News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹೆರಿಗೆ ಅಂದ್ರೆ ಸಾಕು ಹೆಚ್ಚು ಹೆಚ್ಚು ದುಡ್ಡು ಪೀಕಿಸೊ ಆಸ್ಪತ್ರೆ ಹಾಗು ಡಾಕ್ಟರ್ ಗಳು ಈ ಬುಡಕಟ್ಟು ಮಹಿಳೆ ಮುಂದೆ ತಲೆ ಬಾಗಲೇಬೇಕು, ಯಾಕಂತೀರಾ ಮುಂದೆ ಓದಿ…..!

98

ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ ಎಂದು , ಚಾಮರಾಜನಗರದ ಸುತ್ತಮುತ್ತಲ ಹಳ್ಳಿಗಳ ಪಾಲಿಗೆ ಈಕೆ ದೇವತೆಯೇ ಸರಿ ಈಕೆ ಹೆಚ್ಚು ದುಡ್ಡನ್ನು ಕೇಳುವುದಿಲ್ಲ ಹಾಗೆಯೇ ಈಕೆ ಜೀವನ ನಡೆಸುವುದು ಒಂದು ಸಾಧಾರಣ ಜೋಪಡಿಯಲ್ಲಿ .

ಇತ್ತೀಚಿನ ದಿನಗಳಲ್ಲಿ ನಾರ್ಮಲ್ ಡೆಲಿವರಿ ಕಿಂತ ಸಿ ಸೆಕ್ಷನ್ ಡೆಲಿವರಿ ಗಳು ಬಹಳ ಹೆಚ್ಚಾಗಿ ಹೋಗಿವೆ ಆಸ್ಪತ್ರೆಗಳು ದುಡ್ಡಿನ ಹಿಂದೆ ಬಿದ್ದು ನಾರ್ಮಲ್ ಡೆಲಿವರಿಯನ್ನು ಸಹ ಸರ್ಜರಿ ಮಾಡುವಂತೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪೀಕಿಸುತ್ತಾರೆ ಆದರೆ ಈಕೆ ಯಾವುದೇ ಮದ್ದನ್ನು ನೀಡುವುದಿಲ್ಲ ಯಾವುದೇ ಚುಚ್ಚುಮದ್ದಿನ ಮೊರೆ ಹೋಗುವುದಿಲ್ಲ ಈ ಪ್ರಸವ ತಜ್ಞೆ ಇಲ್ಲಿನವರೆಗೆ ಎರಡು ಸಾವಿರದ ಒಂಬೈನೂರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ .

ಇದುವರೆಗೆ ಈಕೆ ಮಾಡಿದ ಹೆರಿಗೆಗಳು ಯಾವುದು ಸೋಲನ್ನು ಕಂಡಿಲ್ಲ , ಇದಕ್ಕೂ ಹಿಂದೆ ಆಕೆಯ ತಾಯಿ ಮತ್ತು ಅಜ್ಜಿ ಈ ರೀತಿಯ ಹೆರಿಗೆಗಳನ್ನು ಮಾಡಿಸುತ್ತಿದ್ದರಂತೆ ಇದಕ್ಕೂ ಮುಂಚೆ ಅವರ ಅಜ್ಜಿ ಅವರ ಹೆಸರು ಸಹ ಮಾದಮ್ಮ ಎಂದು ಆಕೆ ಈ ಹೆರಿಗೆ ತಂತ್ರವನ್ನು ಕಂಡು ಹಿಡಿದರಂತೆ ಸುತ್ತಮುತ್ತಲಿನ ಹಳ್ಳಿಗಳ ಹೆಣ್ಣುಮಕ್ಕಳಿಗೆ ಆಕೆಯೇ ಮುಂದೆ ನಿಂತು ಹೆರಿಗೆ ಮಾಡಿಸಿದರಂತೆ ನಂತರ ಅವರ ಮಗಳು ಅಂದರೆ ಮಾದಮ್ಮ ಅವರ ತಾಯಿಗೂ ಕೂಡ  ಈ ಕಲೆ ಒದಗಿ ಬಂತು ಮಾದಮ್ಮ ಹತ್ತು ವರ್ಷದ ಚಿಕ್ಕ ಹುಡುಗಿಯಾಗಿದ್ದಾಗ ಈ ಕಲೆಯಲ್ಲಿ ಆಸಕ್ತಿ ತೋರಿಸಿ ತಾಯಿಯ ಜೊತೆಗೆ ಹೆರಿಗೆ ಮಾಡಿಸಲು ಹೋದರಂತೆ ಆಗ ತಾಯಿ ಮಗುವನ್ನು ತಿರುಗಿಸಲು ಹೇಳಿದರಂತೆ ನಂತರ ತಾಯಿಗೆ ಆಶ್ಚರ್ಯಕರ ರೀತಿಯಲ್ಲಿ ಈ ಕೆಲಸವನ್ನು ಮಾಡಿಕೊಟ್ಟರಂತೆ ಹೀಗೆ ಕಳೆದ ಹದಿನೈದು ವರ್ಷಗಳಿಂದ ಪ್ರಸವ ತಜ್ಞೆಯಾಗಿ ಖ್ಯಾತಿ ಹೊಂದಿದ್ದಾರೆ .

