ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ ಎಂದು , ಚಾಮರಾಜನಗರದ ಸುತ್ತಮುತ್ತಲ ಹಳ್ಳಿಗಳ ಪಾಲಿಗೆ ಈಕೆ ದೇವತೆಯೇ ಸರಿ ಈಕೆ ಹೆಚ್ಚು ದುಡ್ಡನ್ನು ಕೇಳುವುದಿಲ್ಲ ಹಾಗೆಯೇ ಈಕೆ ಜೀವನ ನಡೆಸುವುದು ಒಂದು ಸಾಧಾರಣ ಜೋಪಡಿಯಲ್ಲಿ .

ಇತ್ತೀಚಿನ ದಿನಗಳಲ್ಲಿ ನಾರ್ಮಲ್ ಡೆಲಿವರಿ ಕಿಂತ ಸಿ ಸೆಕ್ಷನ್ ಡೆಲಿವರಿ ಗಳು ಬಹಳ ಹೆಚ್ಚಾಗಿ ಹೋಗಿವೆ ಆಸ್ಪತ್ರೆಗಳು ದುಡ್ಡಿನ ಹಿಂದೆ ಬಿದ್ದು ನಾರ್ಮಲ್ ಡೆಲಿವರಿಯನ್ನು ಸಹ ಸರ್ಜರಿ ಮಾಡುವಂತೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪೀಕಿಸುತ್ತಾರೆ ಆದರೆ ಈಕೆ ಯಾವುದೇ ಮದ್ದನ್ನು ನೀಡುವುದಿಲ್ಲ ಯಾವುದೇ ಚುಚ್ಚುಮದ್ದಿನ ಮೊರೆ ಹೋಗುವುದಿಲ್ಲ ಈ ಪ್ರಸವ ತಜ್ಞೆ ಇಲ್ಲಿನವರೆಗೆ ಎರಡು ಸಾವಿರದ ಒಂಬೈನೂರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ .

ಇದುವರೆಗೆ ಈಕೆ ಮಾಡಿದ ಹೆರಿಗೆಗಳು ಯಾವುದು ಸೋಲನ್ನು ಕಂಡಿಲ್ಲ , ಇದಕ್ಕೂ ಹಿಂದೆ ಆಕೆಯ ತಾಯಿ ಮತ್ತು ಅಜ್ಜಿ ಈ ರೀತಿಯ ಹೆರಿಗೆಗಳನ್ನು ಮಾಡಿಸುತ್ತಿದ್ದರಂತೆ ಇದಕ್ಕೂ ಮುಂಚೆ ಅವರ ಅಜ್ಜಿ ಅವರ ಹೆಸರು ಸಹ ಮಾದಮ್ಮ ಎಂದು ಆಕೆ ಈ ಹೆರಿಗೆ ತಂತ್ರವನ್ನು ಕಂಡು ಹಿಡಿದರಂತೆ ಸುತ್ತಮುತ್ತಲಿನ ಹಳ್ಳಿಗಳ ಹೆಣ್ಣುಮಕ್ಕಳಿಗೆ ಆಕೆಯೇ ಮುಂದೆ ನಿಂತು ಹೆರಿಗೆ ಮಾಡಿಸಿದರಂತೆ ನಂತರ ಅವರ ಮಗಳು ಅಂದರೆ ಮಾದಮ್ಮ ಅವರ ತಾಯಿಗೂ ಕೂಡ ಈ ಕಲೆ ಒದಗಿ ಬಂತು ಮಾದಮ್ಮ ಹತ್ತು ವರ್ಷದ ಚಿಕ್ಕ ಹುಡುಗಿಯಾಗಿದ್ದಾಗ ಈ ಕಲೆಯಲ್ಲಿ ಆಸಕ್ತಿ ತೋರಿಸಿ ತಾಯಿಯ ಜೊತೆಗೆ ಹೆರಿಗೆ ಮಾಡಿಸಲು ಹೋದರಂತೆ ಆಗ ತಾಯಿ ಮಗುವನ್ನು ತಿರುಗಿಸಲು ಹೇಳಿದರಂತೆ ನಂತರ ತಾಯಿಗೆ ಆಶ್ಚರ್ಯಕರ ರೀತಿಯಲ್ಲಿ ಈ ಕೆಲಸವನ್ನು ಮಾಡಿಕೊಟ್ಟರಂತೆ ಹೀಗೆ ಕಳೆದ ಹದಿನೈದು ವರ್ಷಗಳಿಂದ ಪ್ರಸವ ತಜ್ಞೆಯಾಗಿ ಖ್ಯಾತಿ ಹೊಂದಿದ್ದಾರೆ .

ಹೆರಿಗೆಯಾಗುವ ಸಮಯದಲ್ಲಿ ಹೆಣ್ಣು ಮಕ್ಕಳನ್ನು ಒಂದು ಪದ್ಧತಿಯ ರೀತಿಯಲ್ಲಿ ಕೂಡಿಸಿ ಅವರಿಗೆ ಕೆಲವು ಮಂತ್ರಗಳನ್ನು ಹೇಳುತ್ತಾರಂತೆ , ಈ ಕ್ರಿಯೆಯಲ್ಲಿ ಹರಳೆಣ್ಣೆಯನ್ನು ಈಕೆ ಕೈಗಳಿಗೆ ಹಚ್ಚಿಕೊಂಡು ಮಗುವನ್ನು ತಿರುಗಿಸುತ್ತಾರೆ ಆಗ ಹರಳೆಣ್ಣೆ ಏನಾದರೂ ಗಟ್ಟಿಯಾಗಿ ಅಂಟಿದರೆ ಹೆರಿಗೆ ಸ್ವಲ್ಪ ಕಷ್ಟವಾಗಬಹುದು ಎಂದು ಅದೇ ಹರಳೆಣ್ಣೆ ತೆಳುವಾಗಿದ್ದರೆ ಹೆರಿಗೆ ಸುಲಭವಾಗುತ್ತದೆ ಎಂದು.
ಕೆಲವಾರು ವರ್ಷಗಳ ಹಿಂದೆ ಈಕೆ ಹೆರಿಗೆ ಮಾಡಿಸುವಾಗ ಗೋಣಿಚೀಲಗಳನ್ನು ಬಳಸುತ್ತಿದ್ದರಂತೆ ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯಿಂದ ಈಕೆಗೆ ಸಹಾಯ ದೊರೆಯುತ್ತಿದೆಯಂತೆ ಇದರಿಂದ ಈಕೆಗೆ ಆಧುನಿಕ ನೈರ್ಮಲ್ಯಕ್ಕೆ ಸಂಬಂಧಿಸಿದ ಉಪಕರಣಗಳು ದೊರೆಯುತ್ತಿದೆಯಂತೆ ಹಾಗೆಯೇ ಪ್ರತಿ ಹೆರಿಗೆಗೆ ಇವರಿಗೆ ನೂರು ರೂಪಾಯಿಗಳನ್ನು ಕೊಡುತ್ತಾರಂತೆ ಆ ನೂರು ರೂಪಾಯಿಯಲ್ಲಿ ಈಕೆ ಹಾಗೂ ಇಬ್ಬರು ಮಕ್ಕಳ ಜೀವನ ನಡೆದು ಹೋಗುತ್ತಿದೆಯಂತೆ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…