ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ ಎಂದು , ಚಾಮರಾಜನಗರದ ಸುತ್ತಮುತ್ತಲ ಹಳ್ಳಿಗಳ ಪಾಲಿಗೆ ಈಕೆ ದೇವತೆಯೇ ಸರಿ ಈಕೆ ಹೆಚ್ಚು ದುಡ್ಡನ್ನು ಕೇಳುವುದಿಲ್ಲ ಹಾಗೆಯೇ ಈಕೆ ಜೀವನ ನಡೆಸುವುದು ಒಂದು ಸಾಧಾರಣ ಜೋಪಡಿಯಲ್ಲಿ .

ಇತ್ತೀಚಿನ ದಿನಗಳಲ್ಲಿ ನಾರ್ಮಲ್ ಡೆಲಿವರಿ ಕಿಂತ ಸಿ ಸೆಕ್ಷನ್ ಡೆಲಿವರಿ ಗಳು ಬಹಳ ಹೆಚ್ಚಾಗಿ ಹೋಗಿವೆ ಆಸ್ಪತ್ರೆಗಳು ದುಡ್ಡಿನ ಹಿಂದೆ ಬಿದ್ದು ನಾರ್ಮಲ್ ಡೆಲಿವರಿಯನ್ನು ಸಹ ಸರ್ಜರಿ ಮಾಡುವಂತೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪೀಕಿಸುತ್ತಾರೆ ಆದರೆ ಈಕೆ ಯಾವುದೇ ಮದ್ದನ್ನು ನೀಡುವುದಿಲ್ಲ ಯಾವುದೇ ಚುಚ್ಚುಮದ್ದಿನ ಮೊರೆ ಹೋಗುವುದಿಲ್ಲ ಈ ಪ್ರಸವ ತಜ್ಞೆ ಇಲ್ಲಿನವರೆಗೆ ಎರಡು ಸಾವಿರದ ಒಂಬೈನೂರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ .

ಇದುವರೆಗೆ ಈಕೆ ಮಾಡಿದ ಹೆರಿಗೆಗಳು ಯಾವುದು ಸೋಲನ್ನು ಕಂಡಿಲ್ಲ , ಇದಕ್ಕೂ ಹಿಂದೆ ಆಕೆಯ ತಾಯಿ ಮತ್ತು ಅಜ್ಜಿ ಈ ರೀತಿಯ ಹೆರಿಗೆಗಳನ್ನು ಮಾಡಿಸುತ್ತಿದ್ದರಂತೆ ಇದಕ್ಕೂ ಮುಂಚೆ ಅವರ ಅಜ್ಜಿ ಅವರ ಹೆಸರು ಸಹ ಮಾದಮ್ಮ ಎಂದು ಆಕೆ ಈ ಹೆರಿಗೆ ತಂತ್ರವನ್ನು ಕಂಡು ಹಿಡಿದರಂತೆ ಸುತ್ತಮುತ್ತಲಿನ ಹಳ್ಳಿಗಳ ಹೆಣ್ಣುಮಕ್ಕಳಿಗೆ ಆಕೆಯೇ ಮುಂದೆ ನಿಂತು ಹೆರಿಗೆ ಮಾಡಿಸಿದರಂತೆ ನಂತರ ಅವರ ಮಗಳು ಅಂದರೆ ಮಾದಮ್ಮ ಅವರ ತಾಯಿಗೂ ಕೂಡ ಈ ಕಲೆ ಒದಗಿ ಬಂತು ಮಾದಮ್ಮ ಹತ್ತು ವರ್ಷದ ಚಿಕ್ಕ ಹುಡುಗಿಯಾಗಿದ್ದಾಗ ಈ ಕಲೆಯಲ್ಲಿ ಆಸಕ್ತಿ ತೋರಿಸಿ ತಾಯಿಯ ಜೊತೆಗೆ ಹೆರಿಗೆ ಮಾಡಿಸಲು ಹೋದರಂತೆ ಆಗ ತಾಯಿ ಮಗುವನ್ನು ತಿರುಗಿಸಲು ಹೇಳಿದರಂತೆ ನಂತರ ತಾಯಿಗೆ ಆಶ್ಚರ್ಯಕರ ರೀತಿಯಲ್ಲಿ ಈ ಕೆಲಸವನ್ನು ಮಾಡಿಕೊಟ್ಟರಂತೆ ಹೀಗೆ ಕಳೆದ ಹದಿನೈದು ವರ್ಷಗಳಿಂದ ಪ್ರಸವ ತಜ್ಞೆಯಾಗಿ ಖ್ಯಾತಿ ಹೊಂದಿದ್ದಾರೆ .

ಹೆರಿಗೆಯಾಗುವ ಸಮಯದಲ್ಲಿ ಹೆಣ್ಣು ಮಕ್ಕಳನ್ನು ಒಂದು ಪದ್ಧತಿಯ ರೀತಿಯಲ್ಲಿ ಕೂಡಿಸಿ ಅವರಿಗೆ ಕೆಲವು ಮಂತ್ರಗಳನ್ನು ಹೇಳುತ್ತಾರಂತೆ , ಈ ಕ್ರಿಯೆಯಲ್ಲಿ ಹರಳೆಣ್ಣೆಯನ್ನು ಈಕೆ ಕೈಗಳಿಗೆ ಹಚ್ಚಿಕೊಂಡು ಮಗುವನ್ನು ತಿರುಗಿಸುತ್ತಾರೆ ಆಗ ಹರಳೆಣ್ಣೆ ಏನಾದರೂ ಗಟ್ಟಿಯಾಗಿ ಅಂಟಿದರೆ ಹೆರಿಗೆ ಸ್ವಲ್ಪ ಕಷ್ಟವಾಗಬಹುದು ಎಂದು ಅದೇ ಹರಳೆಣ್ಣೆ ತೆಳುವಾಗಿದ್ದರೆ ಹೆರಿಗೆ ಸುಲಭವಾಗುತ್ತದೆ ಎಂದು.
ಕೆಲವಾರು ವರ್ಷಗಳ ಹಿಂದೆ ಈಕೆ ಹೆರಿಗೆ ಮಾಡಿಸುವಾಗ ಗೋಣಿಚೀಲಗಳನ್ನು ಬಳಸುತ್ತಿದ್ದರಂತೆ ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯಿಂದ ಈಕೆಗೆ ಸಹಾಯ ದೊರೆಯುತ್ತಿದೆಯಂತೆ ಇದರಿಂದ ಈಕೆಗೆ ಆಧುನಿಕ ನೈರ್ಮಲ್ಯಕ್ಕೆ ಸಂಬಂಧಿಸಿದ ಉಪಕರಣಗಳು ದೊರೆಯುತ್ತಿದೆಯಂತೆ ಹಾಗೆಯೇ ಪ್ರತಿ ಹೆರಿಗೆಗೆ ಇವರಿಗೆ ನೂರು ರೂಪಾಯಿಗಳನ್ನು ಕೊಡುತ್ತಾರಂತೆ ಆ ನೂರು ರೂಪಾಯಿಯಲ್ಲಿ ಈಕೆ ಹಾಗೂ ಇಬ್ಬರು ಮಕ್ಕಳ ಜೀವನ ನಡೆದು ಹೋಗುತ್ತಿದೆಯಂತೆ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….
ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…