ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.

ಅಟ್ಟುಕಲ್ ಭಗವತಿ ದೇವಾಲಯ ಎಂಬುದು ಕೇರಳದ ತಿರುವನಂತಪುರದ ಬಳಿಯಿರುವ ಒಂದು ಯಾತ್ರಾಸ್ಥಳ ಹಾಗು ದೇವಾಲಯ ಕೂಡ ಆಗಿದೆ. ಇದು ಹೆಣ್ಣು ಮಕ್ಕಳ ಶಬರಿಮಲೆ ಎಂದೇ ಹೆಸರಾಗಿದೆ.ದೇಶದ ನಾನಾ ರಾಜ್ಯಗಳಿಂದ, ಜಿಲ್ಲೆಗಳಿಂದ, ಗ್ರಾಮೀಣ ಭಾಗಗಳಿಂದ , ಭಕ್ತರು ಮಂದಿರಕ್ಕೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ.
![]()
ಈ ದೇವಿ ದೇವಸ್ಥಾನ ಗಿನ್ನಿಸ್ ರೆಕಾರ್ಡ್ ನಲ್ಲಿ ದಾಖಲಾಗಿದೆ. ಕಾರಣ ಪ್ರಪಂಚದಲ್ಲೇ ಅತ್ಯದಿಕ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ಒಟ್ಟು ಸೇರಿ ಒಲೆ ಹಾಕಿ ಅದರ ಮೇಲೆ ಮಣ್ಣಿನ ಪಾತ್ರೆ ಇಟ್ಟು ಪೊಂಗಲ್ (ಅಕ್ಕಿ,ಸಕ್ಕರೆ,ತೆಂಗಿನ ತುರಿ,ಒಣದ್ರಾಕ್ಷಿ,ಹಾಲು ಹಾಕಿ ತಯಾರಿಸುವ ಪಾಯಸ) ತಯಾರಿಸುತ್ತಾರೆ.

ಅದು ಕುದಿದು ಉಕ್ಕೇರಿ ಬೆಂಕಿಯ ಮೇಲೆ ಬೀಳಬೇಕು ಎನ್ನುವ ಪದ್ಧತಿ ಸಂಪ್ರದಾಯ ಸಾವಿರಾರು ವರ್ಷಗಳಿಂದ ನಡೆದು ಕೊಂಡು ಬಂದಿದೆ. ಅಷ್ಟೇ ಅಲ್ಲದೆ ಆ ಆಚರಣೆಯಲ್ಲಿ ವರ್ಷ ವರ್ಷ ಹೆಣ್ಣು ಮಕ್ಕಳ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಅದು ಎಲ್ಲಿಯವರೆಗೆ ಅಂದರೆ ಸುಮಾರು 10 ಕಿಲೋ ಮೀಟರ್ ವಿಸ್ತೀರ್ಣದಲ್ಲಿ ಹೆಣ್ಣು ಮಕ್ಕಳು ಒಲೆ ಹಾಕಿ ಪೊಂಗಲ್ ತಯಾರಿಸುತ್ತಾರೆ.

ಇತ್ತಿಚೆಗೆ ಜನರ ಸಂಖ್ಯೆ ಹೆಚ್ಚಾಗಿ ಕಂಡು ಬಂದ ಕಾರಣ ಅದರ ಉದ್ದ ರೈಲ್ವೆ ನಿಲ್ದಾಣ ಬಸ್ ನಿಲ್ದಾಣದ ಕಡೆಯವರೆಗೂ ಮುಟ್ಟಿದೆ. ಬಸ್ಸಿನಿಂದ ಇಳಿದು ಅಲ್ಲೇ ಪೊಂಗಲ್ ಮಾಡಿ ತಮ್ಮ ದೈವಿ ಭಕ್ತಿ ತೋರಿಸಿಕೊಳ್ಳುತ್ತಾರೆ. ಈ ಪೊಂಗಲ್ ಹಬ್ಬವು ವರ್ಷಂಪ್ರತಿ ಭರಣಿ ಸಲುವ ಕಾರ್ತಿಕ ನಕ್ಷತ್ರದ ಮಕರ ಮಾಸ ಅಥವಾ ಕುಂಭ ಮಾಸದಲ್ಲಿ ಬರುತ್ತದೆ, 10 ದಿವಸ ಜಾತ್ರೆ ನಡೆಯುತ್ತದೆ. ಈ ಉತ್ಸವದಲ್ಲಿ ವಿದೇಶಿಯರು ಸಹ ಅತ್ಯದಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

ಇಲ್ಲಿ ವಿದೇಶಿಯರು ಸೇರಿದಂತೆ, ದೇಶದ ಪ್ರಮುಖ ಚಿತ್ರನಟಿಯರು, ರಾಜಕಾರಣಿಗಳು ಹಾಗು ಅಧಿಕಾರಿಗಳು ಕಂಪೆನಿಗಳ ಮುಖ್ಯಸ್ಥರು ಅಟ್ಟುಕಲ್ ದೇವಿಯ ದರ್ಶನ ಪಡೆಯುತ್ತಾರೆ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…