ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಕಾಮುಕರು ಯುವತಿಯರನ್ನು ತಡೆದು ಹಿಡಿದು ಎಳೆದಾಡಿದ್ದಾರೆ. ಮಾತ್ರವಲ್ಲದೆ ಅಸಹ್ಯವಾಗಿ ಮಾತನಾಡುತ್ತಾ ಅಟ್ಟಹಾಸಗೈದಿದ್ದಾರೆ. ಕಾಮುಕರ ಪೈಕಿ ಒಬ್ಬಾತ ತಮ್ಮ ಹೇಯ ಕೃತ್ಯವನ್ನು ಚಿತ್ರೀಕರಣ ನಡೆಸಿ ಸಾಮಾಜಿಕ ತಾಣದಲ್ಲಿ ಹರಿಯ ಬಿಟ್ಟಿದ್ದಾನೆ.
ವಿಡಿಯೋ ವೀಕ್ಷಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪಟ್ಟಿ ಸಿದ್ಧ ಪಡಿಸಿ ಓರ್ವ ಕಾಮುಕನನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ.
ಆತಂಕಾರಿ ಘಟನೆಗಳಲ್ಲಿ ಗ್ಯಾಂಗ್ ರೇಪ್ಗಳು, ದೌರ್ಜನ್ಯ ಪ್ರಕರಣಗಳು ದಿನ ನಿತ್ಯ ವರದಿಯಾಗುತ್ತಿದ್ದು ಯೋಗಿ ಆದಿತ್ಯನಾಥ್ ನೇತೃತ್ವದ ನೂತನ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಇದನ್ನು ಓದಿ :-ಪಕ್ಕಾ ನಿಮ್ಮ ಬಾಲ್ಯದ ಆ ಸುಂದರ ನೆನಪುಗಳು ಮರುಕಳಿಸುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…