News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಹಾಡು ಹಗಲಲ್ಲೇ ಯುವತಿಯ ಮೇಲೆ ಕಾಮುಕರ ಗುಂಪಿನ ಅಟ್ಟಹಾಸ, ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ !!!

505

ಯುಪಿಯ ರಾಮ್‌ಪುರ್‌

ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ  12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್‌ ಆಗಿದೆ.

ಕಾಮುಕರು ಯುವತಿಯರನ್ನು ತಡೆದು ಹಿಡಿದು ಎಳೆದಾಡಿದ್ದಾರೆ. ಮಾತ್ರವಲ್ಲದೆ ಅಸಹ್ಯವಾಗಿ ಮಾತನಾಡುತ್ತಾ ಅಟ್ಟಹಾಸಗೈದಿದ್ದಾರೆ. ಕಾಮುಕರ ಪೈಕಿ ಒಬ್‌ಬಾತ ತಮ್ಮ ಹೇಯ ಕೃತ್ಯವನ್ನು ಚಿತ್ರೀಕರಣ ನಡೆಸಿ ಸಾಮಾಜಿಕ ತಾಣದಲ್ಲಿ ಹರಿಯ ಬಿಟ್ಟಿದ್ದಾನೆ.

ವಿಡಿಯೋ ವೀಕ್ಷಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪಟ್ಟಿ ಸಿದ್ಧ ಪಡಿಸಿ  ಓರ್ವ ಕಾಮುಕನನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ.

ಆತಂಕಾರಿ ಘಟನೆಗಳಲ್ಲಿ ಗ್ಯಾಂಗ್‌ ರೇಪ್‌ಗಳು, ದೌರ್ಜನ್ಯ ಪ್ರಕರಣಗಳು ದಿನ ನಿತ್ಯ ವರದಿಯಾಗುತ್ತಿದ್ದು ಯೋಗಿ ಆದಿತ್ಯನಾಥ್‌ ನೇತೃತ್ವದ ನೂತನ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಇದನ್ನು ಓದಿ :-ಪಕ್ಕಾ ನಿಮ್ಮ ಬಾಲ್ಯದ ಆ ಸುಂದರ ನೆನಪುಗಳು ಮರುಕಳಿಸುತ್ತವೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೂ ಸಹ ನೀಡಬೇಕಂತೆ ಸಚಿವ ಸ್ಥಾನ..!ಏಕೆ ಗೊತ್ತಾ..?

    ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್‍ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್‍ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್‍ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್‍ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….

  • ಸುದ್ದಿ

    ರಜನಿಕಾಂತ್‌ ಬಳಿ ಇರುವ ಆಸ್ಥಿಯ ಮೌಲ್ಯವೆಷ್ಟು ಗೊತ್ತಾ?

    ಟಾಲಿವುಡ್‌ ಸ್ಟಾರ್‌ ರಜಿನಿಕಾಂತ್‌ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್‌ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…

  • ಸುದ್ದಿ

    ಇದೇನಿದು ಶಾಕ್; ಬಿಗ್ ಬಾಸ್ ಮನೆಯಲ್ಲಿ ಎಂದು ನಡೆದಿಲ್ಲ,ಸ್ಪರ್ಧಿಗಳಿಬ್ಬರ ರೊಮ್ಯಾನ್ಸ್ ಯಾರು ಗೊತ್ತೇ?

     ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…

  • ಆರೋಗ್ಯ

    ನೀವು ರೆಡ್ ವೈನ್ ಕುಡಿದ್ರೆ ಏನೆಲ್ಲಾ ಲಾಭಗಳಿವೆ ಎಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.

  • ಗ್ಯಾಜೆಟ್

    ನೀವು ನಿಮ್ಮ ಐಫೋನ್ ‘ನನ್ನು ಕಳೆದುಕೊಂಡಿದ್ದಿರಾ ಹಾಗದ್ರೆ ಹುಡುಕುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?

  • inspirational

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…