News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಹೆರಿಗೆ ಅಂದ್ರೆ ಸಾಕು ಹೆಚ್ಚು ಹೆಚ್ಚು ದುಡ್ಡು ಪೀಕಿಸೊ ಆಸ್ಪತ್ರೆ ಹಾಗು ಡಾಕ್ಟರ್ ಗಳು ಈ ಬುಡಕಟ್ಟು ಮಹಿಳೆ ಮುಂದೆ ತಲೆ ಬಾಗಲೇಬೇಕು, ಯಾಕಂತೀರಾ ಮುಂದೆ ಓದಿ…..!

90

ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ ಎಂದು , ಚಾಮರಾಜನಗರದ ಸುತ್ತಮುತ್ತಲ ಹಳ್ಳಿಗಳ ಪಾಲಿಗೆ ಈಕೆ ದೇವತೆಯೇ ಸರಿ ಈಕೆ ಹೆಚ್ಚು ದುಡ್ಡನ್ನು ಕೇಳುವುದಿಲ್ಲ ಹಾಗೆಯೇ ಈಕೆ ಜೀವನ ನಡೆಸುವುದು ಒಂದು ಸಾಧಾರಣ ಜೋಪಡಿಯಲ್ಲಿ .

ಇತ್ತೀಚಿನ ದಿನಗಳಲ್ಲಿ ನಾರ್ಮಲ್ ಡೆಲಿವರಿ ಕಿಂತ ಸಿ ಸೆಕ್ಷನ್ ಡೆಲಿವರಿ ಗಳು ಬಹಳ ಹೆಚ್ಚಾಗಿ ಹೋಗಿವೆ ಆಸ್ಪತ್ರೆಗಳು ದುಡ್ಡಿನ ಹಿಂದೆ ಬಿದ್ದು ನಾರ್ಮಲ್ ಡೆಲಿವರಿಯನ್ನು ಸಹ ಸರ್ಜರಿ ಮಾಡುವಂತೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪೀಕಿಸುತ್ತಾರೆ ಆದರೆ ಈಕೆ ಯಾವುದೇ ಮದ್ದನ್ನು ನೀಡುವುದಿಲ್ಲ ಯಾವುದೇ ಚುಚ್ಚುಮದ್ದಿನ ಮೊರೆ ಹೋಗುವುದಿಲ್ಲ ಈ ಪ್ರಸವ ತಜ್ಞೆ ಇಲ್ಲಿನವರೆಗೆ ಎರಡು ಸಾವಿರದ ಒಂಬೈನೂರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ .

ಇದುವರೆಗೆ ಈಕೆ ಮಾಡಿದ ಹೆರಿಗೆಗಳು ಯಾವುದು ಸೋಲನ್ನು ಕಂಡಿಲ್ಲ , ಇದಕ್ಕೂ ಹಿಂದೆ ಆಕೆಯ ತಾಯಿ ಮತ್ತು ಅಜ್ಜಿ ಈ ರೀತಿಯ ಹೆರಿಗೆಗಳನ್ನು ಮಾಡಿಸುತ್ತಿದ್ದರಂತೆ ಇದಕ್ಕೂ ಮುಂಚೆ ಅವರ ಅಜ್ಜಿ ಅವರ ಹೆಸರು ಸಹ ಮಾದಮ್ಮ ಎಂದು ಆಕೆ ಈ ಹೆರಿಗೆ ತಂತ್ರವನ್ನು ಕಂಡು ಹಿಡಿದರಂತೆ ಸುತ್ತಮುತ್ತಲಿನ ಹಳ್ಳಿಗಳ ಹೆಣ್ಣುಮಕ್ಕಳಿಗೆ ಆಕೆಯೇ ಮುಂದೆ ನಿಂತು ಹೆರಿಗೆ ಮಾಡಿಸಿದರಂತೆ ನಂತರ ಅವರ ಮಗಳು ಅಂದರೆ ಮಾದಮ್ಮ ಅವರ ತಾಯಿಗೂ ಕೂಡ  ಈ ಕಲೆ ಒದಗಿ ಬಂತು ಮಾದಮ್ಮ ಹತ್ತು ವರ್ಷದ ಚಿಕ್ಕ ಹುಡುಗಿಯಾಗಿದ್ದಾಗ ಈ ಕಲೆಯಲ್ಲಿ ಆಸಕ್ತಿ ತೋರಿಸಿ ತಾಯಿಯ ಜೊತೆಗೆ ಹೆರಿಗೆ ಮಾಡಿಸಲು ಹೋದರಂತೆ ಆಗ ತಾಯಿ ಮಗುವನ್ನು ತಿರುಗಿಸಲು ಹೇಳಿದರಂತೆ ನಂತರ ತಾಯಿಗೆ ಆಶ್ಚರ್ಯಕರ ರೀತಿಯಲ್ಲಿ ಈ ಕೆಲಸವನ್ನು ಮಾಡಿಕೊಟ್ಟರಂತೆ ಹೀಗೆ ಕಳೆದ ಹದಿನೈದು ವರ್ಷಗಳಿಂದ ಪ್ರಸವ ತಜ್ಞೆಯಾಗಿ ಖ್ಯಾತಿ ಹೊಂದಿದ್ದಾರೆ .

