ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ.

ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ ಹಲವು ಅಹಿತಕರ ಘಟನೆಗಳು ಕೂಡ ಈ ಹಿಂದೆ ಸಂಭವಿಸಿದೆ. ಅಲ್ಲದೆ ಪ್ರದೇಶದಲ್ಲಿ ಹೊಸ ವರ್ಷ ಆಚರಣೆಗೆಂದು ಬರುವ ಪುಂಡ ಪೋಕರಿಗಳಿಗೆ ಕಡಿವಾಣ ಹಾಕಬೇಕೆಂದು ಇಲ್ಲಿನ ಆಡಳಿತ ಮಂಡಳಿ ಹೊಸ ತೀರ್ಮಾನವನ್ನು ತೆಗೆದುಕೊಂಡಿದೆ.

ಈ ಬಾರಿ ಮುತ್ತತ್ತಿಯಲ್ಲಿ ಪ್ರವಾಸಿಗರು ಹೊಸ ವರ್ಷ ಆಚರಣೆಗೆ ಬರುವಂತಿಲ್ಲ. ಹೌದು, ಡಿಸೆಂಬರ್ 31 ರ ಬೆಳಗ್ಗೆ 6 ಗಂಟೆಯಿಂದ 2019 ಜನವರಿ 1ರ ಮಧ್ಯರಾತ್ರಿವರೆಗೂ ಪ್ರವಾಸಿಗರ ಪ್ರವೇಶವನ್ನು ಮುತ್ತತ್ತಿಯಲ್ಲಿ ನಿಷೇಧಿಸಲಾಗಿದೆ.
ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಕಳೆದ ಕೆಲವು ವರ್ಷಗಳಿಂದ ಹಲವು ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದನ್ನು ತಡೆಯಬೇಕು ಎಂಬ ಉದ್ದೇಶದಿಂದ ಪೊಲೀಸ್ ಇಲಾಖೆ ಮುತ್ತತ್ತಿಯಲ್ಲಿ ಪ್ರವಾಸಿಗರನ್ನು ಹೊಸ ವರ್ಷ ಆಚರಣೆಗೆ ಬಿಡಬಾರದು ಎಂದು ಅಲ್ಲಿನ ಅಧಿಕಾರಗಳ ಬಳಿ ಮನವಿ ಮಾಡಿಕೊಂಡಿದ್ದರು.

ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕಾವೇರಿ ನದಿ ಹರಿಯುತ್ತಿದ್ದು, ಮೋಜು ಮಸ್ತಿ ವೇಳೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಪ್ರವಾಸಿಗರ ಹಿತದೃಷ್ಟಿಗಾಗಿ ಮುತ್ತತ್ತಿಗೆ ಹೊಸ ವರ್ಷದ ವೇಳೆ ಪ್ರವಾಸಿಗರಿಗೆ ನಿಷೇಧ ಹೇರಿ ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಅವರು ಪೊಲೀಸರ ಮನವಿಗೆ ಸಮ್ಮತಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.