ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು.
ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗ್ಬೇಕು ಅಷ್ಟೆ.
ಆದರೆ ಮುಗ್ದ ಬಾಲಕಿ ಆಸಿಫಾ ಅತ್ಯಾಚಾರದ ಬಗ್ಗೆ ಕೆಲವೊಂದು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿವೆ.ಅಸಲಿಗೆ ಅದು ನಿಜನಾ, ಸುಳ್ಳೋ ಗೊತ್ತಿಲ್ಲ.
1. ಅಸಲಿಗೆ ಆಸಿಫಾ ಮೇಲೆ ಅತ್ಯಾಚಾರ ನಡೆದೇ ಇಲ್ಲ. ಬದಲಿಗೆ ಬೇರೆ ಕಡೆ ಕೊಲೆ ಮಾಡಿ, ದೇವಸ್ಥಾನದಲ್ಲಿ ಎಸೆದು ಕೋಮು ಗಲಭೆ ಎಬ್ಬಿಸಲಾಗ್ತಿದೆ.
2. ಆಸಿಫಾ ಕೊಲೆ ಆಗಿದ್ದು ಜನವರಿ 11ರಂದು
3. ಜನವರಿ ತಿಂಗಳಲ್ಲೇ ಬಂದ ರಿಪೋರ್ಟ್’ನಲ್ಲಿ ಆಸಿಫಾಳನ್ನು ಕೊಲೆ ಮಾಡಲಾಗಿದ್ಯೇ ವಿನಃ ಅತ್ಯಾಚಾರ ಮಾಡಿಲ್ಲ ಎಂದು ಹೇಳಲಾಗಿತ್ತು.
4. ಘಟನೆ ನಡೆದಿದೆ ಎಂದು NDTV ಹೇಳಿದ್ದ ದೇವಾಲಯ ಇರೋದು ಊರಿನ ಮಧ್ಯ ಭಾಗದಲ್ಲಿ. ಆ ದೇವಸ್ಥಾನಕ್ಕೆ ಬಾಗಿಲು, ಕಿಟಕಿ ಯಾವುದೂ ಇಲ್ಲ. ಅಂಗಹ ದೇವಸ್ಥಾನದಲ್ಲಿ ಅತ್ಯಾಚಾರ ಆಗೋಕೆ ಹೇಗ್ ಸಾಧ್ಯ?
5. ಆಸಿಫಾ ಶವ ಸಿಕ್ಕಾಗ ಅದು ಒದ್ದೆಯಾಗಿತ್ತು. ಘಟನೆ ನಡೆದ ದಿನ ಅಂದರೆ ಜನವರಿ 11ರಂದು ಘಟನಾ ಸ್ಥಳದಲ್ಲಿ ಮಳೆ ಬಂದಿರ್ಲಿಲ್ಲ ಏನೂ ಇಲ್ಲ. ಆದರೂ ಕೂಡಾ ಆಕೆಯ ಶವ ಒದ್ದೆಯಾಗಿದ್ದು ಹೇಗೆ?
6. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಕರಣವನ್ನ ಎಸ್ಐಟಿಗೆ ಒಪ್ಸಿದಾರೆ. ಆದರೆ ಬಿಜೆಪಿ ನಾಯಕರು ಪ್ರಕರಣವನ್ನ ಸಿಬಿಐಗೆ ಒಪ್ಪಿಸಿ, ಸತ್ಯ ಹೊರಗೆ ಬರುತ್ತೆ ಎಂದಾಗ ಮುಫ್ತಿ ಮೇಡಂ ಸರ್ಕಾರದಿಂದ ಹೊರ ಬರುವ ಮಾತಾಡಿದ್ರಂತೆ.
7. ಇನ್ನು ಎಸ್ಐಟಿ ತನಿಖಾ ತಂಡದ ಮುಖ್ಯ ಅಧಿಕಾರಿಯೇ ಓರ್ವ ಜಿಹಾದಿಯಾಗಿದ್ದ. ಮೂರ್ ಮೂರು ಸಲ ಸಸ್ಪೆಂಡ್ ಆಗಿದ್ದ.
8. ಜನವರಿಯಲ್ಲಿ ನೀಡಿದ ವೈದ್ಯರ ವರದಿ ಬದಲಾಯಿಸಿ ಆಸಿಫಾ ಮೇಲೆ ಅತ್ಯಾಚಾರ ಆಗಿದೆ. ನಂತರ ಕೊಲೆ ಮಾಡಲಾಗಿದೆ ಎಂದು ಫೇಕ್ ವರದಿ ಕೊಡಿಸಿರೋದು ಸದ್ಯ ಬಹಿರಂಗ ಸತ್ಯ.
9. ಸದ್ಯ ಘಟನೆ ನಡೆದ ಸ್ಥಳದಲ್ಲಿ ಪರದೇಶದಿಂದ ಬಂದ ದರಿದ್ರ ರೋಹಿಂಗ್ಯಾಗಳು ನೆಲೆ ಕಂಡುಕೊಳ್ತಿದ್ದಾರೆ. ಅವ್ರಿಗೆ ಮೆಹಬೂಬಾ ಮುಫ್ತಿ ಸರ್ಕಾರ ಬೇಷರತ್ ಬೆಂಬಲ ಕೊಟ್ಟು ಇರೋ ಬರೋ ಹಿಂದೂಗಳನ್ನು ರಾಜ್ಯದಿಂದ ಹೊರದಬ್ಬುವ ಕೆಲಸ ಮಾಡ್ತಿದ್ದಾರೆ.
1೦. ಇಲ್ಲಿಯವರೆಗೆ ಕಥುವಾದ ರಾಸಣಾದಲ್ಲಿ 100 ಹೆಚ್ಚು ಹಿಂದೂ ಕುಟುಂಬಗಳು ರೋಹಿಂಗ್ಯಾಗಳ ಉಪಟಳ ತಾಳಲಾರದೇ ಬೇರೆ ಕಡೆ ವಲಸೆ ಹೋಗಿವೆ.
11. ರೋಹಿಂಗ್ಯಾಗಳ ಈ ಉಪಟಳದ ಸುದ್ದಿ ಅಡಗಿ ಹೋಗಲಿ ಅಂತ್ಲೇ ಆಸಿಫಾ ಕಥೆ ಕಟ್ತಿರೋದು. ಆದರೆ ಉದಾರ ಮನೋಭಾವದ ನಮ್ ಜನ ಜಸ್ಟಿಸ್ ಫಾರ್ ಆಸಿಫಾ ಅಂತ ಕೂಗ್ತಿದಾರೆ. ಮೊದಲು ಸತ್ಯ ತಿಳ್ಕೊಳಿ ಆಮೇಲೆ ನ್ಯಾಯ ಕೊಡ್ಸಿ.
ಮೂಲ : ಫೇಸ್ಬುಕ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ, 21/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು? ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…