಹಿಮ್ ಅಶ್ರಫ್ ಜೀವ ತುಂಬಿದರು.
ಎಂಟನೇ ವಿಕೆಟ್ಗೆ ಇವರಿಬ್ಬರು 25 ರನ್ ಸೇರಿಸಿದರು. ಫಾಹಿಮ್ ರನೌಔಟ್ ಆದಾಗ ಶ್ರೀಲಂಕಾ ಪಾಳಯದಲ್ಲಿ ಸಂಭ್ರಮ ಅಲೆದಾಡಿತು. ಈ ಸಂತಸಕ್ಕೆ ಸರ್ಫರಾಜ್ (ಔಟಾಗದೆ 61; 79 ಎ, 5 ಬೌಂ) ಮತ್ತು ಮಹಮ್ಮದ್ ಅಮೀರ್ ತಣ್ಣೀರೆರಚಿದರು. ಎಂಟನೇ ವಿಕೆಟ್ಗೆ 90 ಎಸೆತಗಳಲ್ಲಿ 75 ರನ್ ಸೇರಿಸಿದ ಇವರು ಜಯ ಕಸಿದುಕೊಂಡರು. ಇವರ ಜೊತೆಯಾಟದ ನಿರ್ಣಾಯಕ ಹಂತದಲ್ಲಿ ಎರಡು ಕ್ಯಾಚ್ಗಳನ್ನು ಕೈಚೆಲ್ಲಿದ ಶ್ರೀಲಂಕಾ ಇದಕ್ಕೆ ತಕ್ಕ ಫಲ ಉಂಡಿತು.
ಬೌಲರ್–ಬ್ಯಾಟ್ಸ್ಮನ್ ಸಮಬಲದ ಹೋರಾಟ: ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟ್ಸ್ಮನ್ ನಿರೋಷನ್ ಡಿಕ್ವೆಲಾ ಅವರ ಅರ್ಧಶತಕ ಮತ್ತು ನಾಯಕ ಏಂಜಲೊ ಮ್ಯಾಥ್ಯೂಸ್ ಅವರ ತಾಳ್ಮೆಯ 39 ರನ್ ಶ್ರೀಲಂಕಾ ಇನಿಂಗ್ಸ್ಗೆ ಬಲ ತುಂಬಿತು. ಮಹಮ್ಮದ್ ಅಮೀರ್, ಜುನೈದ್ ಖಾನ್, ಫಾಹಿಮ್ ಅಶ್ರಫ್ ಮತ್ತು ಹಸನ್ ಅಲಿ ಪಾಕಿಸ್ತಾನ ಬೌಲಿಂಗ್ಗೆ ಮೊನಚು ನೀಡಿದರು.
ನಿರೋಷನ್ ಮತ್ತು ಧನುಷ್ಕಾ ಆರಂಭದಲ್ಲೇ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಆರನೇ ಓವರ್ನಲ್ಲಿ ಎಡಗೈ ವೇಗಿ ಜುನೈದ್ ಖಾನ್ 13 ರನ್ ಗಳಿಸಿದ್ದ ಗುಣತಿಲಕ ಅವರನ್ನು ವಾಪಸ್ ಕಳುಹಿಸಿದರು. ಡಿಕ್ವೆಲಾ ಜೊತೆಗೂಡಿದ ಕುಶಾಲ್ ಮೆಂಡಿಸ್ ನಿಧಾನವಾಗಿ ಇನಿಂಗ್ಸ್ ಕಟ್ಟಿ ದರು. ಹತ್ತು ಓವರ್ಗಳ ಮುಕ್ತಾಯದ ವೇಳೆಗೆ ಇವರಿಬ್ಬರು ತಂಡದ ಮೊತ್ತವನ್ನು 50ಕ್ಕೆ ಏರಿಸಿದರು.
50 ರನ್ಗಳ ಜೊತೆಯಾಟದ ನಂತರ ಮೆಂಡಿಸ್ ಔಟಾದರು. ಎರಡು ಎಸೆತಗಳ ಅಂತರದಲ್ಲಿ ದಿನೇಶ್ ಚಾಂಡಿ ಮಲ್ ಕೂಡ ಔಟಾದರು. ಈ ಸಂದರ್ಭ ದಲ್ಲಿ ಜೊತೆಗೂಡಿದ ಡಿಕ್ವೆಲಾ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್ ಉತ್ತಮ ಆಟವಾಡಿ ನಾಲ್ಕನೇ ವಿಕೆಟ್ಗೆ 78 ರನ್ ಸೇರಿಸಿದರು. ಇದರ ಪರಿ ಣಾಮ ತಂಡದ ಮೊತ್ತ 150ರ ಗಡಿ ದಾಟಿತು. 39 ರನ್ ಗಳಿಸಿದ ಮ್ಯಾಥ್ಯೂಸ್ ಔಟಾದ ನಂತರವೂ ಡಿಕ್ವೆಲಾ ರನ್ ಗಳಿಸುತ್ತ ಸಾಗಿದರು. ಅಷ್ಟರಲ್ಲಿ ಪಾಕಿ ಸ್ತಾನ ಬೌಲರ್ಗಳು ಮೇಲುಗೈ ಸಾಧಿಸಿ ದರು. ಒಂಬತ್ತು ರನ್ಗಳ ಅಂತರದಲ್ಲಿ ಡಿಕ್ವೆಲಾ (73; 86 ಎ, 4 ಬೌಂ) ಒಳ ಗೊಂಡಂತೆ ಮೂರು ವಿಕೆಟ್ ಕಬಳಿಸಿ ದರು. ಅಸೇಲಾ ಗುಣರತ್ನೆ ಮತ್ತು ಸುರಂಗ ಲಕ್ಮಲ್ ಎಂಟನೇ ವಿಕೆಟ್ಗೆ 46 ರನ್ ಸೇರಿಸಿದರು.
ಸಂಕ್ಷಿಪ್ತ ಸ್ಕೋರ್:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು ಮುಖ್ಯ ಕಾರಣವೇನೆಂದರೆ ಬಾಣಂತಿಯರಿಗಾಗಿ ಉಪಯುಕ್ತ ಪೌಷ್ಟಿಕಾಂಶ ಮತ್ತು ಅವರಿಗಾಗಿ ಹಾಲು ಸಹ ನೀಡಬೇಕು ಎಂದು ನಿರ್ಧರಿಸಲಾಗಿದೆ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…
ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…
ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ ಗುಜರಾತ್ ಪೊಲೀಸರು ಹೊಸ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….
ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.