ದೇವರು-ಧರ್ಮ

ಹಿಂದೂ ಧರ್ಮದಲ್ಲಿ ಪೂಜಿಸುವ ಕಾಮಧೇನು ಗೋವಿನ ಉತ್ಪತ್ತಿಯಾಗಿರುವುದೇ ಒಂದು ರೋಚಕ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

889

ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ.

ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ…

ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು.

ಸುರಭಿ

ಆಗ ಅವನ ಮೂಗಿನೊಳಗಿಂದ ಹೂರಗೆ ಬಿದ್ದ ಶ್ವಾಸದಿಂದ ಎಲ್ಲೆಡೆ ಸುಗಂಧ ಹರಡಿತು. ಆ ಶ್ವಾಸದೊಳಗಿಂದ ಒಂದು ಗೋವು ಜನ್ಮತಾಳಿತು. ಸುಗಂಧದೊಳಗಿಂದ ಜನ್ಮ ತಾಳಿದ್ದರಿಂದ ದಕ್ಷ ಪ್ರಜಾಪತಿಯು ಅದಕ್ಕೆ ‘ಸುರಭಿ’ ಎಂದು ಹೆಸರಿಟ್ಟನು. ಸುರಭಿಯಿಂದ ಅನೇಕ ಗೋವುಗಳು ಜನ್ಮತಾಳಿದವು. ಆದ್ದರಿಂದ ಸುರಭಿ ಇದು ಸಂಪೂರ್ಣ ಗೋವಂಶದ ಮಾತೆ, ಜನನಿ ಎಂದು ಪರಿಗಣಿಸಲ್ಪಡುತ್ತದೆ.

ಗೋಲೋಕ

ಸುರಭಿಯು ಒಮ್ಮೆ ತಪಸ್ಸನ್ನು ಆರಂಭಿಸಿತು. ಬ್ರಹ್ಮದೇವನು ಆ ತಪಸ್ಸಿಗೆ ಮೆಚ್ಚಿ ಪ್ರಸನ್ನನಾದನು ಮತ್ತು ಸುರಭಿಗೆ ಅಮರತ್ವವನ್ನುನೀಡಿದನು. ಅಲ್ಲದೇ, ತ್ರಿಲೋಕಗಳ ಮೇಲಿರುವ ಒಂದು ಸ್ವರ್ಗವನ್ನೂ ಅದಕ್ಕೆ ಒಪ್ಪಿಸಿದನು.  ಆ ಲೋಕವು ಗೋಲೋಕವೆಂದು ಕರೆಯಲ್ಪಡುತ್ತದೆ. ಸುರಭಿಯು ಈ ಗೋಲೋಕದಲ್ಲಿ ನಿತ್ಯ ನಿವಾಸ ಮಾಡುತ್ತದೆ ಹಾಗೂ ಅದರ ಮಗಳು, ‘ಸುಕನ್ಯಾ’ ಭೂಲೋಕದಲ್ಲಿ ಪೃಥ್ವಿಯ ಮೇಲೆ ಇರುತ್ತದೆ.

ಈ ಗೋಲೋಕದ ಅಧಿಪತಿ ‘ಗೋವಿಂದ’ ಅಂದರೆ ಶ್ರೀಕೃಷ್ಣ’ನಾಗಿದ್ದಾನೆ. ಸುರಭಿಯು ಒಮ್ಮೆ ಇಂದ್ರ ದೇವನ ಬಾಗಿಲಲ್ಲಿ ಭಗವಾನ ಶ್ರೀಕೃಷ್ಣನ ಭೇಟಿಮಾಡಲು ಹೋಯಿತು ಹಾಗೂ ಪಷು ರಾಜ್ಯದ ಕುರಿತು ಶ್ರೀಕೃಷ್ಣನ ಸದಿಚ್ಛೆಯ ಮೇರೆಗೆ ಅದು ಅವನಿಗೆ ತಮ್ಮ ಗೋಲೋಕದ ಇಂದ್ರನನ್ನಾಗಿ ಆರಿಸಿತು. ಭಗವಾನ್ ಶ್ರೀಕೃಷ್ಣನ ಗೋಪ್ರೇಮವು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…

  • ಸುದ್ದಿ

    ನಾಪತ್ತೆಯಾಗಿ ಮೂರು ವರ್ಷದ ನಂತರ ಟಿಕ್ ಟಾಕ್ ನಲ್ಲಿ ಪತ್ತೆಯಾದ ಪತಿ!

    ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…

  • ಸುದ್ದಿ

    ಡಿಕೆಶಿ ಪುತ್ರಿಗೂ ಸಿದ್ದಾರ್ಥ ಅವರ ಪುತ್ರನಿಗೂ ಮದುವೆ ನಿಶ್ಚಯ, ಮದುವೆ ಯಾವಾಗ!

    ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…

  • ಸುದ್ದಿ

    ಸರ್ಕಾರದಿಂದ ಗುಡ್ ನ್ಯೂಸ್. ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಬಂದಿದೆ ಹೊಸ ಮನೆಗಳು.

    ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಸುದ್ದಿ

    ಕೇವಲ 850ರೂಪಾಯಿಗೆ ತೆಗೆದುಕೊಂಡಿದ್ದ ಉಂಗುರ ಮಾರಿದಾಗ ಸಿಕ್ಕಿದ್ದು 4.5 ಕೋಟಿ ರೂಪಾಯಿ!ಅಚ್ಚರಿ ಆದರೂ ಇದು ನಿಜ…

    ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…