ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಈ ವರ್ಷ 2017ರ ಗಣಪತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…
ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…