ವಿಚಿತ್ರ ಆದರೂ ಸತ್ಯ

ಹೆಂಡ್ತಿ ಮಾತು ಕೇಳಿ, ಇಲ್ಲಂದ್ರೆ ನಿಮಗೆ, ನಿಮ್ಮ ಗಡ್ಡಕ್ಕೆ ಅನಾಹುತ ತಪ್ಪಿದ್ದಲ್ಲ !!!

261
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡ ಪತ್ನಿಯೊಬ್ಬಳು ತನ್ನ ಪತಿ ಮೇಲೆ ಬಿಸಿ ನೀರು ಸುರಿದಿರುವ ಘಟನೆ ಅದು.
ಎಲ್ಲಿ,ಹೇಗೆ ಅಂತ ಮುಂದೆ ಓದಿ :- 
ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ಘಟನೆ ನಡೆದಿದ್ದು, ಸಲ್ಮಾನ್ ಎಂಬುವರು ಶೋಷಣೆಗೊಳಗಾದ  ವ್ಯಕ್ತಿಯಾಗಿದ್ದಾರೆ.

ಸಲ್ಮಾನ್ ಅವರ ಪತ್ನಿ ,ನಗ್ಮಾ ಬಿಸಿನೀರು ಹಾಕಿದ ಪತ್ನಿಯಾಗಿದ್ದಾಳೆ. ಧಾರ್ಮಿಕ ನಂಬಿಕೆ ಹಿನ್ನಲೆಯಲ್ಲಿ ಸಲ್ಮಾನ್ ಗಡ್ಡವನ್ನು ಶೇವ್ ಮಾಡಲು ನಿರಾಕರಿಸಿದ್ದಾನೆ. ಈ ವಿಚಾರ ಸಂಬಂಧ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕುಪಿತಗೊಂಡ ಪತಿಯ ಮೇಲೆ ನಗ್ಮಾ ಇದ್ದಕ್ಕಿದ್ದಂತೆಯೇ ಬಿಸಿ ನೀರು ತಂದು ಸಲ್ಮಾನ್ ಮೇಲೆ ಸುರಿದಿದ್ದಾಳೆ.

ಸಲ್ಮಾನ್ ಹಾಗೂ ನಗ್ಮಾ ಮದುವೆಯಾಗಿ 6 ತಿಂಗಳಾಗಿದೆ. ಸಲ್ಮಾನ್ ಡ್ರೆಸ್ಸಿಂಗ್ ಸ್ಟೈಲ್ ಬಗ್ಗೆ ನಗ್ಮಾಗೆ ಅಸಮಾಧಾನವಿದ್ದು, ಇಬ್ಬರ ನಡುವೆ ಈ ಬಗ್ಗೆ ಸಾಕಷ್ಟು ಜಗಳಗಳಾಗಿವೆ.
ಮಾಡೆಲ್ ಗಳ ರೀತಿ ಡ್ರೆಸ್ ಸೆನ್ಸ್ ಹಾಗೂ ಅವರ ರೀತಿ ಸ್ಟೈಲಿಶ್ ಆಗಿ ಇರುವಂತೆ ಪ್ರತೀನಿತ್ಯ ಗಂಡನಿಗೆ ಬಲವಂತೆ ಮಾಡಿದ್ದಾಳೆ. ಇದಕ್ಕೆ ಸಲ್ಮಾನ್ ನಿರಾಕರಿಸಿದ್ದಾನೆ. ಈ ಹಿನ್ನಲೆಯಲ್ಲಿ ಗಂಡನ ಮೇಲೆ ಬಿಸಿ ನೀರು ಸುರಿದಿದ್ದಾಳೆಂದು ಪೊಲೀಸರು ಹೇಳಿದ್ದಾರೆ.

ಡ್ರೆಸ್ ಸೆನ್ಸ್ ಹಾಗೂ ಸ್ಟೈಲಿಶ್ ಆಗಿರುವಂತೆ ಪ್ರತಿನಿತ್ಯ ನನ್ನ ಪತ್ನಿ ಬಲವಂತ ಮಾಡುತ್ತಿದ್ದಳು. ಇದಕ್ಕೆ ನಿರಾಕರಿಸಿದ್ದಕ್ಕೆ ಬಿಸಿ ನೀರು ಸುರಿದಳು. ನನ್ನ ಕಿರುಚಾಟ ಕೇಳಿ ಸ್ಥಳೀಯರು ಬಂದು ನನ್ನನ್ನು ಆಸ್ಪತ್ರೆಗೆ ದಾಖಲಿಸಿದರು ಎಂದು ಶೋಷಣೆಗೊಳಗಾದ ಸಲ್ಮಾನ್ ಹೇಳಿದ್ದಾರೆ.

ಇದೀಗ ಮನನೊಂದಿರುವ ಸಲ್ಮಾನ್ ತನ್ನ ಪತ್ನಿಯ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದು ನ್ಯಾಯಕ್ಕಾಗಿ ಆಗ್ರಹಿಸಿದ್ದಾನೆ.

ಅದಕ್ಕೆ ಹೇಳ್ತೀವಿ ಕೆಲವೊಂದು ಹೆಂಡತಿ ಮಾತುಗಳನ್ನು ಕೇಳಿ, ಕೇಳ್ತೀರಾ ಆಲ್ವಾ. ಕೇಳಿಲ್ಲ ಅಂದ್ರೆ ಗೊತ್ತಲ್ವ ಏನಾಗುತ್ತೆ ಅಂತ……

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…

  • ವಿಚಿತ್ರ ಆದರೂ ಸತ್ಯ

    ಸಾಮಾನ್ಯವಾಗಿ ಯಾರಿಗೂ ಗೊತ್ತಿಲ್ಲದ, ಹೆಂಗಸರಿಗೂ ಗಂಡಸರಿಗೂ ಇರೋ ಈ ವ್ಯತ್ಯಾಸಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ…

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ಕರ್ನಾಟಕದ ಸಾಧಕರು

    ಸಿಂಪಲ್ ಕನ್ನಡಿಗನ ಮೇರು ಸಾಧನೆ.!ಇವರು ವಿಶಿಷ್ಟ ಶೈಲಿಯ ಸಂಗೀತಗಾರನಾಗಿದ್ದೇ ರೋಚಕ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…

  • ಮನರಂಜನೆ

    ವೀಕ್ಷಕರಿಗೆ ಸಿಹಿ ಸುದ್ದಿ ನೀಡಿದ ಜೊತೆ ಜೊತೆಯಲಿ ತಂಡ;ಇನ್ಮುಂದೆ ಅರ್ಧ ಗಂಟೆಯಲ್ಲ, 1ಗಂಟೆ‌ ಪ್ರಸಾರವಾಗಲಿದೆ? ಯಾಕೆ ಗೊತ್ತಾ?

    ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…