ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಕಾಮುಕರು ಯುವತಿಯರನ್ನು ತಡೆದು ಹಿಡಿದು ಎಳೆದಾಡಿದ್ದಾರೆ. ಮಾತ್ರವಲ್ಲದೆ ಅಸಹ್ಯವಾಗಿ ಮಾತನಾಡುತ್ತಾ ಅಟ್ಟಹಾಸಗೈದಿದ್ದಾರೆ. ಕಾಮುಕರ ಪೈಕಿ ಒಬ್ಬಾತ ತಮ್ಮ ಹೇಯ ಕೃತ್ಯವನ್ನು ಚಿತ್ರೀಕರಣ ನಡೆಸಿ ಸಾಮಾಜಿಕ ತಾಣದಲ್ಲಿ ಹರಿಯ ಬಿಟ್ಟಿದ್ದಾನೆ.
ವಿಡಿಯೋ ವೀಕ್ಷಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪಟ್ಟಿ ಸಿದ್ಧ ಪಡಿಸಿ ಓರ್ವ ಕಾಮುಕನನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ.
ಆತಂಕಾರಿ ಘಟನೆಗಳಲ್ಲಿ ಗ್ಯಾಂಗ್ ರೇಪ್ಗಳು, ದೌರ್ಜನ್ಯ ಪ್ರಕರಣಗಳು ದಿನ ನಿತ್ಯ ವರದಿಯಾಗುತ್ತಿದ್ದು ಯೋಗಿ ಆದಿತ್ಯನಾಥ್ ನೇತೃತ್ವದ ನೂತನ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಇದನ್ನು ಓದಿ :-ಪಕ್ಕಾ ನಿಮ್ಮ ಬಾಲ್ಯದ ಆ ಸುಂದರ ನೆನಪುಗಳು ಮರುಕಳಿಸುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…