ತಂತ್ರಜ್ಞಾನ

ಹೃದಯಾಘಾತ ಆಗಲಿದೆ ಎಂದು 6 ಗಂಟೆ ಮೊದಲೇ ತಿಳಿದುಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ..

404

ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ. ಬದಲಾದ ಜೀವನ ಶೈಲಿ ಕಾರಣ ಯುಕ್ತ ವಯಸ್ಸಿನಲ್ಲೇ ಬಹಳಷ್ಟು ಮಂದಿ ಹೃದಯಾಘಾತದಿಂದ ಮರಣಿಸುತ್ತಿದ್ದಾರೆ.

ಹೃದಯಾಘಾತ ಬಂದವರಿಗೆ ಎಷ್ಟು ಬೇಗ ಚಿಕಿತ್ಸೆ ನೀಡಿದರೆ ಅಷ್ಟು ಬೇಗ ಬದುಕುವ ಸಾಧ್ಯತೆಗಳು ಇರುತ್ತವೆ.. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಿದರೂ ಆ ಮನುಷ್ಯನ ಪ್ರಾಣಕ್ಕೆ ಅಪಾಯ. ಆದರೆ ಆ ಹೃದಯಾಘಾತ ಯಾವ ಸಮಯದಲ್ಲಿ.. ಎಂತಹ ಪರಿಸ್ಥಿತಿಯಲ್ಲಿ ಬರುತ್ತದೋ ಯಾರೂ ಊಹಿಸಲು ಸಾಧ್ಯವಿಲ್ಲ.. ಆದರೆ ಈ ಮಹಾಮಾರಿಯನ್ನು ತಾನು ಕಂಡುಹಿಡಿದ ಸಲಕರಣೆ ಮೂಲಕ ಆರು ಗಂಟೆ ಮೊದಲೇ ಗ್ರಹಿಸಬಹದು ಎನ್ನುತ್ತಿದ್ದಾರೆ 16 ವರ್ಷದ ಬಾಲಕ ಆಕಾಶ್ ಮನೋಜ್.

ತಮಿಳುನಾಡಿನ ಆಕಾಶ್ ಹತ್ತನೇ ತರಗತಿ ಓದುತ್ತಿದ್ದಾನೆ. ಹೃದಯಾಘಾತ ಬರುವ ಸೂಚನೆಯನ್ನು ತಾನು ಕಂಡುಹಿಡಿದ ಹೊಸ ಟೆಕ್ನಿಕ್ ಮೂಲಕ ತಿಳಿದುಕೊಳ್ಳಬಹುದು ಎನ್ನುತ್ತಿದ್ದಾನೆ. ಈ ಸಲಕರಣೆಯನ್ನು ಕಂಡುಹಿಡಿದ ಆಕಾಶ್ ’ಇನ್ನೋವೇಷನ್ ಸ್ಕಾಲರ್ಸ್ ಇನ್ ರೆಸಿಡೆನ್ಸ್ ಪ್ರೋಗ್ರಾಂ’ ನಡಿ ರಾಷ್ಟ್ರಪತಿ ಕೈಲಿ ಚಿನ್ನದ ಪದಕವನ್ನು ಪಡೆದಿದ್ದಾನೆ.

