News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಸುದ್ದಿ

ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

45

ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು. ಬಾಕಿ ಇಲಿಗಳು ಹಾವಿನ ಬಾಯಿಯಿಂದ ತಪ್ಪಿಸಿಕೊಂಡು ಓಡಿದರೆ ಒಂದು ಮಾತ್ರ ಹೆಬ್ಬಾವಿಗೆ ಆಹಾರವಾಗಿತ್ತು. ಈ ಭಯಾನಕ ದೃಶ್ಯ ಕಂಡ ಮಹಿಳೆ ಹೆದರಿ ತಕ್ಷಣ ತನ್ನ ಮಗ ಮಲಗಿದ್ದ ಕೋಣೆ ಹೋಗಿ ಮಗನನ್ನೂ ಎಬ್ಬಿಸಿದ್ದರು.

ಆದರೆ, ಈ ಘಟನೆಯಿಂದ ಎಂಗ್ಲರ್ ಭಯಗೊಂಡಿದ್ದರೆ ಮಗ ಮಾತ್ರ ತುಂಬಾ ಕುತೂಹಲಿಗನಾಗಿದ್ದ. ಕಾರಣ, ಹಾವು ಇಲಿಯನ್ನು ಬೇಟೆಯಾಡುವುದನ್ನು ಆತ ನೋಡಿರಲಿಲ್ಲ. ಇದೇ ಕಾರಣಕ್ಕೆ ಮಗ ಅಮ್ಮನನ್ನೂ ಕರೆದುಕೊಂಡು ಹೆಬ್ಬಾವಿನ ಇಲಿ ಬೇಟೆಯನ್ನು ನೋಡಲು   ನಿಂತಿದ್ದ. ಆದರೆ, ಎಂಗ್ಲರ್‌ ಮಾತ್ರ ಭಯದಲ್ಲಿ ನಡುಗುತ್ತಿದ್ದರು, ಅವರ ಧ್ವನಿಯೂ ಕಂಪಿಸುತ್ತಿತ್ತು… ಈ ಭಯದ ನಡುವೆಯೇ ಜನ್ನಾ ಈ ಹೆಬ್ಬಾವಿನ ಇಲಿ ಶಿಕಾರಿಯ ಫೋಟೋಗಳನ್ನು ತೆಗೆದಿಟ್ಟುಕೊಂಡಿದ್ದರು. ಇದನ್ನು ಜನ್ನಾ  ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ  ಸಾಕಷ್ಟು ಲೈಕ್  ಕಾಮೆಂಟ್ ಬಂದಿದೆ.

ಹಾವನ್ನು ಕಂಡ ಬಳಿಕ ಜನ್ನಾ ಬಾತ್‌ ರೂಮ್‌ನ ಬಾಗಿಲನ್ನು ಮುಚ್ಚಿದ್ದರು. ಸಣ್ಣ ಸಣ್ಣ ರಂಧ್ರಗಳಿಗೂ ಬಟ್ಟೆ ಇಟ್ಟು ಹಾವು ಮನೆಯೊಳಗೆ ಬರದಂತೆ ತಡೆದಿದ್ದರು. ಬಳಿಕ ಇವರು ಕೆಲಸಕ್ಕೆ ಹೋಗಿದ್ದರು. ಇಲ್ಲಿಂದ ಮರಳಿದ ಬಳಿಕ ಬಾತ್‌ ರೂಮ್‌ನ ಬಾಗಿಲು ತೆಗೆದರೆ ಹೆಬ್ಬಾವು ಇರಲಿಲ್ಲ. ಆದರೆ, ಇಲಿಗಳು ಸತ್ತು ಬಿದ್ದಿದ್ದವು. ಉರಗ ಸೆರೆ ಹಿಡಿಯುವವರು ಬಂದು ಹುಡುಕಿದಾಗಲೂ ಹಾವು ಪತ್ತೆಯಾಗಿರಲಿಲ್ಲ. ಬಹುಶಃ ಅಂದು ಹಾವು ಪೈಪಿನ ಮೂಲಕ ಹೊರಗೆ ಹೋಗಿರಬಹುದು ಎಂದು ಎಂಗ್ಲರ್ ಹೇಳಿಕೊಂಡಿದ್ದಾರೆ.

ಇದಾದ ಬಳಿಕ ಮತ್ತೆ ಎಂಗ್ಲರ್ ತಮ್ಮ ಮನೆಯ ಆವರಣದಲ್ಲಿ ಮತ್ತೆ ಹೆಬ್ಬಾವನ್ನು ಕಂಡಿದ್ದರು. ತಕ್ಷಣ ಇವರು ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಇವರು ಈ ಹೆಬ್ಬಾವನ್ನು ಸೆರೆ ಹಿಡಿಸಿದ್ದಾರೆ. ಬಳಿಕ ಈ ಹಾವನ್ನು ಹಿಡಿದು ಸುರಕ್ಷಿತವಾಗಿ ಬೇರೆ ಕಡೆಗೆ  ಸಾಗಿಸಲಾಗಿದೆ ಎಂದಿದ್ದಾರೆ .  ಇದಕ್ಕೂ ಮೊದಲು ಇದೇ ಪ್ರದೇಶದಲ್ಲಿ ಇಂತಹದ್ದೇ ಮತ್ತೊಂದು ಘಟನೆಯೂ ಸಹ  ನಡೆದಿತ್ತು. ಈ ಫೋಟೋಗಳನ್ನು ಹಾವು ರಕ್ಷಿಸುವ ತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.ಸದ್ಯ ಇಂತಹ ಘಟನೆಯಿಂದ ಜನರು ತುಂಬಾ  ಭಯಭೀತರಾಗಿದ್ದಾರೆ. ಯಾವಾಗ ಮನೆಯೊಳಗೆ ಹಾವು ಕಾಣಿಸಿಕೊಳ್ಳುತ್ತದೋ ಎಂಬ ಆತಂಕದಲ್ಲೇ ಇವರು ಜೀವನವನ್ನು  ನಡೆಸಲು ಮುಂದಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 06/07/2019.

    ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…

  • ಸುದ್ದಿ

    ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

    ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…

  • ಸುದ್ದಿ

    ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

    ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ,  2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು     …

  • ರಾಜಕೀಯ

    20ವರ್ಷ ಸೋಲೇ ಇಲ್ಲದ, ದೇಶದ ಪ್ರಾಮಾಣಿಕ ಬಡ ಮಾಜಿ ಮುಖ್ಯಮಂತ್ರಿಯ ಆಸ್ತಿ ಎಷ್ಟು ಗೊತ್ತೇ..?ಈಗ ಅವರು ಎಲ್ಲಿ ಹೇಗೆ ವಾಸವಾಗಿದ್ದಾರೆ ಗೊತ್ತೇ.?ಮುಂದೆ ಓದಿ ಶಾಕ್ ಆಗ್ತೀರಾ…

    ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.