ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ನಾಯಿ ಮೊಲೆಯಲ್ಲಿ ಕಂಡುಗ ಹಾಲಿದ್ದರೇನು ಪ್ರಯೋಜನ” ಎಂಬ ಗಾದೆ ಮಾತಿದೆ. ಅದೇ ರೀತಿ ಕತ್ತೆ ಹಾಲಿಗೂ ಅದೇ ರೀತಿ ಹೇಳುವವರೂ ಇದ್ದಾರೆ. ಆದರೆ ಹಸುವಿನ ಹಾಲಿಗಿಂತ ಕತ್ತೆ ಹಾಲೇ ಉತ್ತಮ ಎನ್ನುತ್ತಿದ್ದಾರೆ ವಿಜ್ಞಾನಿಗಳು. ಆ ಹಾಲಿನ ಮೇಲೆ ಪ್ರಯೋಗ ಮಾಡಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

‘ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.

ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಅವರ ಕರೆಂಟ್ ಫಾರ್ಮಾಸೂಟಿಕಲ್ ಡಿಸೈನ್ ಪ್ರಕಾರ, ಜರ್ನಲ್ ಆಫ್ ಫುಡ್ ಸೈನ್ಸ್ ಲೇಖನದಲ್ಲಿ ಕತ್ತೆ ಹಾಲಿನ ಬಗೆಗಿನ ಸಂಗತಿಗಳನ್ನು ಹೊರಹಾಕಿದ್ದಾರೆ.

ಕತ್ತೆ ಹಾಲಿನ ಮೇಲೆ ವಿಜ್ಞಾನಿಗಳು ಮಾಡಿದ ಪ್ರಯೋಗಗಳು ಏನು ಹೇಳುತ್ತಿವೆ ಎಂದರೆ….ಹಸುವಿನ ಹಾಲಿಗಿಂತಲೂ ಕತ್ತೆ ಹಾಲಿನಲ್ಲಿ ಕೊಬ್ಬಿನ ಪ್ರಮಾಣ ತುಂಬಾ ಕಡಿಮೆ ಇರುತ್ತದಂತೆ. ಇನ್ನೊಂದು ಆಸಕ್ತಿಕರವಾದ ಸಂಗತಿ ಎಂದರೆ…ಕತ್ತೆ ಹಾಲು ಹೆಚ್ಚುಕಡಿಮೆ ಮನುಷ್ಯನ ಹಾಲಿನಷ್ಟೇ ಶ್ರೇಷ್ಠವಂತೆ.

ಆದರೆ ಹಸು ಮತ್ತು ಎಮ್ಮೆ ಹಾಲಿಗೆ ಹೋಲಿಸಿದರೆ ಕತ್ತೆ ಹಾಲಿನ ಬೆಲೆ ತುಂಬಾ ದುಬಾರಿ. ಎಷ್ಟು ಎಂದರೆ 15 ಎಂಎಲ್ ಕತ್ತೆ ಹಾಲಿನ ಬೆಲೆ ರೂ.50ರವರೆಗೂ ಇರುತ್ತದೆ. ಅಂದರೆ ಸಾಮಾನ್ಯವಾಗಿ ನಾವು ಕೊಳ್ಳುವ ಲೀಟರ್ ಹಾಲಿನ ಬೆಲೆಗೆ ಸಮ. ಒಂದು ಲೀಟರ್ ಕತ್ತೆ ಹಾಲಿನ ಬೆಲೆ ರೂ.3,300ವರೆಗೂ ಇರುತ್ತದೆ. ಇನ್ನು ಕತ್ತೆಗಳು ಹಸು, ಎಮ್ಮೆ ತರಹ ಲೀಟರ್ಗಟ್ಟಲೆ ಹಾಲು ಕೊಡಲ್ಲ.

ಒಂದೊಂದು ಕತ್ತೆ ಕೇವಲ 250 ಎಂಎಲ್ ಪ್ರಮಾಣದಲ್ಲಿ ಮಾತ್ರ ಹಾಲು ಕೊಡುತ್ತದೆ. ಅದು ಸಹ ವರ್ಷದಲ್ಲಿ ಕೇವಲ 7 ರಿಂದ 8 ತಿಂಗಳು ಮಾತ್ರ. ಆ ಸಮಯ ಮುಗಿಯಿತು ಎಂದರೆ ಮತ್ತೆ 3 ವರ್ಷ ಕಾಯಬೇಕು. ಆ ಬಳಿಕವಷ್ಟೇ ಕತ್ತೆ ಮರಿಹಾಕಿ ಮತ್ತೆ ಹಾಲು ಕೊಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ…
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…