ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ.

ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ.
ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ.

ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ ಪ್ರತಿ ಬುಧವಾರ ಮಂಗಳಮುಖಿಯಿಂದ ಆಶೀರ್ವಾದ ನೀಡುವುದು ಅತ್ಯುತ್ತಮ. ಮಗುವಿನ ಆರೋಗ್ಯ ಹಾಗೂ ಪ್ರಗತಿಗೆ ಈ ಉಪಾಯ ಒಳ್ಳೆಯದು. ಮಗುವಿನ ಉಜ್ವಲ ಭವಿಷ್ಯಕ್ಕೆ ಇದು ನೆರವಾಗಲಿದೆ.
ಮಗುವಿಗೆ ಕೆಟ್ಟ ದೃಷ್ಟಿ ತಾಗಿದ್ದು, ಮಗು ಆರೋಗ್ಯದಲ್ಲಿ ಏರುಪೇರಾಗಿದ್ದರೆ, ವೈದ್ಯರ ಚಿಕಿತ್ಸೆ ಪರಿಣಾಮ ಬೀರದೆ ಹೋದಲ್ಲಿ ವೈದ್ಯರ ಚಿಕಿತ್ಸೆ ಜೊತೆ ನಾಲ್ಕು ದಿನ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಿ. ಮಂಗಳಮುಖಿ ಮಡಿಲಿನಲ್ಲಿ ಮಗು ಆಟವಾಡಲಿ.

ಮಗು ಅಪಾಯಕಾರಿ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲ ನೀಡದೆ ಹೋದಲ್ಲಿ ಕೆಲ ದಿನ ಮಂಗಳಮುಖಿಗೆ ಮಗು ಸೇವೆ ಮಾಡುವಂತೆ ಹೇಳಿ. ನಿಧಾನವಾಗಿ ಮಗು ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ.
ಮಲ, ಮೂತ್ರ ಸರಿಯಾಗಿ ಆಗದೆ ಮಗು ಹೊಟ್ಟೆ ಸಮಸ್ಯೆಯಿಂದ ಬಳಲುತ್ತಿದ್ದರೆ ಮಂಗಳಮುಖಿಯನ್ನು ಮನೆಗೆ ಕರೆದು ಹೊಟ್ಟೆ ಮೇಲೆ ನಿಧಾನಕ್ಕೆ ಕೈ ಆಡಿಸುವಂತೆ ಹೇಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್.. …
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…