ಹೆರಿಗೆಯಾಗುವ ಸಮಯದಲ್ಲಿ ಹೆಣ್ಣು ಮಕ್ಕಳನ್ನು ಒಂದು ಪದ್ಧತಿಯ ರೀತಿಯಲ್ಲಿ ಕೂಡಿಸಿ ಅವರಿಗೆ ಕೆಲವು ಮಂತ್ರಗಳನ್ನು ಹೇಳುತ್ತಾರಂತೆ , ಈ ಕ್ರಿಯೆಯಲ್ಲಿ ಹರಳೆಣ್ಣೆಯನ್ನು ಈಕೆ ಕೈಗಳಿಗೆ ಹಚ್ಚಿಕೊಂಡು ಮಗುವನ್ನು ತಿರುಗಿಸುತ್ತಾರೆ ಆಗ  ಹರಳೆಣ್ಣೆ ಏನಾದರೂ ಗಟ್ಟಿಯಾಗಿ ಅಂಟಿದರೆ  ಹೆರಿಗೆ ಸ್ವಲ್ಪ ಕಷ್ಟವಾಗಬಹುದು ಎಂದು ಅದೇ ಹರಳೆಣ್ಣೆ ತೆಳುವಾಗಿದ್ದರೆ ಹೆರಿಗೆ ಸುಲಭವಾಗುತ್ತದೆ ಎಂದು.

ಕೆಲವಾರು ವರ್ಷಗಳ ಹಿಂದೆ ಈಕೆ ಹೆರಿಗೆ ಮಾಡಿಸುವಾಗ ಗೋಣಿಚೀಲಗಳನ್ನು ಬಳಸುತ್ತಿದ್ದರಂತೆ ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯಿಂದ ಈಕೆಗೆ ಸಹಾಯ ದೊರೆಯುತ್ತಿದೆಯಂತೆ ಇದರಿಂದ ಈಕೆಗೆ ಆಧುನಿಕ  ನೈರ್ಮಲ್ಯಕ್ಕೆ ಸಂಬಂಧಿಸಿದ  ಉಪಕರಣಗಳು ದೊರೆಯುತ್ತಿದೆಯಂತೆ ಹಾಗೆಯೇ ಪ್ರತಿ ಹೆರಿಗೆಗೆ ಇವರಿಗೆ ನೂರು ರೂಪಾಯಿಗಳನ್ನು ಕೊಡುತ್ತಾರಂತೆ ಆ ನೂರು ರೂಪಾಯಿಯಲ್ಲಿ ಈಕೆ ಹಾಗೂ ಇಬ್ಬರು ಮಕ್ಕಳ ಜೀವನ ನಡೆದು ಹೋಗುತ್ತಿದೆಯಂತೆ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ವ್ಯಕ್ತಿ ವಿಶೇಷಣ

    ‘ಗೂಗಲ್’ ಕಂಪನಿಯ ಸಿಇಒ ಭಾರತೀಯರಾದ ‘ಸುಂದರ್ ಪಿಚೈ ‘..!ಬಗ್ಗೆ ತಿಳಿಯಲು ಈ ಲೇಖನ ಓದಿ …

    ಸುಂದರ್‌ ಪಿಚೈ ಅವರು ಮೊದಲು ಕಂಪನಿಯ ಇಂಟರ್‌ ನೆಟ್‌ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್‌ ಮತ್ತು ಇಂಜಿನಿಯರಿಂಗ್‌ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

  • ಸರ್ಕಾರಿ ಯೋಜನೆಗಳು

    ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

    ‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

  • ಸರ್ಕಾರದ ಯೋಜನೆಗಳು

    ಮನೆಯಲ್ಲಿ ಕುಳಿತು ನೀವು ಈ ಕೆಲಸ ಮಾಡಿದ್ರೆ ಸಿಗುತ್ತೆ 1 ಲಕ್ಷ ರೂ..!ತಿಳಿಯಲು ಈ ಲೇಖನ ಓದಿ..

    ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಓಂ ಕಾಳು ನೆನೆಸಿದ ನೀರು ಕುಡಿದರೆ ಅದ್ಭುತವಾದ ಪ್ರಯೋಜನಗಳು.!

    ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…