ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ಅದಕ್ಕೆ ಒಂದು ಹಾಡನ್ನೇ ಬರೆದಿದ್ದಾರೆ. ಹಾವಿನ ದ್ವೇಷ ಹನ್ನೆರಡು ವರುಷ ಎಂದು. ಹಾಗಾದ್ರೆ ಹಾವು ದ್ವೇಷ ಸಾದಿಸುತ್ತದಯೇ. ಅದರಲ್ಲೂ ನಿಜಾನ ಸತ್ಯನಾ? ಮುಂದೆ ಓದಿ….
ಹಾವನ್ನು ಸಾಯಿಸುವ ಸಮಯದಲ್ಲಿ,ಹಾವು ಗಾಯಗೊಂಡು ತಪ್ಪಿಸಿಕೊಂಡು ಹೋದರೆ ಅದು ಹಗೆ ಸಾಧಿಸುತ್ತದೆಯೇ? ಹೊಡೆಯುವ ಸಮಯದಲ್ಲಿ ಆ ಹಾವು ಹೊಡೆದವನ ಚಹರೆಯನ್ನು ಜ್ಞಾಪಕವಿಟ್ಟುಕೊಂಡು ನಂತರ ಪ್ರತೀಕಾರ ತೀರಿಸಿಕೊಳ್ಳುತ್ತದೆಯೇ? ಎಂದು ಹಿರಿಯರನ್ನು ಕೇಳಿದರೆ,ಹೌದೆನ್ನುತ್ತಾರೆ. ಕೆಲವು ವಿಷಯವನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ನಮಗೆ ಅಚ್ಚರಿಯ ಸಂಗತಿಗಳು ತಿಳಿಯುತ್ತವೆ.
ಹಾವಿಗೆ ಅಷ್ಟೊಂದು ಜ್ಞಾಪಕ ಶಕ್ತಿ ಇದಿಯೇ!
ಸತ್ಯ ಸಂಗತಿಯೆಂದರೆ, ಹಾವಿಗೆ ಜ್ಞಾಪಕ ಶಕ್ತಿಯೇ ಇರುವುದಿಲ್ಲವಂತೆ…ಹಾಗಿರುವಾಗ ಗಾಯಗೊಂಡ ಹಾವು ,ಹೊಡೆದವರನ್ನು ಜ್ಞಾಪಕವಿಟ್ಟುಕೊಂಡು ಹಗೆ ಸಾಧಿಸುವ ಸಂಭವವೇ ಇಲ್ಲವಂತೆ. ಇವೆಲ್ಲವೂ ಕೇವಲ ನಮ್ಮ ಹಿರಿಯರ ಕಲ್ಪಿತ ನಂಬಿಕೆಯಂತೆ ! ಆದರೆ, ಇದಕ್ಕೂ ಒಂದು ಕಾರಣವಿದೆಯೆಂದು ಬಹಳಷ್ಟು ಜನ ಹೇಳುತ್ತಾರೆ.
ಇದರ ಹಿಂದೆ ಇದೆ ಒಂದು ಸ್ಟೋರಿ…
ಒಂದು ಕಾಲದಲ್ಲಿ ಜನರ ಪ್ರಧಾನ ವೃತ್ತಿ ಬೇಸಾಯವಾಗಿತ್ತು. ತಾವು ಬೆಳೆದ ಬೆಳೆಗಳನ್ನು ಇಲಿಗಳು ನಾಶಮಾಡುತ್ತಿದ್ದವಂತೆ. ಹಾವುಗಳನ್ನು ಕಂಡ ಕಂಡಲ್ಲಿ ಸಾಯಿಸುತ್ತಿದ್ದರೆ ಹಾವುಗಳ ಸಂಖ್ಯೆ ಕಡಿಮೆಯಾಗಿ… ಇಲಿಗಳ ಸಂಖ್ಯೆ ಹೆಚ್ಚಾಗತೊಡಗಿ ಬೆಳೆ ಹಾನಿಯೂ ಹೆಚ್ಚಾಗತೊಡಗುತ್ತದೆಂದು, ಮುಂದಾಲೋಚನೆಯಿಂದ ಹಾವನ್ನು ಸಾಯಿಸಬೇಡಿ.
ಒಂದು ವೇಳೆ ಅದು ಸಾಯದೆ ತಪ್ಪಿಸಿಕೊಂಡು ಹೋದರೆ, ಗಾಯಗೊಂಡ ಹಾವು ಹಗೆ ಸಾಧಿಸುತ್ತದೆ ಎಂದು ಭಯಹುಟ್ಟಿಸಿದರಂತೆ. ನಮ್ಮ ಪೂರ್ವಜರು ಹಾವನ್ನು ದೇವರೆಂದು ಪೂಜಿಸುವುದು, ಪ್ರಕೃತಿಯ ಮೇಲೆ ಪ್ರೀತಿಯುಳ್ಳವರಾಗಿದ್ದುದೇ ಅಸಲು ಕಾರಣವಂತೆ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.
ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ. ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…