ಉಪಯುಕ್ತ ಮಾಹಿತಿ

ಹಾವು,ಚೇಳು ಕಚ್ಚಿದ್ರೆ, ತಕ್ಷಣ ಮನೆಯಲ್ಲಿರುವ ಇದನ್ನು ಕುಡಿಯಿರಿ..!ಉಪಯುಕ್ತ ಮಾಹಿತಿ ತಿಳಿಯಿರಿ, ಮತ್ತೆ ನಿಮ್ಮವರಿಗೂ ಶೇರ್ ಮಾಡಿ ಉಪಯೋಗವಾಗಲಿ…

38423

ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

ಹೌದು,ಅದೇ ಮನೆಯ ನಿಮ್ಮ ಪೂಜಾ ಮಂದಿರದಲ್ಲಿರುವ ಕರ್ಪೂರ.ಎಲ್ಲರಿಗೂ ಗೊತ್ತಿರುವಂತೆ ಕರ್ಪೂರವನ್ನು ಸಾಮಾನ್ಯವಾಗಿ ದೇವರ ಪೂಜೆಗೆ ಬಳಸುತ್ತೇವೆ.ದೇವರಿಗೆ ಆರತಿ ಮಾಡಲು, ಮತ್ತು ಎಲ್ಲಾ ತರಹದ ಪೂಜಾ ಕಾರ್ಯಗಳಲ್ಲಿ ಕರ್ಪೂರ ಬಳಕೆಯಾಗುತ್ತೆ.ಇದನ್ನು ದೇವಸ್ಥಾನಗಳಲ್ಲಿ ತೀರ್ಥಕ್ಕೆ ಕೂಡ ಬಳಸುವುದಂಟು.ಯಾಕೆಂದ್ರೆ ನಾವು ತೀರ್ಥ ತೆಗೆದುಕೊಂಡಾಗ ಕರ್ಪೂರದ ವಾಸನೆ ಬರುತ್ತೆ.

ಇದನ್ನು ದೀಪಾರಾಧನೆಯಲ್ಲಿ, ಶುಭ ಕಾರ್ಯಗಳಲ್ಲಿ ಹೆಚ್ಚಾಗಿ ಉಪಯೋಗಿಸುತ್ತಿರುತ್ತೇವೆ. ಇದರಲ್ಲಿ ಅನೇಕ ಔಷದೀಯ ಗುಣಗಳಿವೆಯೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದು ಜ್ವರ, ಕೆಮ್ಮು,ಅಸ್ತಮಾ, ಮಾನಸಿಕ ವ್ಯಾಧಿಗಳನ್ನು ಗುಣಪಡಿಸುವ ಗುಣಗಳನ್ನು ಹೊಂದಿದ್ದು, ಸ್ತ್ರೀ,ಪುರುಷ ಜನನೇಂದ್ರಿಯಗಳನ್ನು ಉತ್ತೇಜನಗೊಳಿಸಲು ಸಹಕಾರಿಯೆಂದು ಹೇಳಲಾಗಿದೆ.

ಹಾವು, ಚೇಳು ಕಚ್ಚಿದಲ್ಲಿ ವಿಷವನ್ನು ಇಳಿಸುತ್ತದೆ…

ಹಾವು ಚೇಳು ಮುಂತಾದ ವಿಷಯುಕ್ತ ಜೀವಗಳು ಕಚ್ಚಿದರೆ ಬದುಕುಳಿಯುವುದು ತುಂಬಾ ಕಷ್ಟ.ಅನೇಕ ಮಂದಿ ಹಾವು ಕಚ್ಚಿ ಆಸ್ಪತ್ರೆಗೆ ಕರೆದೊಯ್ಯುವ ಮರ್ಗ್ ಮದ್ಯದಲ್ಲೇ ಮೃತ ಪಟ್ಟ ಅನೇಕ ಉದಾಹರಣೆಗಳಿವೆ.. ಕಾರಣ.. ವಿಷ ಏರಿರುವುದು.. ಹಾವು, ಚೇಳು ಕಚ್ಚಿದವರಿಗೆ.ಆಪಲ್ ರಸದಲ್ಲಿ ಆರ್ಧ ಗ್ರಾಂ ಕರ್ಪೂರವನ್ನು ಸೇರಿಸಿ ಗಂಟೆಗೊಮ್ಮೆ ಕುಡಿಸುತ್ತಿದ್ದರೆ, ಶರೀರದಲ್ಲಿರುವ ವಿಷ, ಬೆವರು, ಮೂತ್ರದ ರೂಪದಲ್ಲಿ ಹೊರದೂಡಲ್ಪಡುತ್ತದೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಈ ರೀತಿಯ ಪ್ರಥಮ ಚಿಕಿತ್ಸೆ ಕೊಟ್ಟು ನಂತರ ಆಸ್ಪತ್ರೆಗೆ ಸೇರಿಸಿ ಪ್ರಾಣಾಪಾಯದಿಂದ ಪಾರಾಗಬಹುದು.

