ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ನಾಯಿ ಮೊಲೆಯಲ್ಲಿ ಕಂಡುಗ ಹಾಲಿದ್ದರೇನು ಪ್ರಯೋಜನ” ಎಂಬ ಗಾದೆ ಮಾತಿದೆ. ಅದೇ ರೀತಿ ಕತ್ತೆ ಹಾಲಿಗೂ ಅದೇ ರೀತಿ ಹೇಳುವವರೂ ಇದ್ದಾರೆ. ಆದರೆ ಹಸುವಿನ ಹಾಲಿಗಿಂತ ಕತ್ತೆ ಹಾಲೇ ಉತ್ತಮ ಎನ್ನುತ್ತಿದ್ದಾರೆ ವಿಜ್ಞಾನಿಗಳು. ಆ ಹಾಲಿನ ಮೇಲೆ ಪ್ರಯೋಗ ಮಾಡಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

‘ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.

ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಅವರ ಕರೆಂಟ್ ಫಾರ್ಮಾಸೂಟಿಕಲ್ ಡಿಸೈನ್ ಪ್ರಕಾರ, ಜರ್ನಲ್ ಆಫ್ ಫುಡ್ ಸೈನ್ಸ್ ಲೇಖನದಲ್ಲಿ ಕತ್ತೆ ಹಾಲಿನ ಬಗೆಗಿನ ಸಂಗತಿಗಳನ್ನು ಹೊರಹಾಕಿದ್ದಾರೆ.

ಕತ್ತೆ ಹಾಲಿನ ಮೇಲೆ ವಿಜ್ಞಾನಿಗಳು ಮಾಡಿದ ಪ್ರಯೋಗಗಳು ಏನು ಹೇಳುತ್ತಿವೆ ಎಂದರೆ….ಹಸುವಿನ ಹಾಲಿಗಿಂತಲೂ ಕತ್ತೆ ಹಾಲಿನಲ್ಲಿ ಕೊಬ್ಬಿನ ಪ್ರಮಾಣ ತುಂಬಾ ಕಡಿಮೆ ಇರುತ್ತದಂತೆ. ಇನ್ನೊಂದು ಆಸಕ್ತಿಕರವಾದ ಸಂಗತಿ ಎಂದರೆ…ಕತ್ತೆ ಹಾಲು ಹೆಚ್ಚುಕಡಿಮೆ ಮನುಷ್ಯನ ಹಾಲಿನಷ್ಟೇ ಶ್ರೇಷ್ಠವಂತೆ.

ಆದರೆ ಹಸು ಮತ್ತು ಎಮ್ಮೆ ಹಾಲಿಗೆ ಹೋಲಿಸಿದರೆ ಕತ್ತೆ ಹಾಲಿನ ಬೆಲೆ ತುಂಬಾ ದುಬಾರಿ. ಎಷ್ಟು ಎಂದರೆ 15 ಎಂಎಲ್ ಕತ್ತೆ ಹಾಲಿನ ಬೆಲೆ ರೂ.50ರವರೆಗೂ ಇರುತ್ತದೆ. ಅಂದರೆ ಸಾಮಾನ್ಯವಾಗಿ ನಾವು ಕೊಳ್ಳುವ ಲೀಟರ್ ಹಾಲಿನ ಬೆಲೆಗೆ ಸಮ. ಒಂದು ಲೀಟರ್ ಕತ್ತೆ ಹಾಲಿನ ಬೆಲೆ ರೂ.3,300ವರೆಗೂ ಇರುತ್ತದೆ. ಇನ್ನು ಕತ್ತೆಗಳು ಹಸು, ಎಮ್ಮೆ ತರಹ ಲೀಟರ್ಗಟ್ಟಲೆ ಹಾಲು ಕೊಡಲ್ಲ.

ಒಂದೊಂದು ಕತ್ತೆ ಕೇವಲ 250 ಎಂಎಲ್ ಪ್ರಮಾಣದಲ್ಲಿ ಮಾತ್ರ ಹಾಲು ಕೊಡುತ್ತದೆ. ಅದು ಸಹ ವರ್ಷದಲ್ಲಿ ಕೇವಲ 7 ರಿಂದ 8 ತಿಂಗಳು ಮಾತ್ರ. ಆ ಸಮಯ ಮುಗಿಯಿತು ಎಂದರೆ ಮತ್ತೆ 3 ವರ್ಷ ಕಾಯಬೇಕು. ಆ ಬಳಿಕವಷ್ಟೇ ಕತ್ತೆ ಮರಿಹಾಕಿ ಮತ್ತೆ ಹಾಲು ಕೊಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.