ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಕಾಮುಕರು ಯುವತಿಯರನ್ನು ತಡೆದು ಹಿಡಿದು ಎಳೆದಾಡಿದ್ದಾರೆ. ಮಾತ್ರವಲ್ಲದೆ ಅಸಹ್ಯವಾಗಿ ಮಾತನಾಡುತ್ತಾ ಅಟ್ಟಹಾಸಗೈದಿದ್ದಾರೆ. ಕಾಮುಕರ ಪೈಕಿ ಒಬ್ಬಾತ ತಮ್ಮ ಹೇಯ ಕೃತ್ಯವನ್ನು ಚಿತ್ರೀಕರಣ ನಡೆಸಿ ಸಾಮಾಜಿಕ ತಾಣದಲ್ಲಿ ಹರಿಯ ಬಿಟ್ಟಿದ್ದಾನೆ.
ವಿಡಿಯೋ ವೀಕ್ಷಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪಟ್ಟಿ ಸಿದ್ಧ ಪಡಿಸಿ ಓರ್ವ ಕಾಮುಕನನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ.
ಆತಂಕಾರಿ ಘಟನೆಗಳಲ್ಲಿ ಗ್ಯಾಂಗ್ ರೇಪ್ಗಳು, ದೌರ್ಜನ್ಯ ಪ್ರಕರಣಗಳು ದಿನ ನಿತ್ಯ ವರದಿಯಾಗುತ್ತಿದ್ದು ಯೋಗಿ ಆದಿತ್ಯನಾಥ್ ನೇತೃತ್ವದ ನೂತನ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಇದನ್ನು ಓದಿ :-ಪಕ್ಕಾ ನಿಮ್ಮ ಬಾಲ್ಯದ ಆ ಸುಂದರ ನೆನಪುಗಳು ಮರುಕಳಿಸುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ಜನಪ್ರಿಯ ಆನ್ಲೈನ್ ಆಟಗಳಲ್ಲಿ ಒಂದಾದ ಪಬ್ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್ನಲ್ಲಿವರದಿಯಾಗಿದೆ. ಹೌದು, ಪಬ್ಜಿ ಆಟದ ಕಾರಣದಿಂದಾಗಿ ಹೈದರಾಬಾದ್ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್ಜಿಗೆವ್ಯಸನಿಯಾಗಿದ್ದ ಹೈದರಾಬಾದ್ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…
ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.