ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು. ಬಾಕಿ ಇಲಿಗಳು ಹಾವಿನ ಬಾಯಿಯಿಂದ ತಪ್ಪಿಸಿಕೊಂಡು ಓಡಿದರೆ ಒಂದು ಮಾತ್ರ ಹೆಬ್ಬಾವಿಗೆ ಆಹಾರವಾಗಿತ್ತು. ಈ ಭಯಾನಕ ದೃಶ್ಯ ಕಂಡ ಮಹಿಳೆ ಹೆದರಿ ತಕ್ಷಣ ತನ್ನ ಮಗ ಮಲಗಿದ್ದ ಕೋಣೆ ಹೋಗಿ ಮಗನನ್ನೂ ಎಬ್ಬಿಸಿದ್ದರು.

ಆದರೆ, ಈ ಘಟನೆಯಿಂದ ಎಂಗ್ಲರ್ ಭಯಗೊಂಡಿದ್ದರೆ ಮಗ ಮಾತ್ರ ತುಂಬಾ ಕುತೂಹಲಿಗನಾಗಿದ್ದ. ಕಾರಣ, ಹಾವು ಇಲಿಯನ್ನು ಬೇಟೆಯಾಡುವುದನ್ನು ಆತ ನೋಡಿರಲಿಲ್ಲ. ಇದೇ ಕಾರಣಕ್ಕೆ ಮಗ ಅಮ್ಮನನ್ನೂ ಕರೆದುಕೊಂಡು ಹೆಬ್ಬಾವಿನ ಇಲಿ ಬೇಟೆಯನ್ನು ನೋಡಲು ನಿಂತಿದ್ದ. ಆದರೆ, ಎಂಗ್ಲರ್ ಮಾತ್ರ ಭಯದಲ್ಲಿ ನಡುಗುತ್ತಿದ್ದರು, ಅವರ ಧ್ವನಿಯೂ ಕಂಪಿಸುತ್ತಿತ್ತು… ಈ ಭಯದ ನಡುವೆಯೇ ಜನ್ನಾ ಈ ಹೆಬ್ಬಾವಿನ ಇಲಿ ಶಿಕಾರಿಯ ಫೋಟೋಗಳನ್ನು ತೆಗೆದಿಟ್ಟುಕೊಂಡಿದ್ದರು. ಇದನ್ನು ಜನ್ನಾ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಸಾಕಷ್ಟು ಲೈಕ್ ಕಾಮೆಂಟ್ ಬಂದಿದೆ.

ಹಾವನ್ನು ಕಂಡ ಬಳಿಕ ಜನ್ನಾ ಬಾತ್ ರೂಮ್ನ ಬಾಗಿಲನ್ನು ಮುಚ್ಚಿದ್ದರು. ಸಣ್ಣ ಸಣ್ಣ ರಂಧ್ರಗಳಿಗೂ ಬಟ್ಟೆ ಇಟ್ಟು ಹಾವು ಮನೆಯೊಳಗೆ ಬರದಂತೆ ತಡೆದಿದ್ದರು. ಬಳಿಕ ಇವರು ಕೆಲಸಕ್ಕೆ ಹೋಗಿದ್ದರು. ಇಲ್ಲಿಂದ ಮರಳಿದ ಬಳಿಕ ಬಾತ್ ರೂಮ್ನ ಬಾಗಿಲು ತೆಗೆದರೆ ಹೆಬ್ಬಾವು ಇರಲಿಲ್ಲ. ಆದರೆ, ಇಲಿಗಳು ಸತ್ತು ಬಿದ್ದಿದ್ದವು. ಉರಗ ಸೆರೆ ಹಿಡಿಯುವವರು ಬಂದು ಹುಡುಕಿದಾಗಲೂ ಹಾವು ಪತ್ತೆಯಾಗಿರಲಿಲ್ಲ. ಬಹುಶಃ ಅಂದು ಹಾವು ಪೈಪಿನ ಮೂಲಕ ಹೊರಗೆ ಹೋಗಿರಬಹುದು ಎಂದು ಎಂಗ್ಲರ್ ಹೇಳಿಕೊಂಡಿದ್ದಾರೆ.

ಇದಾದ ಬಳಿಕ ಮತ್ತೆ ಎಂಗ್ಲರ್ ತಮ್ಮ ಮನೆಯ ಆವರಣದಲ್ಲಿ ಮತ್ತೆ ಹೆಬ್ಬಾವನ್ನು ಕಂಡಿದ್ದರು. ತಕ್ಷಣ ಇವರು ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಇವರು ಈ ಹೆಬ್ಬಾವನ್ನು ಸೆರೆ ಹಿಡಿಸಿದ್ದಾರೆ. ಬಳಿಕ ಈ ಹಾವನ್ನು ಹಿಡಿದು ಸುರಕ್ಷಿತವಾಗಿ ಬೇರೆ ಕಡೆಗೆ ಸಾಗಿಸಲಾಗಿದೆ ಎಂದಿದ್ದಾರೆ . ಇದಕ್ಕೂ ಮೊದಲು ಇದೇ ಪ್ರದೇಶದಲ್ಲಿ ಇಂತಹದ್ದೇ ಮತ್ತೊಂದು ಘಟನೆಯೂ ಸಹ ನಡೆದಿತ್ತು. ಈ ಫೋಟೋಗಳನ್ನು ಹಾವು ರಕ್ಷಿಸುವ ತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.ಸದ್ಯ ಇಂತಹ ಘಟನೆಯಿಂದ ಜನರು ತುಂಬಾ ಭಯಭೀತರಾಗಿದ್ದಾರೆ. ಯಾವಾಗ ಮನೆಯೊಳಗೆ ಹಾವು ಕಾಣಿಸಿಕೊಳ್ಳುತ್ತದೋ ಎಂಬ ಆತಂಕದಲ್ಲೇ ಇವರು ಜೀವನವನ್ನು ನಡೆಸಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…
ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…