News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational, ಸಂಬಂಧ

ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನನ್ನು ತಿರಸ್ಕರಿಸುವುದಕ್ಕೆ ತೆಗೆದುಕೊಳ್ಳುವ ಸಮಯ ಕೇವಲ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

408

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ.

ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ…

ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು!

ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ!

ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ.

ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ನೀಡುವಂತೆ ಸಚಿವ ಸಂಪುಟ ಅಸ್ತು…!

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ‌ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…

  • ಕರ್ನಾಟಕ

    ಪೆಟ್ರೋಲ್ ಜಿಎಸ್ಟಿ ವ್ಯಾಪ್ತಿಗೆ ಬಂದ್ರೆ, 1ಲೀಟರ್ ಬೆಲೆ ಇಷ್ಟಾಗಬಹುದು!ಮಾಹಿತಿಗಾಗಿ ಈ ಲೇಖನಿ ಓದಿ…

    ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್‌ಇನ್‌ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…

  • inspirational

    ಕರೋನಾ ವೈರಸ್ COVID – 19

    MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…