News

ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಮನಮಿಡಿಯುವ ಕಥೆ

ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

728

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು.

ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..?

ಗಂಡ ಕಿಟಕಿಯಿಂದ ಹೊರಗೆ ಬಾನಿನತ್ತ ನೋಡುತ್ತಾ ಅವನನ್ನು ಮಹಾ ತುಂಟನನ್ನಾಗಿ ಬೆಳೆಸುತ್ತೇನೆ. ಅವನು ಚೆನ್ನಾಗಿ ಈಜಬೇಕು. ಸೈಕಲ್ ಹೊಡೆಯ ಬೇಕು. ಮರ ಹತ್ತಬೇಕು. ಕ್ರಿಕೆಟ್ ಆಡಬೇಕು. ಕರಾಟೆ ಕಲಿಯಬೇಕು. ಬೆಟ್ಟಗುಡ್ಡ ಹತ್ತಬೇಕು. ಬೈಕ್ ಓಡಿಸಬೇಕು. ನಕ್ಷತ್ರ ವೀಕ್ಷಣೆಯನ್ನು ಮಾಡಿಸ ಬೇಕು. ಲೆಕ್ಕವನ್ನು ಚೆನ್ನಾಗಿ ಕಲಿಸಬೇಕು. ಗಿಟಾರ್ ನುಡಿಸೋಕೆ ಬರಬೇಕು. ಹಾಡೋಕ್ ಕಲಿತ್ರೆ ಇನ್ನೂ ಚೆನ್ನಾಗಿರುತ್ತೆ ಎಂದ.

ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು..?

ಗಂಡ ಇನ್ನೂ ಮಗನಿಗೆ ಕಲಿಸಬೇಕಾದ ಪಟ್ಟಿಯನ್ನು ಮುಂದುವರೆಸುತ್ತಿದ್ದನೋ ಏನೋ?. ಹೆಂಡತಿಯು ಮಧ್ಯೆ ತಲೆಹಾಕಿದಳು. ಸರಿ, ಹೆಣ್ಣು ಮಗು ಹುಟ್ಟಿದರೆ ಅವಳಿಗೇನು ಕಲಿಸುತ್ತೀರಿ? ಕುತೂಹಲದಿಂದ ಕೇಳಿದಳು. ಹೆಣ್ಣು ಮಗಳೆ? ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು? ಎಂದ ಗಂಡ. ಆಘಾತವಾಯಿತು ಹೆಂಡತಿಗೆ. ಅವಳಿಗರಿವಿಲ್ಲದಂತೆಯೇ ಕಣ್ಣಿನಲ್ಲಿ ನೀರು ಉಕ್ಕಿತು. ಯಾಕ್ರಿ ನಮಗೆ ಗಂಡು ಮಗು ಹೆಣ್ಣು ಮಗು ಎರಡೂ ಒಂದೇ ಅಲ್ವ. ಹೆಣ್ಣು ಮಗುವಿಗೆ ಯಾಕೆ ಏನನ್ನೂ ಕಲಿಸಲ್ಲ! ಎಂದಳು.

ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ..!

ಗಂಡನು ನಗುತ್ತಾ, ಅಯ್ಯೋ.. ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ಕಣೆ. ಅವರಿಗೆ ಅದು ದೈವದತ್ತವಾಗಿ ಬಂದಿರು ತ್ತದೆ ಎಂದನು. ಅರ್ಥವಾಗಲಿಲ್ಲ. ಬಿಡಿಸಿ ಹೇಳಿ ಎಂದಳು ಹೆಂಡತಿ. ಹೆಣ್ಣು ಮಗಳಿಗೆ ನಾವು ಕಲಿಸಬೇಕಾಗಿಲ್ಲ. ಅವಳು ನಮಗೆ ಎಲ್ಲವನ್ನೂ ಕಲಿಸುತ್ತಾಳೆ. ನಾನು ಹೇಗೆ ಬಟ್ಟೆ ಹಾಕ್ಕೋಬೇಕು, ಏನನ್ನು ತಿನ್ನಬೇಕು, ಹೇಗೆ ತಿನ್ನಬೇಕು, ಏನನ್ನು ಮಾತಾಡಬೇಕು, ಏನನ್ನು ಮಾತನಾಡಬಾರದು, ಎಲ್ಲಿಗೆ ಹೋಗಬೇಕು, ಎಷ್ಟು ಹೊತ್ತಿಗೆಲ್ಲ ಮನೆಗೆ ಬರಬೇಕು. ಒಟ್ಟಿನಲ್ಲಿ ಹೇಳುವುದಾದರೆ ಅವಳು ನನಗೆ ಎರಡನೆಯ ಅಮ್ಮನಾಗಿಬಿಡುತ್ತಾಳೆ. ಮಗಳಿಗೆ ತಂದೆಯೇ ಹೀರೋ!. ನಾನು ಬದುಕಿನಲ್ಲಿ ಏನನ್ನೂ ಸಾಧಿಸದಿದ್ದರೂ ಅವಳ ಪಾಲಿಗೆ ನಾನೇ ಹೀರೊ. ಅವಳಿಗೆ ಏನನ್ನಾದರೂ ಕೊಡಿಸಲಾಗದಿದ್ದರೆ, ಅವಳೇ ನನಗೆ ಸಮಾಧಾನ ಹೇಳಿ ಮುಂದಿನ ತಿಂಗಳು ಕೊಡಿಸುವಿಯಂತೆ ಬಿಡಪ್ಪ ಎನ್ನುತ್ತಾಳೆ.

