ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ ಎಂದು , ಚಾಮರಾಜನಗರದ ಸುತ್ತಮುತ್ತಲ ಹಳ್ಳಿಗಳ ಪಾಲಿಗೆ ಈಕೆ ದೇವತೆಯೇ ಸರಿ ಈಕೆ ಹೆಚ್ಚು ದುಡ್ಡನ್ನು ಕೇಳುವುದಿಲ್ಲ ಹಾಗೆಯೇ ಈಕೆ ಜೀವನ ನಡೆಸುವುದು ಒಂದು ಸಾಧಾರಣ ಜೋಪಡಿಯಲ್ಲಿ .

ಇತ್ತೀಚಿನ ದಿನಗಳಲ್ಲಿ ನಾರ್ಮಲ್ ಡೆಲಿವರಿ ಕಿಂತ ಸಿ ಸೆಕ್ಷನ್ ಡೆಲಿವರಿ ಗಳು ಬಹಳ ಹೆಚ್ಚಾಗಿ ಹೋಗಿವೆ ಆಸ್ಪತ್ರೆಗಳು ದುಡ್ಡಿನ ಹಿಂದೆ ಬಿದ್ದು ನಾರ್ಮಲ್ ಡೆಲಿವರಿಯನ್ನು ಸಹ ಸರ್ಜರಿ ಮಾಡುವಂತೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪೀಕಿಸುತ್ತಾರೆ ಆದರೆ ಈಕೆ ಯಾವುದೇ ಮದ್ದನ್ನು ನೀಡುವುದಿಲ್ಲ ಯಾವುದೇ ಚುಚ್ಚುಮದ್ದಿನ ಮೊರೆ ಹೋಗುವುದಿಲ್ಲ ಈ ಪ್ರಸವ ತಜ್ಞೆ ಇಲ್ಲಿನವರೆಗೆ ಎರಡು ಸಾವಿರದ ಒಂಬೈನೂರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ .

ಇದುವರೆಗೆ ಈಕೆ ಮಾಡಿದ ಹೆರಿಗೆಗಳು ಯಾವುದು ಸೋಲನ್ನು ಕಂಡಿಲ್ಲ , ಇದಕ್ಕೂ ಹಿಂದೆ ಆಕೆಯ ತಾಯಿ ಮತ್ತು ಅಜ್ಜಿ ಈ ರೀತಿಯ ಹೆರಿಗೆಗಳನ್ನು ಮಾಡಿಸುತ್ತಿದ್ದರಂತೆ ಇದಕ್ಕೂ ಮುಂಚೆ ಅವರ ಅಜ್ಜಿ ಅವರ ಹೆಸರು ಸಹ ಮಾದಮ್ಮ ಎಂದು ಆಕೆ ಈ ಹೆರಿಗೆ ತಂತ್ರವನ್ನು ಕಂಡು ಹಿಡಿದರಂತೆ ಸುತ್ತಮುತ್ತಲಿನ ಹಳ್ಳಿಗಳ ಹೆಣ್ಣುಮಕ್ಕಳಿಗೆ ಆಕೆಯೇ ಮುಂದೆ ನಿಂತು ಹೆರಿಗೆ ಮಾಡಿಸಿದರಂತೆ ನಂತರ ಅವರ ಮಗಳು ಅಂದರೆ ಮಾದಮ್ಮ ಅವರ ತಾಯಿಗೂ ಕೂಡ ಈ ಕಲೆ ಒದಗಿ ಬಂತು ಮಾದಮ್ಮ ಹತ್ತು ವರ್ಷದ ಚಿಕ್ಕ ಹುಡುಗಿಯಾಗಿದ್ದಾಗ ಈ ಕಲೆಯಲ್ಲಿ ಆಸಕ್ತಿ ತೋರಿಸಿ ತಾಯಿಯ ಜೊತೆಗೆ ಹೆರಿಗೆ ಮಾಡಿಸಲು ಹೋದರಂತೆ ಆಗ ತಾಯಿ ಮಗುವನ್ನು ತಿರುಗಿಸಲು ಹೇಳಿದರಂತೆ ನಂತರ ತಾಯಿಗೆ ಆಶ್ಚರ್ಯಕರ ರೀತಿಯಲ್ಲಿ ಈ ಕೆಲಸವನ್ನು ಮಾಡಿಕೊಟ್ಟರಂತೆ ಹೀಗೆ ಕಳೆದ ಹದಿನೈದು ವರ್ಷಗಳಿಂದ ಪ್ರಸವ ತಜ್ಞೆಯಾಗಿ ಖ್ಯಾತಿ ಹೊಂದಿದ್ದಾರೆ .

ಹೆರಿಗೆಯಾಗುವ ಸಮಯದಲ್ಲಿ ಹೆಣ್ಣು ಮಕ್ಕಳನ್ನು ಒಂದು ಪದ್ಧತಿಯ ರೀತಿಯಲ್ಲಿ ಕೂಡಿಸಿ ಅವರಿಗೆ ಕೆಲವು ಮಂತ್ರಗಳನ್ನು ಹೇಳುತ್ತಾರಂತೆ , ಈ ಕ್ರಿಯೆಯಲ್ಲಿ ಹರಳೆಣ್ಣೆಯನ್ನು ಈಕೆ ಕೈಗಳಿಗೆ ಹಚ್ಚಿಕೊಂಡು ಮಗುವನ್ನು ತಿರುಗಿಸುತ್ತಾರೆ ಆಗ ಹರಳೆಣ್ಣೆ ಏನಾದರೂ ಗಟ್ಟಿಯಾಗಿ ಅಂಟಿದರೆ ಹೆರಿಗೆ ಸ್ವಲ್ಪ ಕಷ್ಟವಾಗಬಹುದು ಎಂದು ಅದೇ ಹರಳೆಣ್ಣೆ ತೆಳುವಾಗಿದ್ದರೆ ಹೆರಿಗೆ ಸುಲಭವಾಗುತ್ತದೆ ಎಂದು.
ಕೆಲವಾರು ವರ್ಷಗಳ ಹಿಂದೆ ಈಕೆ ಹೆರಿಗೆ ಮಾಡಿಸುವಾಗ ಗೋಣಿಚೀಲಗಳನ್ನು ಬಳಸುತ್ತಿದ್ದರಂತೆ ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯಿಂದ ಈಕೆಗೆ ಸಹಾಯ ದೊರೆಯುತ್ತಿದೆಯಂತೆ ಇದರಿಂದ ಈಕೆಗೆ ಆಧುನಿಕ ನೈರ್ಮಲ್ಯಕ್ಕೆ ಸಂಬಂಧಿಸಿದ ಉಪಕರಣಗಳು ದೊರೆಯುತ್ತಿದೆಯಂತೆ ಹಾಗೆಯೇ ಪ್ರತಿ ಹೆರಿಗೆಗೆ ಇವರಿಗೆ ನೂರು ರೂಪಾಯಿಗಳನ್ನು ಕೊಡುತ್ತಾರಂತೆ ಆ ನೂರು ರೂಪಾಯಿಯಲ್ಲಿ ಈಕೆ ಹಾಗೂ ಇಬ್ಬರು ಮಕ್ಕಳ ಜೀವನ ನಡೆದು ಹೋಗುತ್ತಿದೆಯಂತೆ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…
ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…
ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…