ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.

ರೇಡಿಯೋಸಿಟಿ ಇಂಡಿಯಾ ಎಫ್ಎಂ ನ ಕಾಂಟೆಸ್ಟ್ ಒಂದರಲ್ಲಿ ನಿಕಿತಾ ಲಕ್ಕಿ ವಿನ್ನರ್ ಆಗಿದ್ದಳು.ಬಹುಮಾನ ತೆಗೆದುಕೊಂಡು ಹೋಗಲು ಸ್ಟುಡಿಯೋಗೆ ಬಂದಾಗ ಆರ್’ಜೆ ಸಚರಿತಾ ತ್ಯಾಗಿ ಇವರ ಜೊತೆ ಒಂದು ಲೈವ್ ಶೋ ಮಾಡಿದ್ದಾರೆ.ಅದರಲ್ಲಿ ನಿಕಿತಾ ತನ್ನ ಮನಮಿಡಿಯುವ ಕಥೆಯನ್ನು ಬಿಚ್ಚಿಟ್ಟಿದ್ದಾಳೆ. ಇದನ್ನು ಕೇಳಿದ ಸಾಕಷ್ಟು ಕೇಳುಗರು ಆಕೆಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಕೇಳುಗರು ರೇಡಿಯೋಸಿಟಿಗೆ ಕಳುಹಿಸಿಕೊಟ್ಟ ಹಣವನ್ನು ಸಂಗ್ರಹಿಸಿ ಆರ್ ಜೆ ಸಚರಿತಾ ತ್ಯಾಗಿ ನಿಕಿತಾಗೆ ಚೆಕ್ ನೀಡಿದ್ದಾರೆ.ಕಷ್ಟಗಳ ನಡುವೆ ಸಾಧನೆ ಮಾಡಲು ಹೊರಟಿರುವ ನಿಕಿತಾ ತ್ಯಾಗಿಗೆ ನಮ್ಮದೊಂದು ಸಲಾಂ!

ಹಾಗಾಗಿ ಮಥುರಾಗೆ ಹೋಗಲು ಟಿಕೆಟ್ ತೆಗೆದುಕೊಂಡಳು.ಸ್ನೇಹಿತರ ಬಳಿ, ಕಾಲೇಜು ಪ್ರೋಫೆಸರ್ ಬಳಿ ಹಣವನ್ನು ತೆಗೆದುಕೊಂಡು,ಸಣ್ಣಪುಟ್ಟ ಸ್ಕಾಲರ್’ಶಿಪ್ ಪಡೆದು ಕಾಲೇಜು ಫೀ ಕಟ್ಟಿದಳು. ಫೀಗೆ ಹಣ ಕಟ್ಟದರೆ ಮೂರೊತ್ತು ಊಟಕ್ಕೆ ಹಣ ಸಾಕಾಗುತ್ತಿರಲಿಲ್ಲ.ಹಾಗಾಗಿ 3 ವರ್ಷ ರಾತ್ರಿ ಮಾತ್ರ ಊಟ ಮಾಡುತ್ತಿದ್ದಳು. ಹಾಸ್ಟೆಲ್’ನಲ್ಲಿ ತಿಂಗಳಿಗೆ 20 ಊಟಗಳನ್ನು ಉಚಿತವಾಗಿ ನೀಡುತ್ತಿದ್ದರು.ತಿನ್ನುವುದಕ್ಕೆ ಬಡತನವಿದ್ದರೂ ಓದುವುದಕ್ಕೆ ಬಡತನವಿರಲಿಲ್ಲ.ಪರೀಕ್ಷೆಗಳಲ್ಲಿ ಶೇ.80 ರಷ್ಟು ಅಂಕಗಳನ್ನು ತೆಗೆದು ಪ್ರಥಮ ದರ್ಜೆಯಲ್ಲಿ ಪಾಸಾದಳು.

ಜಿಎಲ್ ಸಿ ಕಾಲೇಜಿನಲ್ಲಿ 3 ನೇ ವರ್ಷದ ಕಾನೂನು ಪದವಿಯನ್ನು ಕಲಿಯುತ್ತಿದ್ದಾಳೆ.ಮುಂಬೈನ ಹಾಸ್ಟೆಲ್ ನಲ್ಲಿ ವಾಸವಾಗಿದ್ದಾರೆ.ಇವರು ಹುಟ್ಟಿನಿಂದ ಅಂಧೆ. ಇವರ ಹೈಸ್ಕೂಲು ಶಿಕ್ಷಣ ಮುಗಿದ ಕೂಡಲೇ ಪೋಷಕರು ಮುಂದಿನ ವಿದ್ಯಾಭ್ಯಾಸಕ್ಕೆ ಕಳುಹಿಸಲು ಒಪ್ಪಲಿಲ್ಲ.ಮದುವೆ ಮಾಡಬೇಕೆಂಬ ಆಸೆ ಇಟ್ಟುಕೊಂಡಿದ್ದರು. ಆದರೆ ನಿಕಿತಾಗೆ ಓದುವ ಹಂಬಲ. ಓದು ಮುಂದುವರೆಸಲು ನಿರ್ಧರಿಸಿ ಯಾವುದೇ ಪ್ಲಾನ್ ಇಲ್ಲದೇ ಮನೆ ಬಿಡಲು ನಿರ್ಧರಿಸಿದಳು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…
ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….