ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೀಗ ಮನನೊಂದಿರುವ ಸಲ್ಮಾನ್ ತನ್ನ ಪತ್ನಿಯ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದು ನ್ಯಾಯಕ್ಕಾಗಿ ಆಗ್ರಹಿಸಿದ್ದಾನೆ.
ಅದಕ್ಕೆ ಹೇಳ್ತೀವಿ ಕೆಲವೊಂದು ಹೆಂಡತಿ ಮಾತುಗಳನ್ನು ಕೇಳಿ, ಕೇಳ್ತೀರಾ ಆಲ್ವಾ. ಕೇಳಿಲ್ಲ ಅಂದ್ರೆ ಗೊತ್ತಲ್ವ ಏನಾಗುತ್ತೆ ಅಂತ……
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್ನ ಈ ನೂತನ ಸ್ಮಾರ್ಟ್ಫೋನ್ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್ಗೆ ನೀಡಲಾಗಿರುವ ಕ್ಯಾಮೆರಾ. ಹೌದು, ಮಿ ಮಿಕ್ಸ್ 4ನಲ್ಲಿ 108 ಮೆಗಾಪಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ. ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.