News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

45

ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು. ಬಾಕಿ ಇಲಿಗಳು ಹಾವಿನ ಬಾಯಿಯಿಂದ ತಪ್ಪಿಸಿಕೊಂಡು ಓಡಿದರೆ ಒಂದು ಮಾತ್ರ ಹೆಬ್ಬಾವಿಗೆ ಆಹಾರವಾಗಿತ್ತು. ಈ ಭಯಾನಕ ದೃಶ್ಯ ಕಂಡ ಮಹಿಳೆ ಹೆದರಿ ತಕ್ಷಣ ತನ್ನ ಮಗ ಮಲಗಿದ್ದ ಕೋಣೆ ಹೋಗಿ ಮಗನನ್ನೂ ಎಬ್ಬಿಸಿದ್ದರು.

ಆದರೆ, ಈ ಘಟನೆಯಿಂದ ಎಂಗ್ಲರ್ ಭಯಗೊಂಡಿದ್ದರೆ ಮಗ ಮಾತ್ರ ತುಂಬಾ ಕುತೂಹಲಿಗನಾಗಿದ್ದ. ಕಾರಣ, ಹಾವು ಇಲಿಯನ್ನು ಬೇಟೆಯಾಡುವುದನ್ನು ಆತ ನೋಡಿರಲಿಲ್ಲ. ಇದೇ ಕಾರಣಕ್ಕೆ ಮಗ ಅಮ್ಮನನ್ನೂ ಕರೆದುಕೊಂಡು ಹೆಬ್ಬಾವಿನ ಇಲಿ ಬೇಟೆಯನ್ನು ನೋಡಲು   ನಿಂತಿದ್ದ. ಆದರೆ, ಎಂಗ್ಲರ್‌ ಮಾತ್ರ ಭಯದಲ್ಲಿ ನಡುಗುತ್ತಿದ್ದರು, ಅವರ ಧ್ವನಿಯೂ ಕಂಪಿಸುತ್ತಿತ್ತು… ಈ ಭಯದ ನಡುವೆಯೇ ಜನ್ನಾ ಈ ಹೆಬ್ಬಾವಿನ ಇಲಿ ಶಿಕಾರಿಯ ಫೋಟೋಗಳನ್ನು ತೆಗೆದಿಟ್ಟುಕೊಂಡಿದ್ದರು. ಇದನ್ನು ಜನ್ನಾ  ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ  ಸಾಕಷ್ಟು ಲೈಕ್  ಕಾಮೆಂಟ್ ಬಂದಿದೆ.

ಹಾವನ್ನು ಕಂಡ ಬಳಿಕ ಜನ್ನಾ ಬಾತ್‌ ರೂಮ್‌ನ ಬಾಗಿಲನ್ನು ಮುಚ್ಚಿದ್ದರು. ಸಣ್ಣ ಸಣ್ಣ ರಂಧ್ರಗಳಿಗೂ ಬಟ್ಟೆ ಇಟ್ಟು ಹಾವು ಮನೆಯೊಳಗೆ ಬರದಂತೆ ತಡೆದಿದ್ದರು. ಬಳಿಕ ಇವರು ಕೆಲಸಕ್ಕೆ ಹೋಗಿದ್ದರು. ಇಲ್ಲಿಂದ ಮರಳಿದ ಬಳಿಕ ಬಾತ್‌ ರೂಮ್‌ನ ಬಾಗಿಲು ತೆಗೆದರೆ ಹೆಬ್ಬಾವು ಇರಲಿಲ್ಲ. ಆದರೆ, ಇಲಿಗಳು ಸತ್ತು ಬಿದ್ದಿದ್ದವು. ಉರಗ ಸೆರೆ ಹಿಡಿಯುವವರು ಬಂದು ಹುಡುಕಿದಾಗಲೂ ಹಾವು ಪತ್ತೆಯಾಗಿರಲಿಲ್ಲ. ಬಹುಶಃ ಅಂದು ಹಾವು ಪೈಪಿನ ಮೂಲಕ ಹೊರಗೆ ಹೋಗಿರಬಹುದು ಎಂದು ಎಂಗ್ಲರ್ ಹೇಳಿಕೊಂಡಿದ್ದಾರೆ.

ಇದಾದ ಬಳಿಕ ಮತ್ತೆ ಎಂಗ್ಲರ್ ತಮ್ಮ ಮನೆಯ ಆವರಣದಲ್ಲಿ ಮತ್ತೆ ಹೆಬ್ಬಾವನ್ನು ಕಂಡಿದ್ದರು. ತಕ್ಷಣ ಇವರು ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಇವರು ಈ ಹೆಬ್ಬಾವನ್ನು ಸೆರೆ ಹಿಡಿಸಿದ್ದಾರೆ. ಬಳಿಕ ಈ ಹಾವನ್ನು ಹಿಡಿದು ಸುರಕ್ಷಿತವಾಗಿ ಬೇರೆ ಕಡೆಗೆ  ಸಾಗಿಸಲಾಗಿದೆ ಎಂದಿದ್ದಾರೆ .  ಇದಕ್ಕೂ ಮೊದಲು ಇದೇ ಪ್ರದೇಶದಲ್ಲಿ ಇಂತಹದ್ದೇ ಮತ್ತೊಂದು ಘಟನೆಯೂ ಸಹ  ನಡೆದಿತ್ತು. ಈ ಫೋಟೋಗಳನ್ನು ಹಾವು ರಕ್ಷಿಸುವ ತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.ಸದ್ಯ ಇಂತಹ ಘಟನೆಯಿಂದ ಜನರು ತುಂಬಾ  ಭಯಭೀತರಾಗಿದ್ದಾರೆ. ಯಾವಾಗ ಮನೆಯೊಳಗೆ ಹಾವು ಕಾಣಿಸಿಕೊಳ್ಳುತ್ತದೋ ಎಂಬ ಆತಂಕದಲ್ಲೇ ಇವರು ಜೀವನವನ್ನು  ನಡೆಸಲು ಮುಂದಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

    ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…

  • ವಿಜ್ಞಾನ

    ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

    ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….