ಈ ಸಂದರ್ಭದಲ್ಲಿ ಆಕಾಶ್ ಮಾತನಾಡುತ್ತಾ.. “ನಿಶ್ವಬ್ದವಾಗಿ ಬರುವ ಹೃದಯಾಘಾತ ಈ ನಡುವೆ ಹೆಚ್ಚಾಗುತ್ತಿದೆ. ಬಹಳಷ್ಟು ಮಂದಿ ಮೇಲ್ಮೋಟಕ್ಕೆ ಆರೋಗ್ಯವಾಗಿ ಕಾಣಿಸುತ್ತಾರೆ. ಹೃದಯಾಘಾತಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಲಕ್ಷಣಗಳೂ ಅವರಲ್ಲಿ ಕಾಣಿಸಲ್ಲ. ನಮ್ಮ ತಾತ ಆರೋಗ್ಯವಾಗಿ ಕಾಣಿಸುತ್ತಿದ್ದರು. ಆದರೆ ಒಂದು ದಿನ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದುಬಿದ್ದರು. ತಾತನ ಸಾವು ನನ್ನಲ್ಲಿ ತುಂಬಾ ನೋವುಂಟು ಮಾಡಿತು. ಹೃದಯಾಘಾತವನ್ನು ಮೊದಲೇ ಕಂಡುಹಿಡಿಯುವ ಸಲಕರಣೆ ಯಾವುದಾದರೂ ತಯಾರಿಸಬೇಕು ಎಂದುಕೊಂಡೆ. ಹಾಗಾಗಿ ಈ ಸಲಕರಣೆ ಕಂಡುಹಿಡಿದೆ. ಆದರೆ ಇದನ್ನು ಇನ್ನೂ ಅಭಿವೃದ್ಧಿ ಪಡಿಸಬೇಕಾಗಿದೆ. ದೇಹದ ಮೇಲೆ ಯಾವುದೇ ಗಾಯ ಮಾಡದಂತೆ ಇದನ್ನು ಉಪಯೋಗಿಸಬಹುದು” ಎಂದು ರಾಷ್ಟ್ರಪತಿ ಭವನದಲ್ಲಿ ಪ್ರದರ್ಶನ ಸಂದರ್ಭದಲ್ಲಿ ತಿಳಿಸಿದ್ದಾರೆ.

ಆಗಲಿದೆ ಎಂದು

’ರಕ್ತದಲ್ಲಿರುವ ಎಫ್‍ಎಬಿಪಿ3 ಎಂಬ ಸಣ್ಣ ಪ್ರೋಟೀನ್ ಬಳಸಿಕೊಂಡು ಹೃದಯಾಘಾತದ ಅಪಾಯವನ್ನು ತಿಳಿದುಕೊಳ್ಳಬಹುದು’ ಎಂದು ಆಕಾಶ್ ತಿಳಿಸಿದ್ದಾನೆ. ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಇರುವವರಿಗೆ ಈ ಸಲಕರಣೆ ಅದೆಷ್ಟೋ ಉಪಯುಕ್ತವಾಗಿರುತ್ತದೆ. ಹೃದಯಾಘಾತದ ಅಪಾಯವನ್ನು ಮೊದಲೇ ಗ್ರಹಿಸಿ ವೈದ್ಯರನ್ನು ಸಂಪರ್ಕಿಸುವ ಮೂಲಕ ಸೂಕ್ತ ಚಿಕಿತ್ಸೆ ಪಡೆಯಬಹುದೆಂದು ತಿಳಿಸಿದ್ದಾನೆ ಆ ಬಾಲಕ. ಈ ಸಲಕರಣೆಯನ್ನು ತಜ್ಞರ ಸಹಾಯದಿಂದ ಅಭಿವೃದ್ಧಿ ಪಡಿಸಿ ಜನರಿಗೆ ಸಿಗುವಂತೆ ಮಾಡಿದರೆ ಅದೆಷ್ಟೋ ಜೀವಗಳನ್ನು ಉಳಿಸಬಹುದು..!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    16ರ ಬಾಲಕಿಗೆ ಬಾಲ್ಯ ವಿವಾಹ ಸಂಬ್ರಮ – ಮದುಮಗ ಸೇರಿದಂತೆ 6 ಮಂದಿ ಅರೆಸ್ಟ್……!

    ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…

  • ಸುದ್ದಿ

    ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದ ರಾಜಕೀಯ ಮುಖಂಡ..!

    ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ  ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…

  • ಸುದ್ದಿ

    ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…

  • ಸುದ್ದಿ

    ವಯಸ್ಕರಿಗೆ ಬಿಳಿ ಕೂದಲಿನ ಕಾಟವೇ ಆಗಾದರೆ ಈ ನ್ಯಾಚುರಲ್ ರೆಮಿಡಿ ಒಮ್ಮೆ ಟ್ರೈ ಮಾಡಿ ನೋಡಿ,.!

    ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…

  • ಸುದ್ದಿ

    ಬಿಎಂಟಿಸಿ ಸಾರಿಗೆ ಇಲಾಖೆ ಇಂದ ಮಹಿಳಾ ಪ್ರಯಾಣಿಕರಿಗೊಂದು’ಸಂತಸದ ಸುದ್ದಿ’…!

    ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್‌ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…