ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ.
ಅದೇ ರೀತಿ ಇಸ್ರೇಲ್ ದೇಶ ಸಹ. 1972 ರಲ್ಲಿ ಇಸ್ರೇಲಿನ ಫೂಟಬಾಲ್ ಟೀಮ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಎಲ್ಲರನ್ನೂ ಕೊಂದುಹಾಕಿ ಮರ್ಮಾಂಗ ಕತ್ತರಿಸಿದ್ದರು. ಈ ಕೃತ್ಯಕ್ಕಾಗಿ ಇಸ್ರೇಲ್ ಸೇಡು ತೀರಿಸಿಕೊಂಡ ರೀತಿ ತುಂಬಾ ರೋಚಕವಾಗಿದೆ.ಮುಂದೆ ಓದಿ….
ಈ ಕೃತ್ಯ ನಂತರ ಇಸ್ರೇಲ್ ದೇಶವು ಅತ್ಯಂತ ರಹಸ್ಯವಾದ ಒಂದು “ಮೊಸ್ಸಾದ್ ” ಎಂಬ ಟೀಮ್ ರಚಿಸಿ, ಈ ದಾಳಿಗೆ ಕಾರಣರಾದ ಎಲ್ಲಾ ಭಯೋತ್ಪಾದಕರನ್ನು ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ಕೊಲ್ಲಲು ನಿರ್ಧರಿಸಿದರು. ಆದರೆ ಅದಾಗಲೇ ಅವರೆಲ್ಲರೂ ಪ್ರಪಂಚದ ಬೇರೆ ಬೇರೆ ದೇಶಗಳಿಗೆ ಹೋಗಿ ಅಡಗಿದ್ದರು. ಇಸ್ರೇಲ್ ಈ ಎಲ್ಲರನ್ನೂ ಮುಗಿಸಲು ತೆಗೆದುಕೊಂಡಿದ್ದು ಬರೋಬ್ಬರಿ ಇಪ್ಪತ್ತು ವರ್ಷ. ಕಾರ್ಯಾಚರಣೆ ಅಷ್ಟೂ ವರ್ಷ ನಡೆದಿತ್ತು. ಇದು ಯಾವ ಹಾಲಿವುಡ್ ಚಿತ್ರಗಳಿಗಿಂತಲೂ ಕಡಿಮೆ ಇರಲಿಲ್ಲ, ಅಷ್ಟು ರೋಚಕವಾಗಿತ್ತು. ಇಸ್ರೇಲ್ ಹೊಡೆದಿದೆ ಅಂತ ಗೊತ್ತಾಗದಂತೆ ನೋಡಿಕೊಳ್ಳುವುದೂ ಕೂಡ ಮುಖ್ಯ ವಾಗಿತ್ತು. ಇದನ್ನು ‘ ಮ್ಯೂನಿಕ್ ‘ ಅಂತ ಸಿನಿಮಾ ಮಾಡಿದ್ದಾರೆ.
1948 ಬ್ರಿಟಿಷರು ಭಾರತ- ಪಾಕ್ ನಂತೇ, ಇಸ್ರೇಲ್- ಪಾಲೆಸ್ಟೈನ್ ವಿಭಜಿಸಿ ಸ್ವಾತಂತ್ರ್ಯ ಕೊಟ್ಟರು. ಇದಕ್ಕೆ ಮೊದಲು ಅಲ್ಲಿ ಜ್ಯೂ ಮತ್ತು ಮುಸ್ಲಿಮರು ಒಟ್ಟಾಗಿಯೇ ಇದ್ದರು.
ಸ್ವಾತಂತ್ರ ಸಿಕ್ಕ ತಕ್ಷಣ ಅಕ್ಕ ಪಕ್ಕದ ಮುಸ್ಲಿಮ ರಾಷ್ಟ್ರಗಳು ಇಸ್ರೇಲ್ ಮೇಲೆ ಆಕ್ರಮಣ ಮಾಡಿದವು. ಹಿಟ್ಲರ್ ಅದಕ್ಕೂ ಮೊದಲು ಇಡೀ ಜಗತ್ತಿನಲ್ಲಿದ್ದ ಒಟ್ಟೂ ಒಂದು ಕೋಟಿ ಹತ್ತು ಲಕ್ಷ ಜ್ಯೂಗಳ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 60 ಲಕ್ಷ ಜ್ಯೂ ಗಳನ್ನು ಕೊಂದಿದ್ದ. . ಈಗ ಅವರ ಒಟ್ಟೂ ಸಂಖ್ಯೆ ಒಂದು ಕೋಟಿ ಇಪ್ಪತ್ತು ಲಕ್ಷ.
