News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಹೆಣ್ಣಿಗಿರುವ ಛಲ ಬೇರೆ ಯಾರಿಗೂ ಇಲ್ಲ, ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಈ ಹುಡುಗಿ ಉದಾಹರಣೆ..!ತಿಳಿಯಲು ಇದನ್ನು ಓದಿ..

426

ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.

ರೇಡಿಯೋಸಿಟಿ ಇಂಡಿಯಾ ಎಫ್ಎಂ ನ ಕಾಂಟೆಸ್ಟ್ ಒಂದರಲ್ಲಿ ನಿಕಿತಾ ಲಕ್ಕಿ ವಿನ್ನರ್ ಆಗಿದ್ದಳು.ಬಹುಮಾನ ತೆಗೆದುಕೊಂಡು ಹೋಗಲು ಸ್ಟುಡಿಯೋಗೆ ಬಂದಾಗ ಆರ್’ಜೆ ಸಚರಿತಾ ತ್ಯಾಗಿ ಇವರ ಜೊತೆ ಒಂದು ಲೈವ್ ಶೋ ಮಾಡಿದ್ದಾರೆ.ಅದರಲ್ಲಿ ನಿಕಿತಾ ತನ್ನ ಮನಮಿಡಿಯುವ ಕಥೆಯನ್ನು ಬಿಚ್ಚಿಟ್ಟಿದ್ದಾಳೆ.  ಇದನ್ನು ಕೇಳಿದ ಸಾಕಷ್ಟು ಕೇಳುಗರು ಆಕೆಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಕೇಳುಗರು ರೇಡಿಯೋಸಿಟಿಗೆ ಕಳುಹಿಸಿಕೊಟ್ಟ ಹಣವನ್ನು ಸಂಗ್ರಹಿಸಿ ಆರ್ ಜೆ  ಸಚರಿತಾ ತ್ಯಾಗಿ ನಿಕಿತಾಗೆ ಚೆಕ್ ನೀಡಿದ್ದಾರೆ.ಕಷ್ಟಗಳ ನಡುವೆ ಸಾಧನೆ ಮಾಡಲು ಹೊರಟಿರುವ ನಿಕಿತಾ ತ್ಯಾಗಿಗೆ ನಮ್ಮದೊಂದು ಸಲಾಂ!

ಹಾಗಾಗಿ ಮಥುರಾಗೆ ಹೋಗಲು ಟಿಕೆಟ್ ತೆಗೆದುಕೊಂಡಳು.ಸ್ನೇಹಿತರ ಬಳಿ, ಕಾಲೇಜು ಪ್ರೋಫೆಸರ್ ಬಳಿ ಹಣವನ್ನು ತೆಗೆದುಕೊಂಡು,ಸಣ್ಣಪುಟ್ಟ ಸ್ಕಾಲರ್’ಶಿಪ್ ಪಡೆದು ಕಾಲೇಜು ಫೀ ಕಟ್ಟಿದಳು. ಫೀಗೆ ಹಣ ಕಟ್ಟದರೆ ಮೂರೊತ್ತು ಊಟಕ್ಕೆ ಹಣ ಸಾಕಾಗುತ್ತಿರಲಿಲ್ಲ.ಹಾಗಾಗಿ 3 ವರ್ಷ ರಾತ್ರಿ ಮಾತ್ರ ಊಟ ಮಾಡುತ್ತಿದ್ದಳು. ಹಾಸ್ಟೆಲ್’ನಲ್ಲಿ ತಿಂಗಳಿಗೆ 20 ಊಟಗಳನ್ನು ಉಚಿತವಾಗಿ ನೀಡುತ್ತಿದ್ದರು.ತಿನ್ನುವುದಕ್ಕೆ ಬಡತನವಿದ್ದರೂ ಓದುವುದಕ್ಕೆ ಬಡತನವಿರಲಿಲ್ಲ.ಪರೀಕ್ಷೆಗಳಲ್ಲಿ ಶೇ.80 ರಷ್ಟು ಅಂಕಗಳನ್ನು ತೆಗೆದು ಪ್ರಥಮ ದರ್ಜೆಯಲ್ಲಿ ಪಾಸಾದಳು.


ಜಿಎಲ್ ಸಿ ಕಾಲೇಜಿನಲ್ಲಿ 3 ನೇ ವರ್ಷದ ಕಾನೂನು ಪದವಿಯನ್ನು ಕಲಿಯುತ್ತಿದ್ದಾಳೆ.ಮುಂಬೈನ ಹಾಸ್ಟೆಲ್ ನಲ್ಲಿ ವಾಸವಾಗಿದ್ದಾರೆ.ಇವರು ಹುಟ್ಟಿನಿಂದ ಅಂಧೆ. ಇವರ ಹೈಸ್ಕೂಲು ಶಿಕ್ಷಣ ಮುಗಿದ ಕೂಡಲೇ ಪೋಷಕರು ಮುಂದಿನ ವಿದ್ಯಾಭ್ಯಾಸಕ್ಕೆ ಕಳುಹಿಸಲು ಒಪ್ಪಲಿಲ್ಲ.ಮದುವೆ ಮಾಡಬೇಕೆಂಬ ಆಸೆ ಇಟ್ಟುಕೊಂಡಿದ್ದರು. ಆದರೆ ನಿಕಿತಾಗೆ ಓದುವ ಹಂಬಲ. ಓದು ಮುಂದುವರೆಸಲು ನಿರ್ಧರಿಸಿ ಯಾವುದೇ ಪ್ಲಾನ್ ಇಲ್ಲದೇ ಮನೆ ಬಿಡಲು ನಿರ್ಧರಿಸಿದಳು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ

    ಸ್ಲಮ್ ಮಕ್ಕಳಿಗೆ ಆದ ಅವಮಾನ…! ತಿಳಿಯಲು ಈ ಲೇಖನ ಓದಿ…

    ಮೆರಿನಾ ಗಾರ್ಡನ್‌ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್‌ಗೆ ಸ್ಲಮ್‌ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್‌ ಕಂಪ್ಲೇಂಟ್‌ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

  • ಸುದ್ದಿ

    ನಿದ್ರೆ ಮಾಡೋಕೂ 13 ಲಕ್ಷ ರೂ ಸಂಬಳ ನೀಡುತ್ತಂತೆ ನಾಸಾ.., ಆದ್ರೆ ಕಂಡೀಷನ್ಸ್ ಅಪ್ಲೈ!

    ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….

  • ಸಿನಿಮಾ

    6 ವರ್ಷದ ಮಗನಿದ್ದರೂ ಎರಡನೇ ಮದುವೆ ಆಗುತ್ತಿರುವ ರಜನೀಕಾಂತ್ ಮಗಳು.!ಹುಡುಗ ಯಾರು ಗೊತ್ತಾ..?

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…

  • ಸಿನಿಮಾ

    ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

    ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…

  • ಸುದ್ದಿ

    ಮತ್ತೆ ಮಂಡ್ಯದಲ್ಲಿ ಜೋಡೆತ್ತುಗಳ ಅಬ್ಬರ: ಸುಮಲತಾ ಅವರ ಮುಂದಿನ ಪ್ಲಾನ್ ಏನು?

    ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…

  • ರಾಜಕೀಯ

    ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

    ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…