ಉಪಯುಕ್ತ ಮಾಹಿತಿ

ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ರೀಚಾರ್ಜ್ ಮಾಡಿಸಿದರೆ..ರೂ.3,300 ಕ್ಯಾಷ್ ಬ್ಯಾಕ್..!ತಿಳಿಯಲು ಈ ಲೇಖನ ಓದಿ..

138

ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.

ಲಕ್ಕೀ ಕಸ್ಟಮರ್ ಗಳಿಗೆ ಏಳರಿಂದ ಎಂಟು ಪಟ್ಟು ಅಂದರೆ…ರೂ.3,300 ಗಳಿಗೆ ಕಡಿಮೆಯಾಗದಂತೆ ಕ್ಯಾಷ್ ಬ್ಯಾಕ್ ನೀಡುವಂತೆ ಪ್ಲ್ಯಾನ್ ಮಾಡುತ್ತಿದೆ.

ಕೇವಲ ರೂ.399 ರೀಚಾರ್ಜ್ ಮೇಲೆ ನಿಮಗೆ ಅದೃಷ್ಟ ವಿದ್ದರೆ…ಸುಮಾರು 3,300 ರೂಪಾಯಿಗಳು ಮರಳಿ ನಿಮಗೆ ಕ್ಯಾಷ್ ಬ್ಯಾಕ್ ರೂಪದಲ್ಲಿ ದೊರೆಯುತ್ತದೆ.ಈ- ಕಾಮರ್ಸ್ ಪ್ಲೇಯರ್ ಗಳಿಂದ ರೂ.2,600 ಡಿಸ್ಕೌಂಟ್ ವೋಚರ್ ಗಳು , ರೂ.400 ಮೈ ಜಿಯೋ ಕ್ಯಾಷ್ ಬ್ಯಾಕ್ ವೋಚರ್ ಗಳು, ವಾಲೆಟ್ ನಿಂದ ರೂ.300 ಇನ್ಸ್ಟೆಂಟ್ ಕ್ಯಾಷ್ ಬ್ಯಾಕ್ ವೋಚರ್ ರೂಪದಲ್ಲಿ ಜಿಯೋ ತನ್ನ ಗ್ರಾಹಕರಿಗೆ ನೀಡಲಿದೆ.

ಈಗಾಗಲೇ ರೂ.399 ರ ಮೇಲೆ ಜಿಯೋ ನೀಡುತ್ತಿರುವ ರೂ.2,599 ಕ್ಯಾಷ್ ಬ್ಯಾಕ್ ಕೊಡುಗೆ ಸೋಮವಾರ ಮುಗಿದಿದೆ …ಹೊಸ ವರ್ಷದ ಕೊಡುಗೆಯಾಗಿ ಈ’ ಸರ್ ಫ್ರೈಜ್ ಕ್ಯಾಷ್ ಬ್ಯಾಕ್’ ನೀಡುತ್ತಿದೆ.

ಅಷ್ಟೇ ಅಲ್ಲದೆ ಮೊನ್ನೆ ಶುಕ್ರವಾರ ಜಿಯೋ ರೂ.199, ರೂ.299 ಎರಡ ತಿಂಗಳ ಹೊಸ ಪ್ಲ್ಯಾನ್ ಬಿಡುಗಡೆ ಗೊಳಿಸಿದೆ. ಒಟ್ಟಾರೆ ಹೇಳಬೇಕೆಂದರೆ…ಜಿಯೋ ತನ್ನ ಗ್ರಾಹಕರಿಗಾಗಿ ಯಾರೂ ನೀಡದಂತಹ ಕೊಡುಗೆಗಳನ್ನು ನೀಡಿ ಎಲ್ಲರನ್ನೂ ಆಕರ್ಷಿಸುತ್ತಿದೆ.

ಇದುವರೆಗೆ ದೇಶದ 16 ಕೋಟಿ ಗ್ರಾಹಕರನ್ನು ತನ್ನದಾಗಿಸಿಕೊಂಡು ಸ್ವಲ್ಪ ಕಾಲದಲ್ಲಿಯೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆಯಾಗಲಿದೆಯೆಂದು ಸುಳಿವು ನೀಡುತ್ತಿದೆ. ತನ್ನ ಎದುರಾಳಿ ಸಂಸ್ಥೆಗಳಾದ ಏರ್ ಟೆಲ್, ಐಡಿಯಾ ಗಳನ್ನು ಹಿಂದಿಕ್ಕಲು ಬಹಳಷ್ಟು ಅದ್ಭುತವಾದ ಪ್ಲ್ಯಾನ್ ಗಳನ್ನು ಜಿಯೋ ನೀಡುತ್ತಿದೆ.