ಹೆರಿಗೆಯಾಗುವ ಸಮಯದಲ್ಲಿ ಹೆಣ್ಣು ಮಕ್ಕಳನ್ನು ಒಂದು ಪದ್ಧತಿಯ ರೀತಿಯಲ್ಲಿ ಕೂಡಿಸಿ ಅವರಿಗೆ ಕೆಲವು ಮಂತ್ರಗಳನ್ನು ಹೇಳುತ್ತಾರಂತೆ , ಈ ಕ್ರಿಯೆಯಲ್ಲಿ ಹರಳೆಣ್ಣೆಯನ್ನು ಈಕೆ ಕೈಗಳಿಗೆ ಹಚ್ಚಿಕೊಂಡು ಮಗುವನ್ನು ತಿರುಗಿಸುತ್ತಾರೆ ಆಗ  ಹರಳೆಣ್ಣೆ ಏನಾದರೂ ಗಟ್ಟಿಯಾಗಿ ಅಂಟಿದರೆ  ಹೆರಿಗೆ ಸ್ವಲ್ಪ ಕಷ್ಟವಾಗಬಹುದು ಎಂದು ಅದೇ ಹರಳೆಣ್ಣೆ ತೆಳುವಾಗಿದ್ದರೆ ಹೆರಿಗೆ ಸುಲಭವಾಗುತ್ತದೆ ಎಂದು.

ಕೆಲವಾರು ವರ್ಷಗಳ ಹಿಂದೆ ಈಕೆ ಹೆರಿಗೆ ಮಾಡಿಸುವಾಗ ಗೋಣಿಚೀಲಗಳನ್ನು ಬಳಸುತ್ತಿದ್ದರಂತೆ ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯಿಂದ ಈಕೆಗೆ ಸಹಾಯ ದೊರೆಯುತ್ತಿದೆಯಂತೆ ಇದರಿಂದ ಈಕೆಗೆ ಆಧುನಿಕ  ನೈರ್ಮಲ್ಯಕ್ಕೆ ಸಂಬಂಧಿಸಿದ  ಉಪಕರಣಗಳು ದೊರೆಯುತ್ತಿದೆಯಂತೆ ಹಾಗೆಯೇ ಪ್ರತಿ ಹೆರಿಗೆಗೆ ಇವರಿಗೆ ನೂರು ರೂಪಾಯಿಗಳನ್ನು ಕೊಡುತ್ತಾರಂತೆ ಆ ನೂರು ರೂಪಾಯಿಯಲ್ಲಿ ಈಕೆ ಹಾಗೂ ಇಬ್ಬರು ಮಕ್ಕಳ ಜೀವನ ನಡೆದು ಹೋಗುತ್ತಿದೆಯಂತೆ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…

  • ಸುದ್ದಿ

    ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

    ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…

  • ವಿಶೇಷ ಲೇಖನ

    ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

    ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…

  • Cinema

    ಚಿರಂಜೀವಿ ಸರ್ಜಾ ಅಭಿಮಾನಿಗಳು ಕಂಡಿದ್ದ ಆ ಕನಸು ಕಡೆಗೂ ಕನಸಾಗಿಯೇ ಉಳಿಯಿತು!

    ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್‌ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್‌ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್‌ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…

  • ಸುದ್ದಿ

    ಬೆಂಗಳೂರಿನಲ್ಲಿ ವಿದ್ಯುತ್‍ಗೆ ಮತ್ತೊಬ್ಬ ಯುವಕ ಬಲಿ

    ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…