ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ. ಬದಲಾದ ಜೀವನ ಶೈಲಿ ಕಾರಣ ಯುಕ್ತ ವಯಸ್ಸಿನಲ್ಲೇ ಬಹಳಷ್ಟು ಮಂದಿ ಹೃದಯಾಘಾತದಿಂದ ಮರಣಿಸುತ್ತಿದ್ದಾರೆ.

ಹೃದಯಾಘಾತ ಬಂದವರಿಗೆ ಎಷ್ಟು ಬೇಗ ಚಿಕಿತ್ಸೆ ನೀಡಿದರೆ ಅಷ್ಟು ಬೇಗ ಬದುಕುವ ಸಾಧ್ಯತೆಗಳು ಇರುತ್ತವೆ.. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಿದರೂ ಆ ಮನುಷ್ಯನ ಪ್ರಾಣಕ್ಕೆ ಅಪಾಯ. ಆದರೆ ಆ ಹೃದಯಾಘಾತ ಯಾವ ಸಮಯದಲ್ಲಿ.. ಎಂತಹ ಪರಿಸ್ಥಿತಿಯಲ್ಲಿ ಬರುತ್ತದೋ ಯಾರೂ ಊಹಿಸಲು ಸಾಧ್ಯವಿಲ್ಲ.. ಆದರೆ ಈ ಮಹಾಮಾರಿಯನ್ನು ತಾನು ಕಂಡುಹಿಡಿದ ಸಲಕರಣೆ ಮೂಲಕ ಆರು ಗಂಟೆ ಮೊದಲೇ ಗ್ರಹಿಸಬಹದು ಎನ್ನುತ್ತಿದ್ದಾರೆ 16 ವರ್ಷದ ಬಾಲಕ ಆಕಾಶ್ ಮನೋಜ್.

ತಮಿಳುನಾಡಿನ ಆಕಾಶ್ ಹತ್ತನೇ ತರಗತಿ ಓದುತ್ತಿದ್ದಾನೆ. ಹೃದಯಾಘಾತ ಬರುವ ಸೂಚನೆಯನ್ನು ತಾನು ಕಂಡುಹಿಡಿದ ಹೊಸ ಟೆಕ್ನಿಕ್ ಮೂಲಕ ತಿಳಿದುಕೊಳ್ಳಬಹುದು ಎನ್ನುತ್ತಿದ್ದಾನೆ. ಈ ಸಲಕರಣೆಯನ್ನು ಕಂಡುಹಿಡಿದ ಆಕಾಶ್ ’ಇನ್ನೋವೇಷನ್ ಸ್ಕಾಲರ್ಸ್ ಇನ್ ರೆಸಿಡೆನ್ಸ್ ಪ್ರೋಗ್ರಾಂ’ ನಡಿ ರಾಷ್ಟ್ರಪತಿ ಕೈಲಿ ಚಿನ್ನದ ಪದಕವನ್ನು ಪಡೆದಿದ್ದಾನೆ.

ಈ ಸಂದರ್ಭದಲ್ಲಿ ಆಕಾಶ್ ಮಾತನಾಡುತ್ತಾ.. “ನಿಶ್ವಬ್ದವಾಗಿ ಬರುವ ಹೃದಯಾಘಾತ ಈ ನಡುವೆ ಹೆಚ್ಚಾಗುತ್ತಿದೆ. ಬಹಳಷ್ಟು ಮಂದಿ ಮೇಲ್ಮೋಟಕ್ಕೆ ಆರೋಗ್ಯವಾಗಿ ಕಾಣಿಸುತ್ತಾರೆ. ಹೃದಯಾಘಾತಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಲಕ್ಷಣಗಳೂ ಅವರಲ್ಲಿ ಕಾಣಿಸಲ್ಲ. ನಮ್ಮ ತಾತ ಆರೋಗ್ಯವಾಗಿ ಕಾಣಿಸುತ್ತಿದ್ದರು. ಆದರೆ ಒಂದು ದಿನ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದುಬಿದ್ದರು. ತಾತನ ಸಾವು ನನ್ನಲ್ಲಿ ತುಂಬಾ ನೋವುಂಟು ಮಾಡಿತು. ಹೃದಯಾಘಾತವನ್ನು ಮೊದಲೇ ಕಂಡುಹಿಡಿಯುವ ಸಲಕರಣೆ ಯಾವುದಾದರೂ ತಯಾರಿಸಬೇಕು ಎಂದುಕೊಂಡೆ. ಹಾಗಾಗಿ ಈ ಸಲಕರಣೆ ಕಂಡುಹಿಡಿದೆ. ಆದರೆ ಇದನ್ನು ಇನ್ನೂ ಅಭಿವೃದ್ಧಿ ಪಡಿಸಬೇಕಾಗಿದೆ. ದೇಹದ ಮೇಲೆ ಯಾವುದೇ ಗಾಯ ಮಾಡದಂತೆ ಇದನ್ನು ಉಪಯೋಗಿಸಬಹುದು” ಎಂದು ರಾಷ್ಟ್ರಪತಿ ಭವನದಲ್ಲಿ ಪ್ರದರ್ಶನ ಸಂದರ್ಭದಲ್ಲಿ ತಿಳಿಸಿದ್ದಾರೆ.
ಆಗಲಿದೆ ಎಂದು
’ರಕ್ತದಲ್ಲಿರುವ ಎಫ್ಎಬಿಪಿ3 ಎಂಬ ಸಣ್ಣ ಪ್ರೋಟೀನ್ ಬಳಸಿಕೊಂಡು ಹೃದಯಾಘಾತದ ಅಪಾಯವನ್ನು ತಿಳಿದುಕೊಳ್ಳಬಹುದು’ ಎಂದು ಆಕಾಶ್ ತಿಳಿಸಿದ್ದಾನೆ. ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಇರುವವರಿಗೆ ಈ ಸಲಕರಣೆ ಅದೆಷ್ಟೋ ಉಪಯುಕ್ತವಾಗಿರುತ್ತದೆ. ಹೃದಯಾಘಾತದ ಅಪಾಯವನ್ನು ಮೊದಲೇ ಗ್ರಹಿಸಿ ವೈದ್ಯರನ್ನು ಸಂಪರ್ಕಿಸುವ ಮೂಲಕ ಸೂಕ್ತ ಚಿಕಿತ್ಸೆ ಪಡೆಯಬಹುದೆಂದು ತಿಳಿಸಿದ್ದಾನೆ ಆ ಬಾಲಕ. ಈ ಸಲಕರಣೆಯನ್ನು ತಜ್ಞರ ಸಹಾಯದಿಂದ ಅಭಿವೃದ್ಧಿ ಪಡಿಸಿ ಜನರಿಗೆ ಸಿಗುವಂತೆ ಮಾಡಿದರೆ ಅದೆಷ್ಟೋ ಜೀವಗಳನ್ನು ಉಳಿಸಬಹುದು..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…