News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

433

ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ.

ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ.

ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ.

ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ ಪ್ರತಿ ಬುಧವಾರ ಮಂಗಳಮುಖಿಯಿಂದ ಆಶೀರ್ವಾದ ನೀಡುವುದು ಅತ್ಯುತ್ತಮ. ಮಗುವಿನ ಆರೋಗ್ಯ ಹಾಗೂ ಪ್ರಗತಿಗೆ ಈ ಉಪಾಯ ಒಳ್ಳೆಯದು. ಮಗುವಿನ ಉಜ್ವಲ ಭವಿಷ್ಯಕ್ಕೆ ಇದು ನೆರವಾಗಲಿದೆ.

ಮಗುವಿಗೆ ಕೆಟ್ಟ ದೃಷ್ಟಿ ತಾಗಿದ್ದು, ಮಗು ಆರೋಗ್ಯದಲ್ಲಿ ಏರುಪೇರಾಗಿದ್ದರೆ, ವೈದ್ಯರ ಚಿಕಿತ್ಸೆ ಪರಿಣಾಮ ಬೀರದೆ ಹೋದಲ್ಲಿ ವೈದ್ಯರ ಚಿಕಿತ್ಸೆ ಜೊತೆ ನಾಲ್ಕು ದಿನ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಿ. ಮಂಗಳಮುಖಿ ಮಡಿಲಿನಲ್ಲಿ ಮಗು ಆಟವಾಡಲಿ.

ಮಗು ಅಪಾಯಕಾರಿ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲ ನೀಡದೆ ಹೋದಲ್ಲಿ ಕೆಲ ದಿನ ಮಂಗಳಮುಖಿಗೆ ಮಗು ಸೇವೆ ಮಾಡುವಂತೆ ಹೇಳಿ. ನಿಧಾನವಾಗಿ ಮಗು ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ.

ಮಲ, ಮೂತ್ರ ಸರಿಯಾಗಿ ಆಗದೆ ಮಗು ಹೊಟ್ಟೆ ಸಮಸ್ಯೆಯಿಂದ ಬಳಲುತ್ತಿದ್ದರೆ ಮಂಗಳಮುಖಿಯನ್ನು ಮನೆಗೆ ಕರೆದು ಹೊಟ್ಟೆ ಮೇಲೆ ನಿಧಾನಕ್ಕೆ ಕೈ ಆಡಿಸುವಂತೆ ಹೇಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವರ ವಧುವಿನ ಕೊರಳಿಗೆ ತಾಳಿ ಕಟ್ಟುವಾಗ ಮೂರು ಗಂಟುಗಳನ್ನು ಮಾತ್ರ ಹಾಕುತ್ತಾನೆ ಏಕೆ ಗೊತ್ತಾ.? ತಿಳಿಯಲು ಇದನ್ನು ಓದಿ..?

    ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…

  • inspirational

    ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸಬೇಕಾಗಿದ್ದ ಆ ಸಿನಿಮಾ ನಿಂತಿದ್ದೇಕೆ? ಇಂದ್ರಜಿತ್ ಬಿಚ್ಚಿಟ್ರು ಮೂಲ ಕಾರಣ.

    ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…

  • ದೇಶ-ವಿದೇಶ

    ಮೋದಿ ಸರಕಾರದ ಮೂರು ವರುಷದ ಸಂಭ್ರಮಾಚರಣೆಗೆ, ರಾಷ್ಟ್ರಕ್ಕೆ ಸಮರ್ಪಿತವಾದ ದೇಶದ ಅತಿ ದೊಡ್ಡದಾದ ಸೇತುವೆ

    ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೊತ್ತಂಬರಿ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

    ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…