‘ ಹ್ಯಾಪಿ ನ್ಯೂ ಇಯರ್-2018 ‘ ಯೋಜನೆಯಲ್ಲಿ ಎರಡು ಹೊಚ್ಚಹೊಸ ಪ್ಲ್ಯಾನ್ ಗಳನ್ನು ಬಿಡುಗಡೆಗೊಳಿಸಿದೆ

1.ರೂ.199 ಪ್ಲ್ಯಾನ್ :-
ಪ್ರತಿ ದಿನ 1.2 GB ಡೇಟಾ ವನ್ನು 4G ವೇಗದಲ್ಲಿ ನೀಡುತ್ತದೆ.ಲೋಕಲ್, ಎಸ್ ಟಿಡಿ ಕಾಲ್ ಉಚಿತ. ಅನ್ ಲಿಮಿಟೆಡ್ ಕಾಲ್ ಮಾಡಬಹುದು. ಜಿಯೋ ಆಪ್ ಮೂಲಕ ಅನ್ ಲಿಮಿಟೆಡ್ ಮೆಸೇಜ್ ಗಳನ್ನು ಕಳುಹಿಸಬಹುದು.

ಜಿಯೋ ಚಾಟ್ , ಸಿನಿಮಾಗಳನ್ನೂ ಸಹ ಈ ಪ್ಯಾಕೇಜ್ನಲ್ಲಿ ಪಡೆಯ ಬಹುದು. ವ್ಯಾಲಿಡಿಟಿ 28 ದಿನಗಳು. ಹೊಸ ವರ್ಷಕ್ಕೆಂದು ರೂ.199 ಪ್ಲ್ಯಾನ್ ನೀಡಲಾಗಿದೆ.

2.ರೂ.299 ಪ್ಲ್ಯಾನ್ :-

ಎಂಬ ಮತ್ತೊಂದು ಪ್ಲ್ಯಾನ್ ಲಾಂಚ್ ಮಾಡಿದೆ. ಇದರಡಿ ಉಚಿತ ವಾಯಿಸ್, ಅನ್ ಲಿಮಿಟೆಡ್ ಡೇಟಾ( ಪ್ರತೀ ದಿನ 2 GB, ಹೈ ಸ್ಪೀಡ್ 4 G ಡೇಟಾ), ಅನ್ ಲಿಮಿಟೆಡ್ SMS. ಜಿಯೋ ಪ್ರೈಮ್ ಮೆಂಬರ್ ಗಳಿಗೆ ಪ್ರೀಮಿಯಂ ಜಿಯೋ ಆಪ್ಸ್ ಚಂದಾ 28 ದಿನಗಳ ಕಾಲ ನೀಡಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಸಕ್ಕರೆ(ಶುಗರ್) ಕಾಯಿಲೆಗೆ ಉತ್ತಮ ಔಷದಿಯಾಗಿರುವ ಮೆಂತೆ …! ಬಗ್ಗೆ ತಿಳಿಯಲು ಈ ಲೇಖನ ಓದಿ..

    ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ವಿಸ್ಮಯ ಜಗತ್ತು

    ಮೊಟ್ಟೆಯೊಳಗೆ ಇನ್ನೊಂದು ಮೊಟ್ಟೆ..!ಇದು ಹೇಗೆ ಸಾಧ್ಯ ಅಂತೀರಾ…ಏನಿದು ವಿಸ್ಮಯ ಓದಿ ತಿಳಿಯಿರಿ…

    ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್‌ನ ಕೈನ್ಸ್‌ರ್‍ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.

  • ಸುದ್ದಿ

    ಡಿಜಿಟಲ್‌ ವ್ಯಾಲೆಟ್‌ ಕಂಪನಿಯ ಫೋನ್‌ಪೇ ಕೆವೈಸಿ ಸೇವೆಯು ಈಗ ಗ್ರಾಹಕರ ಮನೆ ಬಾಗಿಲಿಗೆ ಹೊರಟಿದೆ,..ಕಾರಣ ತಿಳಿಯಲು ಇದನ್ನೊಮ್ಮೆ ಓದಿ..?

    ಡಿಜಿಟಲ್‌ ವ್ಯಾಲೆಟ್‌ಗಳಿಗೆ ಕೆವೈಸಿ ಅಳವಡಿಸಲು ಆರ್‌ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್‌ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್‌ ವ್ಯಾಲೆಟ್‌ ಕಂಪನಿ ಫೋನ್‌ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್‌ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್‌ಬಿಐ ಆಗಸ್ಟ್‌ವರೆಗೆ ವಿಸ್ತರಿಸಿತ್ತು,…

  • ಸುದ್ದಿ

    ಮದ್ವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಅರೆಸ್ಟ್ ಮಾಡಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್.

    ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.  ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…

  • ಜ್ಯೋತಿಷ್ಯ

    ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

    ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…