ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ.
ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ…

ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು!

ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ!
ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ.

ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…
ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….