ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ನಾಯಿ ಮೊಲೆಯಲ್ಲಿ ಕಂಡುಗ ಹಾಲಿದ್ದರೇನು ಪ್ರಯೋಜನ” ಎಂಬ ಗಾದೆ ಮಾತಿದೆ. ಅದೇ ರೀತಿ ಕತ್ತೆ ಹಾಲಿಗೂ ಅದೇ ರೀತಿ ಹೇಳುವವರೂ ಇದ್ದಾರೆ. ಆದರೆ ಹಸುವಿನ ಹಾಲಿಗಿಂತ ಕತ್ತೆ ಹಾಲೇ ಉತ್ತಮ ಎನ್ನುತ್ತಿದ್ದಾರೆ ವಿಜ್ಞಾನಿಗಳು. ಆ ಹಾಲಿನ ಮೇಲೆ ಪ್ರಯೋಗ ಮಾಡಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.
‘ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಅವರ ಕರೆಂಟ್ ಫಾರ್ಮಾಸೂಟಿಕಲ್ ಡಿಸೈನ್ ಪ್ರಕಾರ, ಜರ್ನಲ್ ಆಫ್ ಫುಡ್ ಸೈನ್ಸ್ ಲೇಖನದಲ್ಲಿ ಕತ್ತೆ ಹಾಲಿನ ಬಗೆಗಿನ ಸಂಗತಿಗಳನ್ನು ಹೊರಹಾಕಿದ್ದಾರೆ.
ಕತ್ತೆ ಹಾಲಿನ ಮೇಲೆ ವಿಜ್ಞಾನಿಗಳು ಮಾಡಿದ ಪ್ರಯೋಗಗಳು ಏನು ಹೇಳುತ್ತಿವೆ ಎಂದರೆ….ಹಸುವಿನ ಹಾಲಿಗಿಂತಲೂ ಕತ್ತೆ ಹಾಲಿನಲ್ಲಿ ಕೊಬ್ಬಿನ ಪ್ರಮಾಣ ತುಂಬಾ ಕಡಿಮೆ ಇರುತ್ತದಂತೆ. ಇನ್ನೊಂದು ಆಸಕ್ತಿಕರವಾದ ಸಂಗತಿ ಎಂದರೆ…ಕತ್ತೆ ಹಾಲು ಹೆಚ್ಚುಕಡಿಮೆ ಮನುಷ್ಯನ ಹಾಲಿನಷ್ಟೇ ಶ್ರೇಷ್ಠವಂತೆ.
ಆದರೆ ಹಸು ಮತ್ತು ಎಮ್ಮೆ ಹಾಲಿಗೆ ಹೋಲಿಸಿದರೆ ಕತ್ತೆ ಹಾಲಿನ ಬೆಲೆ ತುಂಬಾ ದುಬಾರಿ. ಎಷ್ಟು ಎಂದರೆ 15 ಎಂಎಲ್ ಕತ್ತೆ ಹಾಲಿನ ಬೆಲೆ ರೂ.50ರವರೆಗೂ ಇರುತ್ತದೆ. ಅಂದರೆ ಸಾಮಾನ್ಯವಾಗಿ ನಾವು ಕೊಳ್ಳುವ ಲೀಟರ್ ಹಾಲಿನ ಬೆಲೆಗೆ ಸಮ. ಒಂದು ಲೀಟರ್ ಕತ್ತೆ ಹಾಲಿನ ಬೆಲೆ ರೂ.3,300ವರೆಗೂ ಇರುತ್ತದೆ. ಇನ್ನು ಕತ್ತೆಗಳು ಹಸು, ಎಮ್ಮೆ ತರಹ ಲೀಟರ್ಗಟ್ಟಲೆ ಹಾಲು ಕೊಡಲ್ಲ.
ಒಂದೊಂದು ಕತ್ತೆ ಕೇವಲ 250 ಎಂಎಲ್ ಪ್ರಮಾಣದಲ್ಲಿ ಮಾತ್ರ ಹಾಲು ಕೊಡುತ್ತದೆ. ಅದು ಸಹ ವರ್ಷದಲ್ಲಿ ಕೇವಲ 7 ರಿಂದ 8 ತಿಂಗಳು ಮಾತ್ರ. ಆ ಸಮಯ ಮುಗಿಯಿತು ಎಂದರೆ ಮತ್ತೆ 3 ವರ್ಷ ಕಾಯಬೇಕು. ಆ ಬಳಿಕವಷ್ಟೇ ಕತ್ತೆ ಮರಿಹಾಕಿ ಮತ್ತೆ ಹಾಲು ಕೊಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…
ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…