ಸೊಳ್ಳೆಗಳಿಂದ ಮುಕ್ತಿ..

ಅರ್ಧ ಬಕೆಟ್ ನೀರಿನಲ್ಲಿ ಒಂದು ಹಿಡಿ ಬೇವಿನ ಸೊಪ್ಪು, ಕರ್ಪೂರ ಹಾಕಿ ಹಾವಿ ಬರುವವರೆಗೂ ಕುದಿಸಿ ಮನೆಯನ್ನು ವರೆಸಿದರೆ ನೊಣಗಳು ಅತ್ತ ಸುಳಿಯಲ್ಲ. ನೀರಿನಲ್ಲಿ ಕರ್ಪೂರದ ಬಿಲ್ಲೆಗಳನ್ನು ಹಾಕಿ ಮಂಚದ ಕೆಳಗೆ ಇರಿಸಿದರೆ, ಸೊಳ್ಳೆಗಳು ಬರುವುದಿಲ್ಲ.

ಕರ್ಪೂರದ ಪೇಸ್ಟ್ ನಿಂದ ಹಲ್ಲುಜ್ಜುವುದರಿಂದ ಬಾಯಿಯ ದುರ್ವಾಸನೆಯನ್ನು ದೂರ ಮಾಡಬಹುದು..ಆಯುರ್ವೇದದ ಪ್ರಕಾರ ಕರ್ಪೂರದಲ್ಲಿ ಹೇರಳವಾಗಿ ಅಡಗಿರುವ ಔಷಧಿ ಗುಣದಿಂದ ಜ್ವರ ಕೆಮ್ಮು ಮಾನಸಿಕ ಒತ್ತಡವನ್ನು ಕಡಿಮೆ ಮಾಡಬಹುದು.. ಅಲ್ಪ ಸ್ವಲ್ಪ ಹೃದಯ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು. ಆರ್ಥರೈಟಿಸ್ ನೋವನ್ನು ಕಡಿಮೆಯಾಗಿಸುತ್ತದೆ. ಅಂಟು ವ್ಯಾಧಿಗಳು ಬರದಂತೆ ತಡೆಯುತ್ತದೆ. ರಕ್ತವನ್ನು ಶುದ್ಧಿಮಾಡಿ ರಕ್ತ ಪ್ರಸಾರ ಸುಗಮವಾಗಿಸುತ್ತದೆ. ಅಷ್ಟೇ ಅಲ್ಲದೇ ಜನನೇಂದ್ರಿಯ ಗಳ ಉತ್ತೇಜಿಸಲು ಕೂಡ ಇದನ್ನು ಬಳಸುತ್ತಾರೆ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಿತಪ್ಪಿಯೂ ಈ 4 ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ; ಸೇವಿಸಿದರೆ ಕಿಡ್ನಿ ಸ್ಟೋನ್ ಗ್ಯಾರಂಟಿ,ಇಷ್ಟಕ್ಕೂ ಆ ಆಹಾರ ಯಾವುದೆಂದು ತಿಳಿಯುವುದಕ್ಕೆ ಇದನ್ನೊಮ್ಮೆ ಓದಿ,.!

    ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ವ್ಯಕ್ತಿ ವಿಶೇಷಣ

    ಈಗ 5 ರೂಪಾಯಿಗೆ ವೈದ್ಯಕೀಯ ಸೇವೆ ಸಿಗುತ್ತೆ …!ತಿಳಿಯಲು ಇದನ್ನು ಓದಿ..

    ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

  • ಸುದ್ದಿ

    400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ವಿಸ್ಮಯಕಾರಿ ಹೂವು..! ಎಲ್ಲಿ ಸಿಗುತ್ತದೆ ಗೊತ್ತಾ?

    ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್‌ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್‌ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…