ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.

ಲಕ್ಕೀ ಕಸ್ಟಮರ್ ಗಳಿಗೆ ಏಳರಿಂದ ಎಂಟು ಪಟ್ಟು ಅಂದರೆ…ರೂ.3,300 ಗಳಿಗೆ ಕಡಿಮೆಯಾಗದಂತೆ ಕ್ಯಾಷ್ ಬ್ಯಾಕ್ ನೀಡುವಂತೆ ಪ್ಲ್ಯಾನ್ ಮಾಡುತ್ತಿದೆ.

ಕೇವಲ ರೂ.399 ರೀಚಾರ್ಜ್ ಮೇಲೆ ನಿಮಗೆ ಅದೃಷ್ಟ ವಿದ್ದರೆ…ಸುಮಾರು 3,300 ರೂಪಾಯಿಗಳು ಮರಳಿ ನಿಮಗೆ ಕ್ಯಾಷ್ ಬ್ಯಾಕ್ ರೂಪದಲ್ಲಿ ದೊರೆಯುತ್ತದೆ.ಈ- ಕಾಮರ್ಸ್ ಪ್ಲೇಯರ್ ಗಳಿಂದ ರೂ.2,600 ಡಿಸ್ಕೌಂಟ್ ವೋಚರ್ ಗಳು , ರೂ.400 ಮೈ ಜಿಯೋ ಕ್ಯಾಷ್ ಬ್ಯಾಕ್ ವೋಚರ್ ಗಳು, ವಾಲೆಟ್ ನಿಂದ ರೂ.300 ಇನ್ಸ್ಟೆಂಟ್ ಕ್ಯಾಷ್ ಬ್ಯಾಕ್ ವೋಚರ್ ರೂಪದಲ್ಲಿ ಜಿಯೋ ತನ್ನ ಗ್ರಾಹಕರಿಗೆ ನೀಡಲಿದೆ.

ಈಗಾಗಲೇ ರೂ.399 ರ ಮೇಲೆ ಜಿಯೋ ನೀಡುತ್ತಿರುವ ರೂ.2,599 ಕ್ಯಾಷ್ ಬ್ಯಾಕ್ ಕೊಡುಗೆ ಸೋಮವಾರ ಮುಗಿದಿದೆ …ಹೊಸ ವರ್ಷದ ಕೊಡುಗೆಯಾಗಿ ಈ’ ಸರ್ ಫ್ರೈಜ್ ಕ್ಯಾಷ್ ಬ್ಯಾಕ್’ ನೀಡುತ್ತಿದೆ.

ಅಷ್ಟೇ ಅಲ್ಲದೆ ಮೊನ್ನೆ ಶುಕ್ರವಾರ ಜಿಯೋ ರೂ.199, ರೂ.299 ಎರಡ ತಿಂಗಳ ಹೊಸ ಪ್ಲ್ಯಾನ್ ಬಿಡುಗಡೆ ಗೊಳಿಸಿದೆ. ಒಟ್ಟಾರೆ ಹೇಳಬೇಕೆಂದರೆ…ಜಿಯೋ ತನ್ನ ಗ್ರಾಹಕರಿಗಾಗಿ ಯಾರೂ ನೀಡದಂತಹ ಕೊಡುಗೆಗಳನ್ನು ನೀಡಿ ಎಲ್ಲರನ್ನೂ ಆಕರ್ಷಿಸುತ್ತಿದೆ.

ಇದುವರೆಗೆ ದೇಶದ 16 ಕೋಟಿ ಗ್ರಾಹಕರನ್ನು ತನ್ನದಾಗಿಸಿಕೊಂಡು ಸ್ವಲ್ಪ ಕಾಲದಲ್ಲಿಯೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆಯಾಗಲಿದೆಯೆಂದು ಸುಳಿವು ನೀಡುತ್ತಿದೆ. ತನ್ನ ಎದುರಾಳಿ ಸಂಸ್ಥೆಗಳಾದ ಏರ್ ಟೆಲ್, ಐಡಿಯಾ ಗಳನ್ನು ಹಿಂದಿಕ್ಕಲು ಬಹಳಷ್ಟು ಅದ್ಭುತವಾದ ಪ್ಲ್ಯಾನ್ ಗಳನ್ನು ಜಿಯೋ ನೀಡುತ್ತಿದೆ.

‘ ಹ್ಯಾಪಿ ನ್ಯೂ ಇಯರ್-2018 ‘ ಯೋಜನೆಯಲ್ಲಿ ಎರಡು ಹೊಚ್ಚಹೊಸ ಪ್ಲ್ಯಾನ್ ಗಳನ್ನು ಬಿಡುಗಡೆಗೊಳಿಸಿದೆ
1.ರೂ.199 ಪ್ಲ್ಯಾನ್ :-
ಪ್ರತಿ ದಿನ 1.2 GB ಡೇಟಾ ವನ್ನು 4G ವೇಗದಲ್ಲಿ ನೀಡುತ್ತದೆ.ಲೋಕಲ್, ಎಸ್ ಟಿಡಿ ಕಾಲ್ ಉಚಿತ. ಅನ್ ಲಿಮಿಟೆಡ್ ಕಾಲ್ ಮಾಡಬಹುದು. ಜಿಯೋ ಆಪ್ ಮೂಲಕ ಅನ್ ಲಿಮಿಟೆಡ್ ಮೆಸೇಜ್ ಗಳನ್ನು ಕಳುಹಿಸಬಹುದು.

ಜಿಯೋ ಚಾಟ್ , ಸಿನಿಮಾಗಳನ್ನೂ ಸಹ ಈ ಪ್ಯಾಕೇಜ್ನಲ್ಲಿ ಪಡೆಯ ಬಹುದು. ವ್ಯಾಲಿಡಿಟಿ 28 ದಿನಗಳು. ಹೊಸ ವರ್ಷಕ್ಕೆಂದು ರೂ.199 ಪ್ಲ್ಯಾನ್ ನೀಡಲಾಗಿದೆ.
2.ರೂ.299 ಪ್ಲ್ಯಾನ್ :-

ಎಂಬ ಮತ್ತೊಂದು ಪ್ಲ್ಯಾನ್ ಲಾಂಚ್ ಮಾಡಿದೆ. ಇದರಡಿ ಉಚಿತ ವಾಯಿಸ್, ಅನ್ ಲಿಮಿಟೆಡ್ ಡೇಟಾ( ಪ್ರತೀ ದಿನ 2 GB, ಹೈ ಸ್ಪೀಡ್ 4 G ಡೇಟಾ), ಅನ್ ಲಿಮಿಟೆಡ್ SMS. ಜಿಯೋ ಪ್ರೈಮ್ ಮೆಂಬರ್ ಗಳಿಗೆ ಪ್ರೀಮಿಯಂ ಜಿಯೋ ಆಪ್ಸ್ ಚಂದಾ 28 ದಿನಗಳ ಕಾಲ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…
ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…
ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…