ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ.

ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ.
ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ.

ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ ಪ್ರತಿ ಬುಧವಾರ ಮಂಗಳಮುಖಿಯಿಂದ ಆಶೀರ್ವಾದ ನೀಡುವುದು ಅತ್ಯುತ್ತಮ. ಮಗುವಿನ ಆರೋಗ್ಯ ಹಾಗೂ ಪ್ರಗತಿಗೆ ಈ ಉಪಾಯ ಒಳ್ಳೆಯದು. ಮಗುವಿನ ಉಜ್ವಲ ಭವಿಷ್ಯಕ್ಕೆ ಇದು ನೆರವಾಗಲಿದೆ.
ಮಗುವಿಗೆ ಕೆಟ್ಟ ದೃಷ್ಟಿ ತಾಗಿದ್ದು, ಮಗು ಆರೋಗ್ಯದಲ್ಲಿ ಏರುಪೇರಾಗಿದ್ದರೆ, ವೈದ್ಯರ ಚಿಕಿತ್ಸೆ ಪರಿಣಾಮ ಬೀರದೆ ಹೋದಲ್ಲಿ ವೈದ್ಯರ ಚಿಕಿತ್ಸೆ ಜೊತೆ ನಾಲ್ಕು ದಿನ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಿ. ಮಂಗಳಮುಖಿ ಮಡಿಲಿನಲ್ಲಿ ಮಗು ಆಟವಾಡಲಿ.

ಮಗು ಅಪಾಯಕಾರಿ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲ ನೀಡದೆ ಹೋದಲ್ಲಿ ಕೆಲ ದಿನ ಮಂಗಳಮುಖಿಗೆ ಮಗು ಸೇವೆ ಮಾಡುವಂತೆ ಹೇಳಿ. ನಿಧಾನವಾಗಿ ಮಗು ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ.
ಮಲ, ಮೂತ್ರ ಸರಿಯಾಗಿ ಆಗದೆ ಮಗು ಹೊಟ್ಟೆ ಸಮಸ್ಯೆಯಿಂದ ಬಳಲುತ್ತಿದ್ದರೆ ಮಂಗಳಮುಖಿಯನ್ನು ಮನೆಗೆ ಕರೆದು ಹೊಟ್ಟೆ ಮೇಲೆ ನಿಧಾನಕ್ಕೆ ಕೈ ಆಡಿಸುವಂತೆ ಹೇಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…
ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ. ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…