News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಗ್ಯಾಜೆಟ್

ಹೊಸ ಜಿಯೋ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದು?ಈ ಫೋನ್’ನಲ್ಲಿ ಬೇರೆ ಕಂಪನಿ ಸಿಮ್ ಹಾಕ್ಬಹುದಾ???

1221

ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು.

ಕೇವಲ 1500ರೂ ಡೆಪಾಸಿಟ್ ಮಾಡಿದ್ರೆ ಈ ಫೋನ್ ಸಿಗುತ್ತದೆ. ಆದರೆ ಒಂದು ಖುಷಿ ವಿಚಾರ ಏನಂದ್ರೆ ಮೂರು ವರ್ಷದ ಬಳಿಕ ಈ ಫೋನ್ ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಅಂದ ಹಾಗೆ ಇದೆಲ್ಲಾ ನಿಮಗೆ ತಿಳಿದಿರುವ ವಿಷಯವೇ.ಅಸಲಿ ವಿಷಯ ಏನಪ್ಪ ಅಂದ್ರೆ ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.

ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದು ಗೊತ್ತಾ?

ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.ಫೋನ್ ಬಿಡುಗಡೆಯಾದ ಸಂದರ್ಭದಲ್ಲಿ ಹಾರ್ಡ್ ವೇರ್ ಗುಣವೈಶಿಷ್ಟ್ಯಗಳು ಪ್ರಕಟಗೊಂಡಿದ್ದರೂ ಎಷ್ಟು ಸಿಮ್ ಹಾಕಬಹುದು ಎನ್ನುವ ಮಾಹಿತಿ ಪ್ರಕಟವಾಗಿರಲಿಲ್ಲ.

ಕೆಲ ಮಾಧ್ಯಮಗಳಲ್ಲಿ ಡ್ಯುಯಲ್ ಸಿಮ್ ಹಾಕಬಹುದು ಎನ್ನುವ ವರದಿ ಪ್ರಕಟವಾಗಿತ್ತು. ಆದರೆ ಈಗ ಕಂಪನಿಯ ವಕ್ತಾರರೊಬ್ಬರು ಈ ಫೋನಿನಲ್ಲಿ ಸಿಂಗಲ್ ಸಿಮ್ ಮಾತ್ರ ಹಾಕಬಹುದು ಎಂದು ಹೇಳಿದ್ದಾರೆ.
4ಜಿ ಎಲ್ಟಿರಇ ಸಿಮ್ ಮಾತ್ರ ಈ ಫೋನಿಗೆ ಹಾಕಲು ಸಾಧ್ಯವಿದೆ. ಆಗಸ್ಟ್ 24ರಿಂದ ಆನ್ ಲೈನ್ ಮತ್ತು ಆಫ್ಲೈಈನ್ ನಲ್ಲಿ ಈ ಫೋನಿಗೆ ಬುಕ್ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಈ ಜಿಯೋ ಫ್ಯೂಚರ್ ಫೋನ್’ನಲ್ಲಿ ಬೇರೆ ಕಂಪನಿ ಸಿಮ್ ಹಾಕಬಹುದಾ?
ಎಲ್ಟಿನಇ ಟೆಕ್ನಾಲಜಿಗೆ ಸಪೋರ್ಟ್ ಮಾಡುವ ಕಾರಣ ದೇಶದಲ್ಲಿರುವ ಏರ್ಟೆಲ್ , ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್, ಕಂಪೆನಿಯ ಸಿಮ್ ಜಿಯೋ ಫೋನಿನಲ್ಲಿ ಹಾಕಲು ಸಾಧ್ಯವಿಲ್ಲ.

ಏನೆಲ್ಲಾ ಫ್ಯೂಚರ್’ಗಳಿವೆ ಗೊತ್ತಾ?
ಆಲ್ಫಾ ನ್ಯುಮರಿಕ್ ಕೀಪ್ಯಾಡ್, 2.4 ಇಂಚಿನ ಕ್ಯೂವಿಜಿಎ ಡಿಸ್ಪ್ಲೇ 240*320 ಪಿಕ್ಸೆಲ್, ಎಫ್ ಎಂ ರೇಡಿಯೋ, ಟಾರ್ಚ್ ಲೈಟ್, ಹೆಡ್ ಫೋನ್ ಜ್ಯಾಕ್, ಎಸ್ಡಿ ಕಾರ್ಡ್ ಸ್ಲಾಟ್, ಫೋನ್ ಕಾಂಟಾಕ್ಟ್, ಕಾಲ್ ಹಿಸ್ಟರಿ ಇರಲಿದೆ.

ಈ ಫೋನ್ ಖರೀದಿಸಿದ ಗ್ರಾಹಕರಿಗೆ ಬಂಪರ್ ಆಫರ್!


ಈ ಫೀಚರ್ ಫೋನ್ ಖರೀದಿಸಿದ ಗ್ರಾಹಕರಿಗೆ ತಿಂಗಳಿಗೆ 153 ರೂ. ರಿಚಾರ್ಚ್ ಆಫರ್ ಅನ್ನು ಜಿಯೋ ಬಿಡುಗಡೆ ಮಾಡಿದೆ.

ಈ ಆಫರ್ ನಲ್ಲಿ ಗ್ರಾಹಕರಿಗೆ ಆನ್ ಲಿಮಿಟೆಡ್ ಡೇಟಾ ಪ್ಯಾಕ್ ಸಿಗಲಿದೆ. ಅಷ್ಟೇ ಅಲ್ಲದೇ ಎಂದಿನಂತೆ ಹೊರ ಹೋಗುವ ಕರೆಗಳು ಮತ್ತು ಮೆಸೇಜ್ ಗಳು ಉಚಿತವಾಗಿ ಸಿಗಲಿದೆ.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • ಸುದ್ದಿ

    ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

    ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…

  • ವಿಶೇಷ ಲೇಖನ

    ಸಣ್ಣ ಸಣ್ಣ ವಿಚಾರಕ್ಕೆ ಹೆಚ್ಚು ಕಣ್ಣೀರು ಹಾಕುವವರು ಇದನ್ನೊಮ್ಮೆ ಓದಿ…!

    ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.

  • ವ್ಯಕ್ತಿ ವಿಶೇಷಣ

    ರೋಗಿಗಳ ಹತ್ತಿರ ಬರಿ 2 ರೂ ಪಡೆದು ಈ ಡಾಕ್ಟರ್ ಉತ್ತಮ ಚಿಕೆತ್ಸೆಯನ್ನು ನೀಡುತ್ತಾರೆ ..!ತಿಳಿಯಲು ಈ ಲೇಖನ ಓದಿ..

    ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.