ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ.

ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ ಮಾಸ್ಕ್ ತಯಾರಿಸಿಕೊಂಡು ಬಳಸಬಹುದಾಗಿದೆ.

ದಾಸವಾಳ-ಈರುಳ್ಳಿ : ದಾಸವಾಳದ ರಸ, ಈರುಳ್ಳಿ ರಸವನ್ನು ಸಮ ಪ್ರಮಾಣದಲ್ಲಿ ಬೆರೆಸಿ ಕೂದಲಿಗೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತ್ರ ತೊಳೆಯಿರಿ.
ದಾಸವಾಳ–ನೆಲ್ಲಿ : ದಾಸವಾಳ ಹಾಗೂ ನೆಲ್ಲಿ ರಸವನ್ನು ಬೆರೆಸಿ ತಲೆಗೆ ಹಚ್ಚಿಕೊಳ್ಳಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ.
ದಾಸವಾಳ ಹಾಗೂ ಆಲಿವ್ ಆಯ್ಲ್ : ಇದನ್ನು ಶಾಂಪೂ ರೀತಿಯಲ್ಲಿಯೂ ಬಳಸಬಹುದು. ದಾಸವಾಳದ ಎಲೆ ಹಾಗೂ ಹೂವನ್ನು ಮಿಶ್ರಮಾಡಿ ಅದಕ್ಕೆ ಸ್ವಲ್ಪ ಹನಿ ಆಲಿವ್ ಆಯಿಲ್ ಮಿಕ್ಸ್ ಮಾಡಿ ಬಳಸಿ.

ದಾಸವಾಳ-ಕರಿಬೇವು : ದಾಸವಾಳ ಹಾಗೂ ಕರಿಬೇವಿನ ಎಲೆಯ ರಸಕ್ಕೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಸೇರಿಸಿ ಕೂದಲಿಗೆ ಹಚ್ಚಿಕೊಳ್ಳಿ.
ದಾಸವಾಳ –ಮೆಂತ್ಯೆ : ಮೆಂತ್ಯೆಯನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಮೆಂತ್ಯೆ ಜೊತೆ ದಾಸವಾಳ ಸೇರಿಸಿ ಮಿಕ್ಸಿ ಮಾಡಿ. ಇದನ್ನು ಕೂದಲಿನ ಬುಡಕ್ಕೆ ಸರಿಯಾಗಿ ಹಚ್ಚಿಕೊಂಡು ಒಂದು ಗಂಟೆ ಬಿಟ್ಟು ಸ್ನಾನ ಮಾಡಿ. ಈ ಮಿಶ್ರಣದಿಂದ ಕೂದಲು ಹೊಳಪು ಪಡೆಯುವ ಜೊತೆಗೆ ಕೂದಲು ಉದುರುವುದು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.