ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ ಎಂದು , ಚಾಮರಾಜನಗರದ ಸುತ್ತಮುತ್ತಲ ಹಳ್ಳಿಗಳ ಪಾಲಿಗೆ ಈಕೆ ದೇವತೆಯೇ ಸರಿ ಈಕೆ ಹೆಚ್ಚು ದುಡ್ಡನ್ನು ಕೇಳುವುದಿಲ್ಲ ಹಾಗೆಯೇ ಈಕೆ ಜೀವನ ನಡೆಸುವುದು ಒಂದು ಸಾಧಾರಣ ಜೋಪಡಿಯಲ್ಲಿ .

ಇತ್ತೀಚಿನ ದಿನಗಳಲ್ಲಿ ನಾರ್ಮಲ್ ಡೆಲಿವರಿ ಕಿಂತ ಸಿ ಸೆಕ್ಷನ್ ಡೆಲಿವರಿ ಗಳು ಬಹಳ ಹೆಚ್ಚಾಗಿ ಹೋಗಿವೆ ಆಸ್ಪತ್ರೆಗಳು ದುಡ್ಡಿನ ಹಿಂದೆ ಬಿದ್ದು ನಾರ್ಮಲ್ ಡೆಲಿವರಿಯನ್ನು ಸಹ ಸರ್ಜರಿ ಮಾಡುವಂತೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪೀಕಿಸುತ್ತಾರೆ ಆದರೆ ಈಕೆ ಯಾವುದೇ ಮದ್ದನ್ನು ನೀಡುವುದಿಲ್ಲ ಯಾವುದೇ ಚುಚ್ಚುಮದ್ದಿನ ಮೊರೆ ಹೋಗುವುದಿಲ್ಲ ಈ ಪ್ರಸವ ತಜ್ಞೆ ಇಲ್ಲಿನವರೆಗೆ ಎರಡು ಸಾವಿರದ ಒಂಬೈನೂರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ .

ಇದುವರೆಗೆ ಈಕೆ ಮಾಡಿದ ಹೆರಿಗೆಗಳು ಯಾವುದು ಸೋಲನ್ನು ಕಂಡಿಲ್ಲ , ಇದಕ್ಕೂ ಹಿಂದೆ ಆಕೆಯ ತಾಯಿ ಮತ್ತು ಅಜ್ಜಿ ಈ ರೀತಿಯ ಹೆರಿಗೆಗಳನ್ನು ಮಾಡಿಸುತ್ತಿದ್ದರಂತೆ ಇದಕ್ಕೂ ಮುಂಚೆ ಅವರ ಅಜ್ಜಿ ಅವರ ಹೆಸರು ಸಹ ಮಾದಮ್ಮ ಎಂದು ಆಕೆ ಈ ಹೆರಿಗೆ ತಂತ್ರವನ್ನು ಕಂಡು ಹಿಡಿದರಂತೆ ಸುತ್ತಮುತ್ತಲಿನ ಹಳ್ಳಿಗಳ ಹೆಣ್ಣುಮಕ್ಕಳಿಗೆ ಆಕೆಯೇ ಮುಂದೆ ನಿಂತು ಹೆರಿಗೆ ಮಾಡಿಸಿದರಂತೆ ನಂತರ ಅವರ ಮಗಳು ಅಂದರೆ ಮಾದಮ್ಮ ಅವರ ತಾಯಿಗೂ ಕೂಡ ಈ ಕಲೆ ಒದಗಿ ಬಂತು ಮಾದಮ್ಮ ಹತ್ತು ವರ್ಷದ ಚಿಕ್ಕ ಹುಡುಗಿಯಾಗಿದ್ದಾಗ ಈ ಕಲೆಯಲ್ಲಿ ಆಸಕ್ತಿ ತೋರಿಸಿ ತಾಯಿಯ ಜೊತೆಗೆ ಹೆರಿಗೆ ಮಾಡಿಸಲು ಹೋದರಂತೆ ಆಗ ತಾಯಿ ಮಗುವನ್ನು ತಿರುಗಿಸಲು ಹೇಳಿದರಂತೆ ನಂತರ ತಾಯಿಗೆ ಆಶ್ಚರ್ಯಕರ ರೀತಿಯಲ್ಲಿ ಈ ಕೆಲಸವನ್ನು ಮಾಡಿಕೊಟ್ಟರಂತೆ ಹೀಗೆ ಕಳೆದ ಹದಿನೈದು ವರ್ಷಗಳಿಂದ ಪ್ರಸವ ತಜ್ಞೆಯಾಗಿ ಖ್ಯಾತಿ ಹೊಂದಿದ್ದಾರೆ .

ಹೆರಿಗೆಯಾಗುವ ಸಮಯದಲ್ಲಿ ಹೆಣ್ಣು ಮಕ್ಕಳನ್ನು ಒಂದು ಪದ್ಧತಿಯ ರೀತಿಯಲ್ಲಿ ಕೂಡಿಸಿ ಅವರಿಗೆ ಕೆಲವು ಮಂತ್ರಗಳನ್ನು ಹೇಳುತ್ತಾರಂತೆ , ಈ ಕ್ರಿಯೆಯಲ್ಲಿ ಹರಳೆಣ್ಣೆಯನ್ನು ಈಕೆ ಕೈಗಳಿಗೆ ಹಚ್ಚಿಕೊಂಡು ಮಗುವನ್ನು ತಿರುಗಿಸುತ್ತಾರೆ ಆಗ ಹರಳೆಣ್ಣೆ ಏನಾದರೂ ಗಟ್ಟಿಯಾಗಿ ಅಂಟಿದರೆ ಹೆರಿಗೆ ಸ್ವಲ್ಪ ಕಷ್ಟವಾಗಬಹುದು ಎಂದು ಅದೇ ಹರಳೆಣ್ಣೆ ತೆಳುವಾಗಿದ್ದರೆ ಹೆರಿಗೆ ಸುಲಭವಾಗುತ್ತದೆ ಎಂದು.
ಕೆಲವಾರು ವರ್ಷಗಳ ಹಿಂದೆ ಈಕೆ ಹೆರಿಗೆ ಮಾಡಿಸುವಾಗ ಗೋಣಿಚೀಲಗಳನ್ನು ಬಳಸುತ್ತಿದ್ದರಂತೆ ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯಿಂದ ಈಕೆಗೆ ಸಹಾಯ ದೊರೆಯುತ್ತಿದೆಯಂತೆ ಇದರಿಂದ ಈಕೆಗೆ ಆಧುನಿಕ ನೈರ್ಮಲ್ಯಕ್ಕೆ ಸಂಬಂಧಿಸಿದ ಉಪಕರಣಗಳು ದೊರೆಯುತ್ತಿದೆಯಂತೆ ಹಾಗೆಯೇ ಪ್ರತಿ ಹೆರಿಗೆಗೆ ಇವರಿಗೆ ನೂರು ರೂಪಾಯಿಗಳನ್ನು ಕೊಡುತ್ತಾರಂತೆ ಆ ನೂರು ರೂಪಾಯಿಯಲ್ಲಿ ಈಕೆ ಹಾಗೂ ಇಬ್ಬರು ಮಕ್ಕಳ ಜೀವನ ನಡೆದು ಹೋಗುತ್ತಿದೆಯಂತೆ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.