ಸುದ್ದಿ

ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

402

ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ.

ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ.

ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ.

ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ ಪ್ರತಿ ಬುಧವಾರ ಮಂಗಳಮುಖಿಯಿಂದ ಆಶೀರ್ವಾದ ನೀಡುವುದು ಅತ್ಯುತ್ತಮ. ಮಗುವಿನ ಆರೋಗ್ಯ ಹಾಗೂ ಪ್ರಗತಿಗೆ ಈ ಉಪಾಯ ಒಳ್ಳೆಯದು. ಮಗುವಿನ ಉಜ್ವಲ ಭವಿಷ್ಯಕ್ಕೆ ಇದು ನೆರವಾಗಲಿದೆ.

ಮಗುವಿಗೆ ಕೆಟ್ಟ ದೃಷ್ಟಿ ತಾಗಿದ್ದು, ಮಗು ಆರೋಗ್ಯದಲ್ಲಿ ಏರುಪೇರಾಗಿದ್ದರೆ, ವೈದ್ಯರ ಚಿಕಿತ್ಸೆ ಪರಿಣಾಮ ಬೀರದೆ ಹೋದಲ್ಲಿ ವೈದ್ಯರ ಚಿಕಿತ್ಸೆ ಜೊತೆ ನಾಲ್ಕು ದಿನ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಿ. ಮಂಗಳಮುಖಿ ಮಡಿಲಿನಲ್ಲಿ ಮಗು ಆಟವಾಡಲಿ.

ಮಗು ಅಪಾಯಕಾರಿ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲ ನೀಡದೆ ಹೋದಲ್ಲಿ ಕೆಲ ದಿನ ಮಂಗಳಮುಖಿಗೆ ಮಗು ಸೇವೆ ಮಾಡುವಂತೆ ಹೇಳಿ. ನಿಧಾನವಾಗಿ ಮಗು ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ.

ಮಲ, ಮೂತ್ರ ಸರಿಯಾಗಿ ಆಗದೆ ಮಗು ಹೊಟ್ಟೆ ಸಮಸ್ಯೆಯಿಂದ ಬಳಲುತ್ತಿದ್ದರೆ ಮಂಗಳಮುಖಿಯನ್ನು ಮನೆಗೆ ಕರೆದು ಹೊಟ್ಟೆ ಮೇಲೆ ನಿಧಾನಕ್ಕೆ ಕೈ ಆಡಿಸುವಂತೆ ಹೇಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರವಿಚಂದ್ರನ್ ಇನ್ನು ಮುಂದೆ ಡಾ.ರವಿಚಂದ್ರನ್ : ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ ನಮ್ಮ ಕನಸುಗಾರ….!

    ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್  ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ  ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್  ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

  • ಸಿನಿಮಾ

    ಸ್ಯಾಂಡಲ್ ವುಡ್ ತಾರಾ ಜೋಡಿ ದಿಗಂತ್-ಐಂದ್ರಿತಾ ಮದುವೆಗೆ ಹೋಗುವ ಅತಿಥಿಗಳು ಈ ಷರತ್ತನ್ನು ಪಾಲಿಸಬೇಕು..!

    ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…

  • ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ಉದ್ಯೋಗ

    ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಜಾಬ್ ಆಫರ್ ಏನು ಗೊತ್ತಾ? ಓದಿದರೆ ಶಾಕ್ ಗ್ಯಾರಂಟಿ!!!

    ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.