ಅಪ್ಪನಂತಹ ಗಂಡ ಸಿಗಬೇಕು…

ಅವಳ ಮನಸ್ಸಿನಲ್ಲಿ ತನ್ನ ಅಪ್ಪನಂತಹ ಗಂಡ ಸಿಗಬೇಕು ಎನ್ನುವ ಆಸೆ ಸುಪ್ತವಾಗಿ ಬೆಳೆಯುತ್ತಿರುತ್ತದೆ. ಅವಳಿಗೆ ಮಕ್ಕಳು ಮೊಮ್ಮೊಕ್ಕಳಾದರೂ, ನಾನು ಮಾತ್ರ ಅವಳನ್ನು ಮುದ್ದು ಪುಟಾಣಿಯಂತೆ ಮಾತನಾಡಿಸಬೇಕು, ನೋಡಿಕೊಳ್ಳಬೇಕು, ಮುದ್ದು ಮಾಡಬೇಕು. ಅವಳು ಬೆಳೆಯುವುದೇ ಇಲ್ಲ.

ಗಂಡು ಮಕ್ಕಗೆ  ನಾವೇ ಎಲ್ಲವನ್ನೂ ಕಲಿಸಬೇಕು…

ಅಪ್ಪನ ಮನಸ್ಸನ್ನು ನೋಯಿಸುವವರನ್ನು ಅವಳು ಯಾವ ಕಾರಣಕ್ಕೂ ಕ್ಷಮಿಸಲ್ಲ. ಓ ಮಗಳು ಮಾತ್ರ ನಿಮ್ಮನ್ನು ನೋಡ್ಕೋತಾಳ? ಮಗ ನೋಡ್ಕಳ್ಳಲ್ಲ ಅಂತ ನಿಮ್ಮ ಅಭಿಪ್ರಾಯಾನ? ಇಲ್ಲ ಇಲ್ಲ. ಗಂಡು ಮಕ್ಕಳೂ ನೋಡ್ಕೋತಾರೆ. ಆದರೆ ಅವರಿಗೆ ನಾವೇ ಎಲ್ಲವನ್ನೂ ಕಲಿಸಬೇಕು. ಹೆಣ್ಣು ಮಕ್ಕಳಿಗೆ ಯಾರೂ ಕಲಿಸಬೇಕಾಗಿಲ್ಲ. ಎಲ್ಲ ಹುಟ್ಟಿನೊಡನೆಯೇ ಬಂದಿರುತ್ತದೆ ಎಂದನು ಗಂಡ.

ಇರಬಹುದು ರೀ, ಆದರೆ ಅವಳು ಒಂದಲ್ಲ ಒಂದು ದಿನ ನಮ್ಮನ್ನೆಲ್ಲ ಬಿಟ್ಟು ಗಂಡನ ಮನೆಗೆ ಹೋಗಲೇಬೇಕಲ್ಲವೆ? ವಿಷಾದದಿಂದ ನುಡಿದಳು ಹೆಂಡತಿ. ಹೂಂ, ಹೋಗಲೇಬೇಕು. ಆದರೆ, ನಾವು ಸದಾ ಅವಳ ಹೃದಯದಲ್ಲಿ ಬೆಚ್ಚಗೆ ಇರುತ್ತೇವೆ. ಸದಾ ಕಾಲಕ್ಕೂ! ಎಂದನು. ಗಂಡನ ಕಣ್ಣಂಚು ತುಸು ತೇವವಾಗಿತ್ತು.

ಮೂಲ  

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…

  • ಸುದ್ದಿ

    ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…

  • ಸುದ್ದಿ, ಸ್ಪೂರ್ತಿ

    ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ ಬೈ.

    ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್‍ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…

  • ರಾಜಕೀಯ

    ಮೋದಿ ಅಭಿಮಾನಿಗಳಿಗೆ ಸವಾಲು ಹಾಕಿದ, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು!ಏನದು ಸವಾಲು ಗೊತ್ತಾ?

    ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…

  • ವೀಡಿಯೊ ಗ್ಯಾಲರಿ

    ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.