ಈ ಯುದ್ಧ ಜ್ಯೂ ಗಳ ಅಳಿವು ಉಳಿವಿನ ಪ್ರಶ್ನೆ ಆಗಿತ್ತು. ಇಸ್ರೇಲ್ ಯುದ್ಧ ಗೆದ್ದಿತು. 1967 ಮತ್ತೆ ಇಸ್ರೇಲ್ ಮೇಲೆ ಆಕ್ರಮಣ, ಮತ್ತೆ ಇಸ್ರೇಲ್ ಗೆಲುವು. ಇಸ್ರೇಲ್ ಯಾವ ಯುದ್ಧವನ್ನೂ ಸೋಲಲೇ ಇಲ್ಲ. ಸೋತಿದ್ದರೆ ಜಗತ್ತಿನಲ್ಲಿ ಜ್ಯೂಗಳು ಉಳಿಯುವುದಿಲ್ಲ ಎಂಬ ಅರಿವೇ ಅವರಿಗೆ ಗೊತ್ತಿತ್ತು. ಬೆಕ್ಕನ್ನು ಕೋಣೆಯಲ್ಲಿ ಕೂಡಿ ಹಾಕಿ ಅದರ ಮೇಲೆ ದೌರ್ಜನ್ಯ ಮಾಡಿದರೆ ಅದೂ ತಿರುಗಿ ಬೀಳುತ್ತದೆ. ಹೇಳಿ ಕೇಳಿ ಇಸ್ರೇಲ್ ಹುಲಿಯ ಜಾತಿ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ದೌರ್ಜನ್ಯಕ್ಕೆ ಒಳಗಾದವರು ಜ್ಯೂಗಳು.
“ನೀವು ನಮ್ಮ ಒಬ್ಬ ಪ್ರೆಜೆಯನ್ನು ಹೊಡೆದರೆ ನಾವು ನಿಮ್ಮ ನೂರು ಜನರನ್ನು ಹೊಡೆಯುತ್ತೇವೆ ”
ಎರಡನೇ ಮಹಾಯುದ್ಧದ ನಂತರ ತನ್ನ ಗಡಿಯನ್ನು ಯುದ್ಧ ದಲ್ಲಿ ಗೆಲ್ಲುವ ಮೂಲಕ ವಿಸ್ತರಿಸಿದ ಜಗತ್ತಿನ ಏಕೈಕ ರಾಷ್ಟ್ರ ಇಸ್ರೇಲ್.
“ನೀವು ನಮ್ಮ ಒಬ್ಬ ಪ್ರೆಜೆಯನ್ನು ಹೊಡೆದರೆ ನಾವು ನಿಮ್ಮ ನೂರು ಜನರನ್ನು ಹೊಡೆಯುತ್ತೇವೆ ” ಅಂತ ಹೇಳಿ ಮಾಡಿ ತೋರಿಸಿದ ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ.
ಇಸ್ರೇಲ್ ಮೇಲೆ ಸುತ್ತಲಿನ ದೇಶಗಳು ನೂರಾರು ಬಾರಿ ಭಯೋತ್ಪಾದನಾ ದಾಳಿ ಮಾಡಿದವು. ಎಂಟೆಬ್ಬೆ ವಿಮಾನ ಅಪಹರಸಿ ಶತ್ರು ರಾಷ್ಟ್ರಕ್ಕೆ ಒಯ್ಯಲಾಯಿತು. ಇಸ್ರೇಲ್ ಕಮಾಂಡೋಗಳು ಅಲ್ಲಿಗೇ ಹೋಗಿ ಭಯೋತ್ಪಾದಕರನ್ನು ಮುಗಿಸಿದರು. ಆ ಕಮಾಂಡೋಗಲ್ಲಿ ಇಸ್ರೇಲ್ ಪ್ರಧಾನಿಯ ಸ್ವಂತ ಅಣ್ಣನಿದ್ದ.
ಪಿಎಲಓ ಲೀಡರ್ ಯಾಸಿರ್ ಅರಾಫತ ರನ್ನು ಇಸ್ರೇಲ್ ಸೇನೆ ಸುತ್ತುವರೆದು ಒಂದು ಬಿಲ್ಡಿಂಗನಲ್ಲಿ ನೀರು ವಿದ್ಯುತ್ ಕಟ್ ಮಾಡಿ ಏಳು ದಿನ ಕೂಡಿಹಾಕಿತ್ತು.ಇಸ್ರೇಲ್ ಆರ್ಥಿಕ ವಾಗಿ ತುಂಬಾ ಮುಂದಿದೆ. ಜಗತ್ತಿನ ಶೇ ಹತ್ತು ಶಸ್ತ್ರ ಗಳು ಇಲ್ಲಿ ತಯಾರಾಗುವವು.
