ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.

ರೇಡಿಯೋಸಿಟಿ ಇಂಡಿಯಾ ಎಫ್ಎಂ ನ ಕಾಂಟೆಸ್ಟ್ ಒಂದರಲ್ಲಿ ನಿಕಿತಾ ಲಕ್ಕಿ ವಿನ್ನರ್ ಆಗಿದ್ದಳು.ಬಹುಮಾನ ತೆಗೆದುಕೊಂಡು ಹೋಗಲು ಸ್ಟುಡಿಯೋಗೆ ಬಂದಾಗ ಆರ್’ಜೆ ಸಚರಿತಾ ತ್ಯಾಗಿ ಇವರ ಜೊತೆ ಒಂದು ಲೈವ್ ಶೋ ಮಾಡಿದ್ದಾರೆ.ಅದರಲ್ಲಿ ನಿಕಿತಾ ತನ್ನ ಮನಮಿಡಿಯುವ ಕಥೆಯನ್ನು ಬಿಚ್ಚಿಟ್ಟಿದ್ದಾಳೆ. ಇದನ್ನು ಕೇಳಿದ ಸಾಕಷ್ಟು ಕೇಳುಗರು ಆಕೆಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಕೇಳುಗರು ರೇಡಿಯೋಸಿಟಿಗೆ ಕಳುಹಿಸಿಕೊಟ್ಟ ಹಣವನ್ನು ಸಂಗ್ರಹಿಸಿ ಆರ್ ಜೆ ಸಚರಿತಾ ತ್ಯಾಗಿ ನಿಕಿತಾಗೆ ಚೆಕ್ ನೀಡಿದ್ದಾರೆ.ಕಷ್ಟಗಳ ನಡುವೆ ಸಾಧನೆ ಮಾಡಲು ಹೊರಟಿರುವ ನಿಕಿತಾ ತ್ಯಾಗಿಗೆ ನಮ್ಮದೊಂದು ಸಲಾಂ!

ಹಾಗಾಗಿ ಮಥುರಾಗೆ ಹೋಗಲು ಟಿಕೆಟ್ ತೆಗೆದುಕೊಂಡಳು.ಸ್ನೇಹಿತರ ಬಳಿ, ಕಾಲೇಜು ಪ್ರೋಫೆಸರ್ ಬಳಿ ಹಣವನ್ನು ತೆಗೆದುಕೊಂಡು,ಸಣ್ಣಪುಟ್ಟ ಸ್ಕಾಲರ್’ಶಿಪ್ ಪಡೆದು ಕಾಲೇಜು ಫೀ ಕಟ್ಟಿದಳು. ಫೀಗೆ ಹಣ ಕಟ್ಟದರೆ ಮೂರೊತ್ತು ಊಟಕ್ಕೆ ಹಣ ಸಾಕಾಗುತ್ತಿರಲಿಲ್ಲ.ಹಾಗಾಗಿ 3 ವರ್ಷ ರಾತ್ರಿ ಮಾತ್ರ ಊಟ ಮಾಡುತ್ತಿದ್ದಳು. ಹಾಸ್ಟೆಲ್’ನಲ್ಲಿ ತಿಂಗಳಿಗೆ 20 ಊಟಗಳನ್ನು ಉಚಿತವಾಗಿ ನೀಡುತ್ತಿದ್ದರು.ತಿನ್ನುವುದಕ್ಕೆ ಬಡತನವಿದ್ದರೂ ಓದುವುದಕ್ಕೆ ಬಡತನವಿರಲಿಲ್ಲ.ಪರೀಕ್ಷೆಗಳಲ್ಲಿ ಶೇ.80 ರಷ್ಟು ಅಂಕಗಳನ್ನು ತೆಗೆದು ಪ್ರಥಮ ದರ್ಜೆಯಲ್ಲಿ ಪಾಸಾದಳು.

ಜಿಎಲ್ ಸಿ ಕಾಲೇಜಿನಲ್ಲಿ 3 ನೇ ವರ್ಷದ ಕಾನೂನು ಪದವಿಯನ್ನು ಕಲಿಯುತ್ತಿದ್ದಾಳೆ.ಮುಂಬೈನ ಹಾಸ್ಟೆಲ್ ನಲ್ಲಿ ವಾಸವಾಗಿದ್ದಾರೆ.ಇವರು ಹುಟ್ಟಿನಿಂದ ಅಂಧೆ. ಇವರ ಹೈಸ್ಕೂಲು ಶಿಕ್ಷಣ ಮುಗಿದ ಕೂಡಲೇ ಪೋಷಕರು ಮುಂದಿನ ವಿದ್ಯಾಭ್ಯಾಸಕ್ಕೆ ಕಳುಹಿಸಲು ಒಪ್ಪಲಿಲ್ಲ.ಮದುವೆ ಮಾಡಬೇಕೆಂಬ ಆಸೆ ಇಟ್ಟುಕೊಂಡಿದ್ದರು. ಆದರೆ ನಿಕಿತಾಗೆ ಓದುವ ಹಂಬಲ. ಓದು ಮುಂದುವರೆಸಲು ನಿರ್ಧರಿಸಿ ಯಾವುದೇ ಪ್ಲಾನ್ ಇಲ್ಲದೇ ಮನೆ ಬಿಡಲು ನಿರ್ಧರಿಸಿದಳು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ. WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ. ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…