News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಹಾಡು ಹಗಲಲ್ಲೇ ಯುವತಿಯ ಮೇಲೆ ಕಾಮುಕರ ಗುಂಪಿನ ಅಟ್ಟಹಾಸ, ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ !!!

505

ಯುಪಿಯ ರಾಮ್‌ಪುರ್‌

ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ  12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್‌ ಆಗಿದೆ.

ಕಾಮುಕರು ಯುವತಿಯರನ್ನು ತಡೆದು ಹಿಡಿದು ಎಳೆದಾಡಿದ್ದಾರೆ. ಮಾತ್ರವಲ್ಲದೆ ಅಸಹ್ಯವಾಗಿ ಮಾತನಾಡುತ್ತಾ ಅಟ್ಟಹಾಸಗೈದಿದ್ದಾರೆ. ಕಾಮುಕರ ಪೈಕಿ ಒಬ್‌ಬಾತ ತಮ್ಮ ಹೇಯ ಕೃತ್ಯವನ್ನು ಚಿತ್ರೀಕರಣ ನಡೆಸಿ ಸಾಮಾಜಿಕ ತಾಣದಲ್ಲಿ ಹರಿಯ ಬಿಟ್ಟಿದ್ದಾನೆ.

ವಿಡಿಯೋ ವೀಕ್ಷಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪಟ್ಟಿ ಸಿದ್ಧ ಪಡಿಸಿ  ಓರ್ವ ಕಾಮುಕನನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ.

ಆತಂಕಾರಿ ಘಟನೆಗಳಲ್ಲಿ ಗ್ಯಾಂಗ್‌ ರೇಪ್‌ಗಳು, ದೌರ್ಜನ್ಯ ಪ್ರಕರಣಗಳು ದಿನ ನಿತ್ಯ ವರದಿಯಾಗುತ್ತಿದ್ದು ಯೋಗಿ ಆದಿತ್ಯನಾಥ್‌ ನೇತೃತ್ವದ ನೂತನ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಇದನ್ನು ಓದಿ :-ಪಕ್ಕಾ ನಿಮ್ಮ ಬಾಲ್ಯದ ಆ ಸುಂದರ ನೆನಪುಗಳು ಮರುಕಳಿಸುತ್ತವೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…

  • ದೇಶ-ವಿದೇಶ

    ಈ ಪುಟ್ಟ ದೇಶ ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ!ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ರೆ ನಾನು ನಿಮ್ಮ ಸ್ನೇಹಿತ ಎಂಬುದು ಈ ದೇಶದ ನಿಯಮ!ಮುಂದೆ ಓದಿ ಶೇರ್ ಮಾಡಿ..

    ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…

  • ಆರೋಗ್ಯ

    ಕಿರುಗೋಣಿ ಸೊಪ್ಪಿನಲ್ಲಿ ಅಡಗಿದೆ ಸಂಜೀವಿನಿಯಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…