ಇಸ್ರೇಲ್ ಬಳಿ ರಹಸ್ಯ ವಾಗಿ ತಯಾರಾದ ಆಟಮ್ ಬಾಂಬ್. ರಾಸಾಯನಿಕ ಅಸ್ತ್ರ ಇವೆ. ಇಡೀ ಜಗತ್ತಿನಲ್ಲಿ ಶಸ್ತ್ರಾಸ್ತ್ರ ತಯಾರಿಕೆ ಪರೀಕ್ಷೆ ಮಾಡಲು ಒಪ್ಪಂದ ಇದೆ. ಆದರೆ ಪರೀಕ್ಷೆಗೆ ಒಳಪಡಿಸಲಾಗದ ಜಗತ್ತಿನ ಏಕೈಕ ರಾಷ್ಟ್ರ ಇಸ್ರೇಲ್.
ತುಂಬಾ ಹಿಂದೆ ಅಮೆರಿಕ ಇಸ್ರೇಲ್ ಅಣು ಬಾಂಬ್ ತಯಾರಿಕಾ ಘಟಕ ವನ್ನು ಪರೀಕ್ಷೆ ಮಾಡಲು ಹೋಗಿತ್ತು. ಏನೂ ಸಿಗಲಿಲ್ಲ. ಯಾಕೆಂದರೆ ಪರೀಕ್ಷಕರಿಗೆ ನೆಲ ಮಹಡಿ ತೋರಿಸಿ ಯಾಮಾರಿಸಿದರು. ಘಟಕ ಇದ್ದದ್ದು ನೆಲದಿಂದ ಏಳು ಮಹಡಿ ಕೆಳಗೆ. ಈಗ ಅಮೆರಿಕ ಇಸ್ರೇಲ್ ಗೆ ಪ್ರತೀ ವರ್ಷ ಬಿಲಿಯನ್ ಡಾಲರ್ ಕೊಡುತ್ತದೆ.
ಅಮೆರಿಕದ ಕೇವಲ ನಾಲ್ಕು ಶೇಕಡಾ ಜ್ಯೂಗಳು ಅಮೆರಿಕದ ಆಯಕಟ್ಟಿನ ಪ್ರಭಾವೀ ಅಧಿಕಾರ ಹೊಂದಿದ್ದಾರೆ. ಜರ್ಮನಿಯಲ್ಲಿ ಅತ್ಯಂತ ಕಡಿಮೆ ಸಂಖ್ಯೆಯಲ್ಲಿರುವ ಜ್ಯೂಗಳು ದೊಡ್ಡ ದೊಡ್ಡ ಅಧಿಕಾರದಲ್ಲಿರುವುದು ಹಿಟ್ಲರನ ಕೋಪಕ್ಕೆ ಕಾರಣವಾಗಿತ್ತು. ಅದಕ್ಕಾಗಿ ಆತ ಜಗತ್ತಿನಲ್ಲಿ ಜ್ಯೂಗಳು ಇರಬಾರದು ಅಂತ ಕೊಂದಿದ್ದು. ಇದಕ್ಕೂ ಮೊದಲು ಮುಸ್ಲಿಮರು ಜ್ಯೂ ಗಳನ್ನು ಕೊಲ್ಲುತ್ತಿದ್ದುದು ಇತಿಹಾಸ. ಆದರೆ ಇಷ್ಟು ಕಡಿಮೆ ಸಂಖ್ಯೆಯ ಜನರು ಪುಟಿದೆದ್ದರು. ಸಂಸ್ಕೃತ ದಂತೆಯೇ ಅವರ ” ಹೀಬ್ರೂ ” ಭಾಷೆ ಸತ್ತು ಹೋಗಿತ್ತು. ಪುರಾತನ ಭಾಷೆಯನ್ನು ಮತ್ತೆ ಜೀವಂತ ಗಳಿಸಿದ ಏಕೈಕ ಜನ ಜ್ಯೂಗಳು.
” ಹೀಬ್ರೂ ” ಭಾಷೆ
ನಿಮಗೆ ಆಚಾರಿ ಅನಿಸಬಹುದು.ಏಕೆಂದರೆ ಜಗತ್ತಿನಲ್ಲಿ ಕೇವಲ ಒಂದು ಕೋಟಿ ಇಪ್ಪತ್ತು ಲಕ್ಷ ಇರುವ ಜ್ಯೂಗಳು ಇಡೀ ಜಗತ್ತಿನ ಮೇಲೆ ಹಿಡಿತ ಸಾಧಿಸಿದ್ದಾರೆ. ಎಷ್ಟು ತುಳಿದರೂ ಮೇಲೆ ಎದ್ದಿದ್ದಾರೆ. ಎಲ್ಲಕ್ಕೂ ಮುಖ್ಯವಾಗಿ ತಮ್ಮ ಭಾಷೆಯಾದ ಹೀಬ್ರೂ ವನ್ನು ಮತ್ತೆ ಕಲಿತು ಅದರಲ್ಲೇ ಮಾತನಾಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…