ದೇವರು-ಧರ್ಮ

ಹಿಂದೂ ಧರ್ಮದಲ್ಲಿ ಪೂಜಿಸುವ ಕಾಮಧೇನು ಗೋವಿನ ಉತ್ಪತ್ತಿಯಾಗಿರುವುದೇ ಒಂದು ರೋಚಕ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

816

ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ.

ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ…

ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು.

ಸುರಭಿ

ಆಗ ಅವನ ಮೂಗಿನೊಳಗಿಂದ ಹೂರಗೆ ಬಿದ್ದ ಶ್ವಾಸದಿಂದ ಎಲ್ಲೆಡೆ ಸುಗಂಧ ಹರಡಿತು. ಆ ಶ್ವಾಸದೊಳಗಿಂದ ಒಂದು ಗೋವು ಜನ್ಮತಾಳಿತು. ಸುಗಂಧದೊಳಗಿಂದ ಜನ್ಮ ತಾಳಿದ್ದರಿಂದ ದಕ್ಷ ಪ್ರಜಾಪತಿಯು ಅದಕ್ಕೆ ‘ಸುರಭಿ’ ಎಂದು ಹೆಸರಿಟ್ಟನು. ಸುರಭಿಯಿಂದ ಅನೇಕ ಗೋವುಗಳು ಜನ್ಮತಾಳಿದವು. ಆದ್ದರಿಂದ ಸುರಭಿ ಇದು ಸಂಪೂರ್ಣ ಗೋವಂಶದ ಮಾತೆ, ಜನನಿ ಎಂದು ಪರಿಗಣಿಸಲ್ಪಡುತ್ತದೆ.

ಗೋಲೋಕ

ಸುರಭಿಯು ಒಮ್ಮೆ ತಪಸ್ಸನ್ನು ಆರಂಭಿಸಿತು. ಬ್ರಹ್ಮದೇವನು ಆ ತಪಸ್ಸಿಗೆ ಮೆಚ್ಚಿ ಪ್ರಸನ್ನನಾದನು ಮತ್ತು ಸುರಭಿಗೆ ಅಮರತ್ವವನ್ನುನೀಡಿದನು. ಅಲ್ಲದೇ, ತ್ರಿಲೋಕಗಳ ಮೇಲಿರುವ ಒಂದು ಸ್ವರ್ಗವನ್ನೂ ಅದಕ್ಕೆ ಒಪ್ಪಿಸಿದನು.  ಆ ಲೋಕವು ಗೋಲೋಕವೆಂದು ಕರೆಯಲ್ಪಡುತ್ತದೆ. ಸುರಭಿಯು ಈ ಗೋಲೋಕದಲ್ಲಿ ನಿತ್ಯ ನಿವಾಸ ಮಾಡುತ್ತದೆ ಹಾಗೂ ಅದರ ಮಗಳು, ‘ಸುಕನ್ಯಾ’ ಭೂಲೋಕದಲ್ಲಿ ಪೃಥ್ವಿಯ ಮೇಲೆ ಇರುತ್ತದೆ.

ಈ ಗೋಲೋಕದ ಅಧಿಪತಿ ‘ಗೋವಿಂದ’ ಅಂದರೆ ಶ್ರೀಕೃಷ್ಣ’ನಾಗಿದ್ದಾನೆ. ಸುರಭಿಯು ಒಮ್ಮೆ ಇಂದ್ರ ದೇವನ ಬಾಗಿಲಲ್ಲಿ ಭಗವಾನ ಶ್ರೀಕೃಷ್ಣನ ಭೇಟಿಮಾಡಲು ಹೋಯಿತು ಹಾಗೂ ಪಷು ರಾಜ್ಯದ ಕುರಿತು ಶ್ರೀಕೃಷ್ಣನ ಸದಿಚ್ಛೆಯ ಮೇರೆಗೆ ಅದು ಅವನಿಗೆ ತಮ್ಮ ಗೋಲೋಕದ ಇಂದ್ರನನ್ನಾಗಿ ಆರಿಸಿತು. ಭಗವಾನ್ ಶ್ರೀಕೃಷ್ಣನ ಗೋಪ್ರೇಮವು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

    ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….

  • ಸುದ್ದಿ

    40 ಗ್ರಾಂ ಚಿನ್ನವನ್ನೂ ನುಂಗಿದ ಗೂಳಿ ನಂತರ ಏನಾಯ್ತು ಗೊತ್ತೇ,.??

    ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ​ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್​, ಅಕ್ಟೋಬರ್​ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್​ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….

  • ಜ್ಯೋತಿಷ್ಯ

    ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….

  • ಆರೋಗ್ಯ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.

  • ಜ್ಯೋತಿಷ್ಯ

    ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…

  • ಸುದ್ದಿ

    ಈಡಿಯಟ್ ಎಂದು ಗೂಗಲ್ ನಲ್ಲಿ ಟೈಪ್ ಮಾಡಿದ್ರೆ ಯಾರ ಪೋಟೋ ಬರುತ್ತೆ ಗೊತ್ತಾ?ಹಾಗಾದ್ರೆ ಮೋದಿ ಮತ್ತೆ ರಾಹುಲ್ ಗಾಂಧಿಯವರಿಗೆ ಏನೇ ಬರುತ್ತೆ ನೋಡಿ…

    “ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…